• Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
  • Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
Monday, June 16, 2025
Mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಪಾರಂಪರಿಕ ಸತ್ವವೇ ಇದರ ರಹಸ್ಯ

ukskofc@gmail.comby ukskofc@gmail.com
in ವಾಣಿಜ್ಯ
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ
Facebook X-twitter Youtube Telegram

ಮನೆಯಲ್ಲಿ ಐದು ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳಿದ್ದಾರಾ? ಹಾಗಿದ್ದರೆ, ಅವರನ್ನು ಒಮ್ಮೆ ಡಾ ಜಿಪಿ ಭಟ್ಟ ಮದ್ಗುಣಿ ಸ್ಮಾರಕ ಆಯುರ್ ಸೇವಾ ಭವನದ ವೈದ್ಯಾಧಿಕಾರಿ ಡಾ ಸುಚೇತಾ ಮದ್ಗುಣಿ ಅವರಲ್ಲಿ ಕರೆತನ್ನಿ!

Advertisement. Scroll to continue reading.
ADVERTISEMENT

ರೋಗ ನಿರೋಧಕ ಶಕ್ತಿ ಹೆಚ್ಚಳ, ಆಗಾಗ ಕಾಡುವ ರೋಗಗಳ ನಿವಾರಣೆಗೆ ಇಲ್ಲಿ ಗಿಡಮೂಲಿಕೆಗಳ ಔಷಧಿಯಿದೆ. ನೆನಪಿನ ಶಕ್ತಿ ವೃದ್ದಿ, ಮಕ್ಕಳಲ್ಲಿನ ಹಠ ಹಾಗೂ ಚಂಚಲ ಸ್ವಭಾವ, ಹಾಸಿಗೆಯಲ್ಲಿ ಮೂತ್ರ ಮಾಡುವಿಕೆ, ದೃಷ್ಠಿದೋಷ ಹಾಗೂ ಇನ್ನಿತರ ಅಲರ್ಜಿಗಳನ್ನು ಸಹ ಈ `ಸ್ವರ್ಣಬಿಂಧು ಪ್ರಾಶನ’ದಿಂದ ದೂರವಾಗುತ್ತದೆ.

Advertisement. Scroll to continue reading.
ADVERTISEMENT

ಪುರಾತನ ವೈದ್ಯಕೀಯ ಪದ್ಧತಿಯಾದ ಆಯುರ್ವೇದದಲ್ಲಿ ಆಚಾರ್ಯ ಕಾಶ್ಯಪರು ಸ್ವರ್ಣಪ್ರಾಶನ ವಿಧಿಯ ಬಗ್ಗೆ ಕಾಶ್ಯಪ ಸಂಹಿತಾದಲ್ಲಿ ವಿವರಿಸಿದ್ದು, ಸುಚೇತಾ ಮದ್ಗುಣಿ ಅವರು ಇದನ್ನು ಅಧ್ಯಯನ ನಡೆಸಿದ್ದಾರೆ. ಬಂಗಾರದ ಭಸ್ಮವನ್ನು ತುಪ್ಪದಲ್ಲಿ ಮಿಶ್ರಣ ಮಾಡಿ ಪುಷ್ಯ ನಕ್ಷತ್ರದಂದು ಮಗುವಿಗೆ ಎರಡು ಹನಿ ಉಣಿಸುವ ಪ್ರಕ್ರಿಯೆಯೇ ಸ್ವರ್ಣಾಮೃತಬಿಂಧು ಪ್ರಾಶನ.
ಮಗು ಹುಟ್ಟಿದ ಒಂದು ತಿಂಗಳಿನಿ0ದ ಹಿಡಿದು 16 ವರ್ಷದವರೆಗಿನ ಮಕ್ಕಳಿಗೆ ಈ ಚಿಕಿತ್ಸೆ ಸೂಕ್ತ. ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು ಮಾಡುವುದು ವೈಜ್ಞಾನಿಕವಾಗಿಯೂ ಶ್ರೇಷ್ಠ. ಡಾ ಮದ್ಗುಣಿಯವರು ಗಿಡಮೂಲಕೆಗಳಿಂದ ಸ್ವತಃ ಔಷಧಿಗಳನ್ನು ತಯಾರಿಸುತ್ತಾರೆ. ಗಿಡಗಳನ್ನು ಗ್ರಾಮೀಣ ಭಾಗದಲ್ಲಿ ವಾಸಿಸುವ ಗುಡ್ಡಗಾಡು ಜನರಿಂದ ಸಂಗ್ರಹಿಸುತ್ತಾರೆ.

Advertisement. Scroll to continue reading.
ADVERTISEMENT

1955ರಲ್ಲಿ ಸ್ಥಾಪನೆಯಾದ ಡಾ ಮದ್ಗುಣಿ ಆಸ್ಪತ್ರೆ ಇದೀಗ ಯಲ್ಲಾಪುರ ತಾಲೂಕಿನ ಶಿರಸಿ ರಸ್ತೆಯಲ್ಲಿರುವ ಕೆಇಬಿ ಎದುರು ಕಾರ್ಯ ನಿರ್ವಹಿಸುತ್ತಿದೆ. `ಆಯುರ್ ಸೇವಾ ಭವನ’ವೂ ಸ್ವರ್ಣಾಮೃತ ಬಿಂದು ಪ್ರಾಶನ ಹಾಗೂ ಶುದ್ಧ ಆಯುರ್ವೇದ ಚಿಕಿತ್ಸಾ ಪದ್ಧತಿ’ಯಿಂದ ಪ್ರಸಿದ್ಧಿ ಪಡೆದಿದೆ. ಮೂಲತಃ ಕುಮಟಾ ಮದ್ಗುಣಿಯವರಾದ ಆಯುರ್ವೇದ ತಜ್ಞ ಡಾ ಜಿ ಪಿ ಭಟ್ಟ ಮದ್ಗುಣಿ ಅವರು ದಾಂಡೇಲಿಯಲ್ಲಿ ಆಸ್ಪತ್ರೆ ಸ್ಥಾಪಿಸುವ ಚಿಂತನೆಯಲ್ಲಿದ್ದರು. ಆ ವೇಳೆ ಯಲ್ಲಾಪುರದಲ್ಲಿ ವೈದ್ಯಕೀಯ ಸೌಲಭ್ಯಗಳಿಲ್ಲದಿರುವುದನ್ನು ಅರಿತು ಇಲ್ಲಿನ ದೇವಿ ಮೈದಾನದ ಬಳಿ ಆಸ್ಪತ್ರೆ ಶುರು ಮಾಡಿದರು. 1960ರ ದಶಕದಲ್ಲಿ ಕಳಚೆಯಂಥ ಗುಡ್ಡಗಾಡು ಪ್ರದೇಶಗಳಿಗೂ ಸೈಕಲ್ ಮೇಲೆ ಸಂಚರಿಸಿ ಅವರು ಜನರಿಗೆ ಚಿಕಿತ್ಸೆ ನೀಡುತ್ತಿದ್ದರು. ಇದೀಗ ಅವರ ಸೊಸೆ ಡಾ ಸುಜೇತಾ ಮದ್ಗುಣಿ ಅವರು ಆಸ್ಪತ್ರೆಯನ್ನು ಮುನ್ನಡೆಸುತ್ತಿದ್ದಾರೆ. `ಡಾ ಜಿಪಿ ಭಟ್ಟ ಸ್ಮಾರಕ ಆಯುಷ್ ಸೇವಾ ಟ್ರಸ್ಟ್’ ಮೂಲಕ ಆಯುರ್ವೇದ ಸೇವೆ, ಆರೋಗ್ಯ ಶಿಕ್ಷಣ ಹಾಗೂ ಆಯುರ್ವೇದ ಶಿಬಿರ, ಆಯುರ್ವೇದ ಮಾಹಿತಿ, ದೇಶಿ ಸಂಸ್ಕೃತಿ ಮತ್ತು ಯೋಗದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಹೊರ ಪ್ರದೇಶದವರು ಸಹ ವೆಬ್  https://www.drmadguniayurseva.com ಮೂಲಕ ಸಂಪರ್ಕಿಸಿ ಬರುತ್ತಾರೆ. ಚಿಕಿತ್ಸೆಗೆ ಬರುವವರು 8088008754ಗೆ ಕರೆ ಮಾಡಿ ಬರುವುದು ಉತ್ತಮ. ಅಂದ ಹಾಗೇ, ಐದು ವರ್ಷದ ಒಳಗಿನ ಮಕ್ಕಳ ಸ್ವರ್ಣಬಿಂಧು ಪ್ರಾಶನಕ್ಕೆ ಸೇವಾ ಶುಲ್ಕ 100ರೂ ಮಾತ್ರ. ಇಲ್ಲಿ `ಪಂಚಕರ್ಮ’ ಚಿಕಿತ್ಸೆ ಸಹ ಲಭ್ಯ. `ಸ್ವರ್ಣಾಮೃತಬಿಂಧು ಪ್ರಾಶನದಿಂದ ನನ್ನ ಮಗುವಿನ ಆರೋಗ್ಯ ಸಾಕಷ್ಟು ಸುಧಾರಣೆಯಾಗುವುದನ್ನು ಗಮನಿಸಿದ್ದೇನೆ’ ಎಂದು ಜಂಬೇಸಾಲಿನ ಶ್ರೀಲತಾ ರಾಜೀವ ಹೆಗಡೆ ಅನುಭವ ಹಂಚಿಕೊ0ಡರು.

#Sponsored

Previous Post

ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

Next Post

UK ಬ್ಯಾಂಕ್: ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Next Post
UK ಬ್ಯಾಂಕ್: ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

UK ಬ್ಯಾಂಕ್: ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿ ಈ ಸಂಸ್ಥೆ: ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿ ಈ ಸಂಸ್ಥೆ: ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್' ಜೊತೆ ಕೈ ಜೋಡಿಸಿ!

ಸ್ವಂತ ಊರಿನಲ್ಲಿಯೇ ಸ್ವ ಉದ್ಯೋಗ: ಕೃಷಿ ಸೇವೆಗೆ ಭರತ್ ಟೂಲ್ಸ್ ಹೆಸರುವಾಸಿ!

ಮನೆಲೇ ಮಾಡಿದ್ದು… ಅಮ್ಮನೇ ಮಾಡಿದ್ದು… ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

ಮನೆಲೇ ಮಾಡಿದ್ದು... ಅಮ್ಮನೇ ಮಾಡಿದ್ದು... ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

ಪ್ರಭು ಪ್ಯಾಲೇಸ್ | ಬಗೆ ಬಗೆಯ ಖಾದ್ಯಕ್ಕೆ ಮನಸೋತ ಜನ

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar – 581359

Clipboard_06-10-2025_03
ad_345x345
cropped-Untitled-design-2.png
4

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile Media Network

×

No WhatsApp Number Found!

WhatsApp us