• Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
  • Trending
  • Comments
  • Latest
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಹಸಿದ ಹೊಟ್ಟೆಗಳಿಗೆ ಹಬ್ಬದ ಊಟ ನೀಡುವುದೇ ಅವರ ಕಾಯಕ!

June 16, 2025
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
Monday, June 16, 2025
Mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

UK ಬ್ಯಾಂಕ್: ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಆಕರ್ಷಕ ಯೋಜನೆ | ಕೋರ್ ಬ್ಯಾಂಕಿoಗ್ ಸೇವೆ | ನುರಿತ ಸಿಬ್ಬಂದಿ

ukskofc@gmail.comby ukskofc@gmail.com
in ವಾಣಿಜ್ಯ
UK ಬ್ಯಾಂಕ್: ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ
Facebook X-twitter Youtube Telegram

ದುಡ್ಡು ಬೆಳೆಯಬೇಕು ಎಂದರೆ ಅದನ್ನು ಸರಿಯಾದ ಸಮಯಕ್ಕೆ ಸರಿಯಾದ ಮಾರ್ಗದಲ್ಲಿ ಹೂಡಿಕೆ ಮಾಡಬೇಕು. ಅಗತ್ಯಕ್ಕೆ ಅನುಗುಣವಾಗಿ ಸಾಲ ಬೇಕು ಎಂದರೂ ಯೋಗ್ಯ ಬ್ಯಾಂಕ್ ಹುಡುಕಬೇಕು. ಈ ಎರಡು ಕೆಲಸಗಳಿಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಸೇವೆ ನೀಡುತ್ತಿರುವ UK ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್  ಉತ್ತಮ ಆಯ್ಕೆ. ಸೇವಾ ಮನೋಭಾವನೆಯ ಸಿಬ್ಬಂದಿ, ನ್ಯಾಯಯುತ ಬೇಡಿಕೆಗಳಿಗೆ ಸ್ಪಂಧಿಸುವ ಆಡಳಿತ ವರ್ಗ, ಲಕ್ಷ ಸಂಖ್ಯೆಯಲ್ಲಿರುವ ಸಂತೃಪ್ತ ಗ್ರಾಹಕರು ಬ್ಯಾಂಕಿನ ಯಶಸ್ಸಿಗೆ ಕಾರಣ.

Advertisement. Scroll to continue reading.
ADVERTISEMENT

2001ರಲ್ಲಿ ಸ್ಥಾಪನೆಯಾದ ಈ ಬ್ಯಾಂಕ್ ಪ್ರಸ್ತುತ 11 ಶಾಖೆಯನ್ನು ಹೊಂದಿದೆ. ಕುಮಟಾ, ಶಿರಸಿ, ಸಿದ್ದಾಪುರ, ದಾಂಡೇಲಿ, ಮುಂಡಗೋಡ, ಹೊನ್ನಾವರ ತಾಲೂಕುಗಳಲ್ಲಿ ಸೇವೆ ದೊರೆಯುತ್ತದೆ. ಎಲ್ಲಾ ರೀತಿಯ ವಿಮೆ, ಪ್ರಯಾಣದ ಟಿಕೆಟ್ ಕಾಯ್ದಿರಿಸುವಿಕೆ, ಇ-ಸ್ಟಾಂಪ್ ಜೊತೆ ವಿದೇಶಿ ಹಣ ವಿನಿಮಯದ ಕೆಲಸವನ್ನು ಇಲ್ಲಿನ ಸಿಬ್ಬಂದಿ ಮಾಡಿಕೊಡುತ್ತಾರೆ.
ಇನ್ನೂ ಸಾಲದ ವಿಷಯಕ್ಕೆ ಬಂದರೆ ವಾಹನ ಸಾಲ, ವೈಯಕ್ತಿಕ ಸಾಲ, ಚಿನ್ನದ ಸಾಲ, ಭೂ ಖರೀದಿ ಸೇರಿದಂತೆ ಇನ್ನಿತರ ಸಾಲಗಳನ್ನು ಅತ್ಯಂತ ಸ್ಪರ್ಧಾತ್ಮಕ ಬಡ್ಡಿದರದಲ್ಲಿ ನೀಡುತ್ತಾರೆ.

Advertisement. Scroll to continue reading.
ADVERTISEMENT

ಜಿಲ್ಲೆಯಲ್ಲಿಯೇ ಮೊದಲ ಬಾರಿ ಸಹಕರಿ ವಲಯಕ್ಕೆ ಕೋರ್ ಬ್ಯಾಂಕಿoಗ್ ಪದ್ಧತಿ ತಂದ ಹಿರಿಮೆ ಈ ಬ್ಯಾಂಕಿನದು. ಇದರಿಂದ ಈ ಬ್ಯಾಂಕಿನಲ್ಲಿ ಖಾತೆ ತೆರೆದ ವ್ಯಕ್ತಿ ಅದೇ ಬ್ಯಾಂಕಿನ ಯಾವುದೇ ತಾಲೂಕಿನ ಯಾವುದೇ ಶಾಖೆಯಲ್ಲಿ ವ್ಯವಹಾರ ಮಾಡಬಹುದಾದ ಅವಕಾಶ ನೀಡಲಾಗಿದೆ. ಬೆಳ್ಳಿ ಹಬ್ಬ ಆಚರಿಸಲಿರುವ UK ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ತನ್ನ ಗ್ರಾಹಕರಿಗಾಗಿ ಆನ್ ಲೈನ್ ಬ್ಯಾಂಕ್ ಆಫ್’ನ್ನು ಅಭಿವೃದ್ಧಿಪಡಿಸುತ್ತಿದೆ. ಪ್ರಸ್ತುತ ಹೂಡಿಕೆದಾರರಿಗೂ ಇಲ್ಲಿ ಠೇವಣಿಗೂ ಆಕರ್ಷಕ ಬಡ್ಡಿ ನೀಡಲಾಗುತ್ತಿದ್ದು ಸೈನಿಕ, ವಿಧವೆ, ಅಂಗವಿಕಲ ಹಾಗೂ ಸಂಘ ಸಂಸ್ಥೆಯವರು ಠೇವಣಿ ಇರಿಸಿದಲ್ಲಿ ಅವರಿಗೆ ಹೆಚ್ಚುವರಿ ಬಡ್ಡಿ ಹಾಕಿ ನೀಡಲಾಗುತ್ತದೆ.

Advertisement. Scroll to continue reading.
ADVERTISEMENT

ಎರಡು ಸಲ ಉತ್ತಮ ಸಹಕಾರಿ ಪ್ರಶಸ್ತಿಯೂ ಹೊಂದಿರುವ ಯುಕೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಕಾಗದರಹಿತ ಆಡಳಿತ ನಡೆಸುವ ಪ್ರಯತ್ನದಲ್ಲಿದೆ.

#Sponsored

Previous Post

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

Next Post

ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿ ಈ ಸಂಸ್ಥೆ: ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Next Post
ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿ ಈ ಸಂಸ್ಥೆ: ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿ ಈ ಸಂಸ್ಥೆ: ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್' ಜೊತೆ ಕೈ ಜೋಡಿಸಿ!

ಸ್ವಂತ ಊರಿನಲ್ಲಿಯೇ ಸ್ವ ಉದ್ಯೋಗ: ಕೃಷಿ ಸೇವೆಗೆ ಭರತ್ ಟೂಲ್ಸ್ ಹೆಸರುವಾಸಿ!

ಮನೆಲೇ ಮಾಡಿದ್ದು… ಅಮ್ಮನೇ ಮಾಡಿದ್ದು… ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

ಮನೆಲೇ ಮಾಡಿದ್ದು... ಅಮ್ಮನೇ ಮಾಡಿದ್ದು... ನೀವು ಬಳಸಿ.. ನಿಮ್ಮವರಿಗೂ ತಿಳಿಸಿ!

ಪ್ರಭು ಪ್ಯಾಲೇಸ್ | ಬಗೆ ಬಗೆಯ ಖಾದ್ಯಕ್ಕೆ ಮನಸೋತ ಜನ

ಕಾರವಾರ | ಕರಾವಳಿ ಮೀನು ಖಾದ್ಯಕ್ಕೆ ಮತ್ತೊಂದು ಹೊಟೇಲ್!

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar – 581359

Clipboard_06-10-2025_03
ad_345x345
cropped-Untitled-design-2.png
4

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile Media Network

×

No WhatsApp Number Found!

WhatsApp us