• Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
  • Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
Monday, June 16, 2025
Mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಮಾತೆಯರಿಗೆ ಕಾಂಗ್ರೆಸ್ ಗ್ಯಾರಂಟಿ!

ukskofc@gmail.comby ukskofc@gmail.com
in ವಿಡಿಯೋ
ಮಾತೆಯರಿಗೆ ಕಾಂಗ್ರೆಸ್ ಗ್ಯಾರಂಟಿ!
Facebook X-twitter Youtube Telegram

ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ಸೇರಿ ಯೋಜನೆ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಒಂದೇ ದಿನ ಎರಡು ಕಡೆ ಸಭೆ ನಡೆಸಿದ ಸಮಿತಿಯವರು ಫಲಾನುಭವಿಗಳ ಮನೆಗೆ ತೆರಳಿ ಸಮಸ್ಯೆ ಆಲಿಸಿದ್ದಾರೆ.

Advertisement. Scroll to continue reading.
ADVERTISEMENT

ದಾಂಡೇಲಿಯ ಕೋಗಿಲ್ಬನ ಪಂಚಾಯತ ವ್ಯಾಪ್ತಿಯಲ್ಲಿ ಗ್ಯಾರಂಟಿ ಸಮಿತಿ ಸಭೆ ನಡೆಯಿತು. ಅದಾದ ನಂತರ ಅಂಬಿಕಾ ನಗರದಲ್ಲಿ ಪಂಚಾಯತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಅನೇಕರು ತಮ್ಮ ಸಮಸ್ಯೆ ಹೇಳಿಕೊಂಡರು. ಸಭೆ ಮುಗಿದ ತರುವಾಯ ಸಮಿತಿ ಸದಸ್ಯರು ನೇರವಾಗಿ ಫಲಾನುಭವಿಗಳ ಮನೆಗೆ ಭೇಟಿ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT

ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ರಿಯಾಜ್ ಸಯ್ಯದ್ ಅವರು ಕುಂದು-ಕೊರತೆಗಳಿಗೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸದಸ್ಯರಾದ ಅಶೋಕ್ ನಾಯ್ಕ, ವೀರೇಶ್ ದಾವಳ, ರವಿ ಚಟ್ಲಾ, ರಮೇಶ್ ಶೆಟ್ನವರ, ದೇವೇಂದ್ರ ಹನುಮಶೆಟ್ಟರ್, ವೀಟೋ ಜಾನ್ನು, ಸಿದಾರಾಜ ಗಜಗುಳ ಶೆಟ್ಟರ್ ಹಾಗೂ ಜಿಲ್ಲಾ ಸದಸ್ಯ ಅನಿಲ ದಂಗಲ್ ಫಲಾನುಭವಿಗಳ ಬಳಿ ಸಂವಾದ ನಡೆಸಿದರು.

ADVERTISEMENT

ಗೃಹಲಕ್ಷ್ಮಿ ಹಣ ಬಾರದಿರುವಿಕೆ, ವಿದ್ಯುತ್ ಬಿಲ್ ಸಮಸ್ಯೆ ಸೇರಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಮಿತಿ ಸದಸ್ಯರು ಸ್ಥಳದಲ್ಲಿಯೇ ಆ ಸಮಸ್ಯೆ ಬಗೆಹರಿಸಿದರು. ಇದರಿಂದ ಗೃಹಲಕ್ಷಿö್ಮÃ ಫಲಾನುಭವಿಗಳು ಸಂತಸವ್ಯಕ್ತಪಡಿಸಿದರು. `ಜನರ ಸಮಸ್ಯೆ ಆಲಿಸಲು ನಿರಂತರ ಸಭೆ ಆಯೋಜಿಸಲಾಗುತ್ತಿದೆ. ಫಲಾನುಭವಿಗಳು ನೇರವಾಗಿ ಸಮಸ್ಯೆ ವಿವರಿಸಬಹುದು’ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ರಿಯಾಜ್ ಸಯ್ಯದ್ ಹೇಳಿದರು.

Previous Post

ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!

Next Post

ದಿನ ಭವಿಷ್ಯ

Next Post

ದಿನ ಭವಿಷ್ಯ

ಸಾಧಕನಿಗೆ ಸಂದ ಪ್ರಶಸ್ತಿ

ಸಾಧಕನಿಗೆ ಸಂದ ಪ್ರಶಸ್ತಿ

ಆರೋಪಿಗಳು ಆಸ್ಪತ್ರೆಯಲ್ಲಿ ಆರಾಮು!

ಆರೋಪಿಗಳು ಆಸ್ಪತ್ರೆಯಲ್ಲಿ ಆರಾಮು!

ಅರಣ್ಯಾಧಿಕಾರಿಗಳಿಗೆ ಕಾನೂನು ಪಾಠ!

ಕೂಲಿ ಕಾರ್ಮಿಕರ ದುಡುಕು ನಿರ್ಧಾರ

ಅಂಕೋಲಾ ಪಂಚಾಯತವೂ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ ಅಡಿ ಅಭಿವೃದ್ಧಿ ಕೆಲಸಗಳಿಗೆ 86.31 ಕೋಟಿ ರೂ ಆಯವ್ಯಯ ಮಂಡಿಸಿದೆ.

ನಿಮ್ಮ ಅಭಿಪ್ರಾಯದಂತೆ, ಮುಂದಿನ ಪ್ರಧಾನಿ ಯಾರು?

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar – 581359

Clipboard_06-10-2025_03
ad_345x345
cropped-Untitled-design-2.png
4

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile Media Network

×

No WhatsApp Number Found!

WhatsApp us