• Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
  • Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
Monday, June 16, 2025
Mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಅಂದದ ಮನೆಗೆ ಚಂದದ ಅಲಂಕಾರ: ಅಚ್ಚುಕಟ್ಟಾದ ವಿನ್ಯಾಸ.. ಅತ್ಯಂತ ಆಪ್ತ ಆ ನಿವಾಸ!

ukskofc@gmail.comby ukskofc@gmail.com
in ವಾಣಿಜ್ಯ
ಅಂದದ ಮನೆಗೆ ಚಂದದ ಅಲಂಕಾರ: ಅಚ್ಚುಕಟ್ಟಾದ ವಿನ್ಯಾಸ.. ಅತ್ಯಂತ ಆಪ್ತ ಆ ನಿವಾಸ!
Facebook X-twitter Youtube Telegram

ವಾಸದ ಮನೆ, ಕೆಲಸ ಮಾಡುವ ಕಚೇರಿ, ಊಟಕ್ಕೆ ಹೋಗುವ ಹೊಟೇಲು, ರೋಗಿಗಳ ಆರೈಕೆಗೆ ಮೀಸಲಿರುವ ಆಸ್ಪತ್ರೆ.. ಎಲ್ಲಾ ಕಡೆ ಕಟ್ಟಡದ ಹೊರ ಸೌಂದರ್ಯದ ಹಾಗೇ ಒಳ ವಿನ್ಯಾಸ ಸಹ ಗಮನ ಸೆಳೆಯುತ್ತದೆ. ದಿನ ನಿತ್ಯದ ಬಹುಪಾಲು ಸಮಯ ಕಳೆಯುವ ಕಟ್ಟಡಗಳಲ್ಲಿ ಮನಸ್ಸಿಗೆ ಮದ ನೀಡುವ ವಿನ್ಯಾಸಗಳಿರುವುದು ಮುಖ್ಯ. ಹೀಗಾಗಿ ಎಲ್ಲಾ ಕಡೆ ಕಟ್ಟಡಗಳ ಒಳ ವಿನ್ಯಾಸದ ಕ್ಷೇತ್ರ ವೇಗವಾಗಿ ಬೆಳೆಯುತ್ತಿದ್ದು, `ABC ಅಲ್ಯುಮಿನಿಯಂ ಇಂಟೀರಿಯರ್’ ಸಹ ಈ ಕ್ಷೇತ್ರದಲ್ಲಿ ಅಪಾರವಾದ ಅನುಭವವನ್ನು ಹೊಂದಿದೆ.

Advertisement. Scroll to continue reading.

ಕೇರಳ ಮೂಲದ `ಎಬಿಸಿ ಅಲ್ಯುಮಿನಿಯಂ ಇಂಟೀರಿಯರ್’ನವರು ಇದೀಗ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ತಮ್ಮ ಕ್ಷೇತ್ರ ವಿಸ್ತರಿಸಿದ್ದಾರೆ. ಇಲ್ಲಿನ ಹಲವು ಮನೆ, ಕಚೇರಿ ಹಾಗೂ ಇನ್ನಿತರ ಕಟ್ಟಡಗಳಿಗೆ ಅವರು ಅಚ್ಚುಕಟ್ಟಾದ ಒಳ ವಿನ್ಯಾಸವನ್ನು ಮಾಡಿಕೊಟ್ಟಿದ್ದಾರೆ. ತುಕ್ಕು ಬಾರದ ಉಪಕರಣಗಳನ್ನು ಬಳಸಿ ಗುಣಮಟ್ಟದ ಕೆಲಸ ಮಾಡಿಕೊಡುವಲ್ಲಿ ಎಬಿಸಿ ಅಲ್ಯುಮಿನಿಯಂ ವರ್ಕ ಸಿಬ್ಬಂದಿ ಪರಿಣಿತಿ ಪಡೆದಿದ್ದಾರೆ.

Advertisement. Scroll to continue reading.

ಚಿಕ್ಕದಾದ ಮನೆಯನ್ನು ಚೊಕ್ಕದಾಗಿರಿಸಿಕೊಳ್ಳುವಲ್ಲಿ ಒಳ ವಿನ್ಯಾಸ ನೆರವಾಗುತ್ತದೆ. ಮನೆಯ ಸೌಂದರ್ಯ ಹೆಚ್ಚಿಸುವುದರ ಜೊತೆ ಅಲಂಕಾರಕ್ಕೆ ಇಲ್ಲಿ ಹೆಚ್ಚಿನ ಪ್ರಾಮುಖ್ಯತೆ. ಕಟ್ಟಡದ ಸಣ್ಣ ಪ್ರದೇಶಗಳನ್ನು ಅಂದದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವವರಿಗೆ ಒಳ ವಿನ್ಯಾಸ ಅತಿ ಅಗತ್ಯ. ಇದೆಲ್ಲದರ ಜೊತೆ ಕಟ್ಟಡದ ಒಳ-ಹೊರ ವಾತಾವರಣ ಸುಂದರವಾಗಿದ್ದರೆ ಅಲ್ಲಿರುವವರ ಮನಸ್ಸು ನೆಮ್ಮದಿಯಿಂದಿರುತ್ತದೆ.

ADVERTISEMENT
ಅಡುಗೆಮನೆ

ಕಟ್ಟಡಗಳಿಗೆ ಬಳಸುವ ಬಣ್ಣ, ಸಾಮಗ್ರಿ, ಪೀಠೋಪಕರಣ, ನೆಲಹಾಸು, ಲೈಟಿಂಗ್ ವಿನ್ಯಾಸದ ಪ್ರಮುಖ ವಿಷಯಗಳು. ಮೊದಲು ಒಳ ವಿನ್ಯಾಸದ ಬಗ್ಗೆ ನಗರದ ಜನ ವಿಶೇಷ ಆಸಕ್ತಿವಹಿಸುತ್ತಿದ್ದು, ಇದೀಗ ಗ್ರಾಮೀಣ ಭಾಗದಲ್ಲಿ ಸಹ ವ್ಯಾಪಕ ಪ್ರಮಾಣದಲ್ಲಿ ಅಲಂಕಾರಗಳಿಗೆ ಒತ್ತು ನೀಡುತ್ತಿದ್ದಾರೆ. ಹೀಗಾಗಿ ಎಬಿಸಿ ಅಲ್ಯುಮಿನಿಯಂ’ನವರು ಗ್ರಾಮೀಣ ಭಾಗದ ಕಟ್ಟಡಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಸೇವೆ ಒದಗಿಸುತ್ತಿದ್ದಾರೆ.

ಮಧ್ಯಮ ವರ್ಗದ ಜನರ ಮನೆಯನ್ನು ಸಹ ಐಷಾರಾಮಿ ಮನೆಯ ಅನುಭೂತಿ ನೀಡುವಲ್ಲಿ ಒಳಾಂಗಣ ವಿನ್ಯಾಸ ಮಹತ್ವದ ಪಾತ್ರವಹಿಸಿದೆ.  ಹಳೆಯ ಮನೆಗಳನ್ನು ಸಹ ಒಳ ವಿನ್ಯಾಸ ಪದ್ಧತಿ ಅನುಸರಿಸಿ ಆಧುನಿಕ ಮನೆಯನ್ನಾಗಿ ಮಾಡುವ ಶಕ್ತಿ ಎಬಿಸಿ ಅಲ್ಯುಮಿನಿಯಂ ವರ್ಕ’ನ ಸಿಬ್ಬಂದಿಗಿದೆ.

Advertisement. Scroll to continue reading.
ADVERTISEMENT
ವಾಲ್‌ರೂಪ್

ಕಡಿಮೆ ಹಣ ವೆಚ್ಚ ಮಾಡಿ ಐಷಾರಾಮಿ ಮನೆಯ ಅನುಭೂತಿ ಪಡೆಯಲು ಒಳ ವಿನ್ಯಾಸ ಅತ್ಯತ್ತಮ ಆಯ್ಕೆ. TVಯುನಿಟ್, ಅಡುಗೆಮನೆ, ಶೌಚಾಲಯ, ವಾಲ್‌ರೂಪ್, ಕೆಲವೇ ಕೆಲ ಕೊಠಡಿಗಳ ಒಳ ವಿನ್ಯಾಸ ಮಾಡಿಕೊಡಲು ಸಹ `ABC ಅಲ್ಯುಮಿನಿಯಂ ಇಂಟೀರಿಯರ್ ಸಿಬ್ಬಂದಿ ಸಿದ್ಧರಿದ್ದಾರೆ.

ADVERTISEMENT

ನಿಮ್ಮ ಮನೆ-ಕಚೇರಿಯನ್ನು ಸಹ ಸುಂದರವಾಗಿಸಲು ಇಲ್ಲಿ ಫೋನ್ ಮಾಡಿ: 9481314420 ಅಥವಾ ಇಲ್ಲಿ ವಾಟ್ಸಪ್ ಮಾಡಿ: 6282592690

#Sponsored 

Previous Post

ಪ್ರತಿಯೊಬ್ಬರ ಸುರಕ್ಷತೆ ಈ ಕ್ಯಾಮರಾ ಹೊಣೆ!

Next Post

ಬಾಸುಕಿ ಎಂಬುದು ಜಗತ್ತಿನ ಅತಿ ಚಿಕ್ಕ UPS!

Next Post

ಬಾಸುಕಿ ಎಂಬುದು ಜಗತ್ತಿನ ಅತಿ ಚಿಕ್ಕ UPS!

ಬಂಜೆತನ ನಿವಾರಣೆಗೆ ಮದ್ದು: ಬಸಿರು ಎಂಬ ಭರವಸೆಯ ಕೂಸು ಇದೀಗ ನನಸು!

ಬಂಜೆತನ ನಿವಾರಣೆಗೆ ಮದ್ದು: ಬಸಿರು ಎಂಬ ಭರವಸೆಯ ಕೂಸು ಇದೀಗ ನನಸು!

ಸಹಕಾರಿ ಕ್ಷೇತ್ರಕ್ಕೆ ಮಾದರಿ ಸೊಸೈಟಿ: ಸೇಫ್ ಸ್ಟಾರ್ ಎಂಬ ಸೇಫ್ ಲಾಕರ್!

ಬಳಸಿ ಬಿಸಾಡುವ ಬಟ್ಟೆಯಿಂದ ಚಂದದ ಅಲಂಕಾರ: ಸ್ವಾವಲಂಬಿ ಮಹಿಳೆಯರಿಗಾಗಿ ಮಾರ್ಚ 2ಕ್ಕೆ ಉಚಿತ ಕಾರ್ಯಾಗಾರ!

ಬಳಸಿ ಬಿಸಾಡುವ ಬಟ್ಟೆಯಿಂದ ಚಂದದ ಅಲಂಕಾರ: ಸ್ವಾವಲಂಬಿ ಮಹಿಳೆಯರಿಗಾಗಿ ಮಾರ್ಚ 2ಕ್ಕೆ ಉಚಿತ ಕಾರ್ಯಾಗಾರ!

ಕೊಗ್ರೇ ನ್ಯಾಚುರಲ್ಸ್: ಬಾರ್ಡೋಲಿ ಸೀಮೆಯಲ್ಲಿ ಗಾಣದ ಎಣ್ಣೆ ಕಂಪು!

ಕೊಗ್ರೇ ನ್ಯಾಚುರಲ್ಸ್: ಬಾರ್ಡೋಲಿ ಸೀಮೆಯಲ್ಲಿ ಗಾಣದ ಎಣ್ಣೆ ಕಂಪು!

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar – 581359

Clipboard_06-10-2025_03
ad_345x345
cropped-Untitled-design-2.png
4

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile Media Network

×

No WhatsApp Number Found!

WhatsApp us