• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
Sunday, June 15, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಕಾರ್ಟೂನ್ ಲೋಕದ ಕಿಂಗ್ ಈ ಇಕೋ ಪಾರ್ಕ: ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!

ukskofc@gmail.comby ukskofc@gmail.com
in ಲೇಖನ
ಕಾರ್ಟೂನ್ ಲೋಕದ ಕಿಂಗ್ ಈ ಇಕೋ ಪಾರ್ಕ: ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!
Facebook X-twitter Youtube Wordpress

ಟಾಮ್ & ರ‍್ರಿ, ಮಿಕ್ಕಿಮೌಸ್, ಡೊರೆಮನ್, ಟಿಮಾನ್, ಕಾಂಗಾ, ಎಂವರ‍್ಸ್, ಪಾಪೆಯೆ, ಮಿಚಿಗನ್, ಶ್ರೇಕ್, ಆಂಗ್ರಿ ಬರ್ಡ್ಸ್, ಛೋಟಾ ಭೀಮ್, ಅಲಾದಿನ್, ಜಂಗಲ್ ಬುಕ್‌ನ ಮೊಗ್ಲಿ, ಸ್ಕಿಪ್ಪಿ ಸ್ಕೆರಲ್, ಚಿಪ್ ಆಂಡ್ ಡೆಲ್, ಮೋಟು ಪೊತ್ಲು, ಹಾಸ್ಯ ಚಕ್ರವರ್ತಿ ಚಾರ್ಲಿ ಚಾಂಪ್ಲಿನ್ ಎಲ್ಲವನ್ನು ಒಂದೇ ಕಡೆ ನೋಡಬೇಕು ಎಂದರೆ ನೇರವಾಗಿ ದಾಂಡೇಲಿಗೆ ಬರಬೇಕು!

Advertisement. Scroll to continue reading.


ದಾಂಡೇಲಿ ಬಸ್ಸು ನಿಲ್ದಾಣದ ಹಿಂದೆ 25 ಎಕರೆ ಜಾಗದಲ್ಲಿ `ದಂಡಾಕಾರಣ್ಯ ಇಕೋ ಪಾರ್ಕ್’ ನಿರ್ಮಿಸಲಾಗಿದೆ. ಅರಣ್ಯ ಇಲಾಖೆಯ ಉತ್ಸಾಹಕ್ಕೆ ಈ ಉದ್ಯಾನವನ ಉದ್ಘಾಟನೆಯಾಗಿದ್ದು, ಒಳಗೆ ಕಾಲಿಡುತ್ತಿದ್ದಂತೆ ಇರುವೆಗಳ ದೊಡ್ಡ ಸಾಲು ದರ್ಶನವಾಗುತ್ತದೆ. `ಅರೇ ಇರುವೆಗಳು ಕಚ್ಚಬಹುದು ನಿಧಾನವಾಗಿ ನಡೆಯಿರಿ’ ಎಂದು ಹೇಳುತ್ತಾ ಮುಂದೆ ಸಾಗಿದಾಗ ಮರದ ಮರೆಯಿಂದ ಹೊರಬಂದ ಚಾರ್ಲಿ ಚಾಪ್ಲಿನ್ ಸಿಗುತ್ತಾನೆ. ತಮಾಷೆ ಪ್ರಸಂಗವೊOದನ್ನು ತೋರಿಸಲು ಮಕ್ಕಳನ್ನು ಆಹ್ವಾನಿಸುವಂತೆ ಕಾಣುತ್ತದೆ. ಚಾಪ್ಲಿನ್ ಟ್ರೇಡ್ ಮಾರ್ಕ್ ಎನಿಸಿರುವ ಟೋಪಿ ತಲೆಯ ಮೇಲಿದ್ದರೂ ಕೋಲನ್ನು ಅವರು ಎಲ್ಲಿಯೋ ಬಿಟ್ಟು ಬಂದಿರುವoತಿದೆ.

Advertisement. Scroll to continue reading.
ADVERTISEMENT

 

ADVERTISEMENT

ಮಾನಸಿಕ ಒತ್ತಡ ಇಲ್ಲದೇ ಹಾಯಾಗಿರುವ ಕಥಾ ಹಂದರ ಹೊಂದಿರುವ ಶಿನ್ ಚಾನ್, ಮೆಲ್ ಪ್ರಾಗ್ 19-20ನೇ ಶತಮಾನದ ಹಾಡುಗಳನ್ನು ಹಾಡುತ್ತಾ ಡ್ಯಾನ್ಸ್ ಮಾಡುತ್ತಾ ಇರುವ ಮಿಚಿಗನ್, ಪುರಪುರಿಯಲ್ಲಿ ವಾಸಿಸುವ ಮೋಟು ಮತ್ತು ಪತ್ಲು ಎಂಬ ಆಪ್ತಸ್ನೇಹಿತರು ಎಲ್ಲರೂ ಇಲ್ಲಿ ಸಿಗುತ್ತಾರೆ. ಮೋಟು ಯಾವಾಗಲೂ ಸಮಸ್ಯೆಗಳನ್ನು ಸೃಷ್ಠಿಸುತ್ತಾನೆ. ಪತ್ಲು ಮಾತ್ರ ಅವುಗಳಿಗೆ ಪರಿಹಾರ ಹುಡುಕುತ್ತಲೇ ಇರುತ್ತಾನೆ. ದೋಲಕಪುರದ ಛೋಟಾ ಭೀಮ ಕುಟುಂಬ ಒಂದೆಡೆಯಾದರೆ, ಇನ್ನೊಂದೆಡೆ ಕಾಡಿನ ಪ್ರಾಣಿಗಳ ಸಹವಾಸದಲ್ಲಿ ಬೆಳೆದ ಮೊಗ್ಲಿ. ಆಮೆಯೊಂದರ ಮೇಲೆ ಸವಾರಿ ಮಾಡುತ್ತಿರುವ ದೃಶ್ಯ ನಗೆ ಉಕ್ಕಿಸುತ್ತದೆ. ಸೂಪರ್ ಮ್ಯಾನ್ ಸಹ ಇಲ್ಲಿ ತನ್ನ ತೋಳ್ಬಲ ಪ್ರದಶಿಸುತ್ತಾನೆ. ಜೀವನವಿಡೀ ಸಗಣಿಯನ್ನು ಉಂಡೆಮಾಡಿ ಅದನ್ನು ಉರುಳಿಸಕೊಂಡು ಹೋಗುವುದರಲ್ಲೇ ಕಾಲ ಕಳೆಯುವ ಕಾಪೋರೋಫಾಗಸ್ ಕೀಟಗಳು ಇಲ್ಲಿವೆ. ಶುಭ್ರವಾದ ನಯವಾದ ಸಗಣಿಯನ್ನು ಹುಡುಕುವುದರೊಂದಿಗೆ ತನ್ನ ದಿನ ಪ್ರಾರಂಭಿಸುವ `ಡಂಗ್-ಬೀಟಲ್ಸ್’ ಸಹ ಸಿಮೆಂಟಿನಲ್ಲಿ ಕೆತ್ತನೆಯಾಗಿದೆ.

Advertisement. Scroll to continue reading.
ADVERTISEMENT

40ಕ್ಕೂ ಅಧಿಕ ಕಲಾವಿದರು ಪರಿಶ್ರಮವಹಿಸಿ 106 ಕಾರ್ಟೂನ್ ಶಿಲ್ಪಗಳನ್ನು ನಿರ್ಮಿಸಿದ್ದಾರೆ. ಇಟ್ಟಿಗೆ, ಕಬ್ಬಿಣ, ಮರಳು ಇತರೆ ಕಚ್ಚಾ ಸಾಮಗ್ರಿಗಳನ್ನು ರಸವತ್ತಾಗಿ ಬಳಸಲಾಗಿದೆ. ಜೊತೆಗೆ ಮನರಂಜನೆಗಾಗಿ ಜಿಮಾಶಿಯಂ, ಮಲ್ಟಿ ಪ್ಲೇ ಮಾಡಲಾಗಿದೆ. ದಂಡಕಾರಣ್ಯದ ಒಳಗಿರುವ ಯಾವುದೇ ಒಂದು ಮರವನ್ನು ಕಡಿಯದೇ, ಆಲಂಕಾರಿಕ ಹೂವು ಮತ್ತು ಹಣ್ಣಿನ ಗಿಡಗಳನ್ನೂ ನಾಟಿ ಮಾಡಿ ಲೋಕ ಸೃಷ್ಟಿಸಲಾಗಿದೆ.


ಪ್ರತಿ ಶನಿವಾರ ಮತ್ತು ಭಾನುವಾರ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ ಪ್ರತಿಭಾನ್ವೇಷಣೆ ಕಾರ್ಯವನ್ನು ಇಲ್ಲಿ ನಡೆಸಲಾಗುತ್ತದೆ. ಈ ಕಾರ್ಟೂನ್ ಲೋಕ ಎಲ್ಲರಿಗೂ ಪರಿಸರದ ಮಹತ್ವವನ್ನು ಮನವರಿಕೆ ಮಾಡಿಕೊಡುವುದರ ಜೊತೆ ಮನರಂಜನೆಯನ್ನು ನೀಡುತ್ತದೆ.

– ಟಿ ಶಿವಕುಮಾರ್
ಹಾನಗಲ್, ಹಾವೇರಿ

Previous Post

ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ ಮನೆ ದೇವರು!

Next Post

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

Related Posts

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ
ಲೇಖನ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
ಲೇಖನ

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!
ಲೇಖನ

ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

June 14, 2025
ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!
ಲೇಖನ

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

June 14, 2025
ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ ಮನೆ ದೇವರು!
ಲೇಖನ

ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ ಮನೆ ದೇವರು!

June 14, 2025
ಅತ್ಯದ್ಭುತ ಕಂಠಸಿರಿಗೆ ಅಂಕೋಲೆಯ ಜನತೆ ಫೀದಾ: ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ
ಲೇಖನ

ಅತ್ಯದ್ಭುತ ಕಂಠಸಿರಿಗೆ ಅಂಕೋಲೆಯ ಜನತೆ ಫೀದಾ: ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ

June 14, 2025
Next Post
ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar
Yellapur – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us