• Latest
Comprehensive study on landslides Arpita receives doctorate for her research

ಭೂ ಕುಸಿತದ ಬಗ್ಗೆ ಸಮಗ್ರ ಅಧ್ಯಯನ: ಅರ್ಪಿತಾ ಅವರ ಸಂಶೋಧನೆಗೆ ಡಾಕ್ಟರೇಟ್ ಗೌರವ

4 weeks ago
Prediction for July 23 2025

2025ರ ಅಗಷ್ಟ 4ರ ದಿನ ಭವಿಷ್ಯ

31 minutes ago

ಗೌಂಡಿ ಜೊತೆ ಸೇರಿ ಹೊಟೇಲ್ ಕಾರ್ಮಿಕ ಮಾಡಿದ್ದು ಗಾಂಜಾ ವ್ಯಾಪಾರ!

45 minutes ago
ADVERTISEMENT

ಬೆಂಗಳೂರಿಗೆ ಹೋಗಿದ್ದ ಪತ್ನಿ: ಮರಳಿ ಬರುವಷ್ಟರಲ್ಲಿ ಶವವಾಗಿದ್ದ ಪತಿ!

1 hour ago
ಜನೌಷಧಿ ಕೇಂದ್ರದಲ್ಲಿ ಖಾಸಗಿ ಕಂಪನಿ ಗುಳಗೆ ಮಾರಾಟ!

ಜನೌಷಧಿ ಕೇಂದ್ರದಲ್ಲಿ ಖಾಸಗಿ ಕಂಪನಿ ಗುಳಗೆ ಮಾರಾಟ!

1 hour ago
Evil bear breaks into human home The forest is not enough for this wildlife to do that!

ಮಾನವನ ಮನೆಗೆ ನುಗ್ಗಿದ ದುಷ್ಟ ಕರಡಿ: ಈ ವನ್ಯಜೀವಿಗೆ ಆ ಕೆಲಸ ಮಾಡಲು ಕಾಡು ಸಾಕಾಗಿಲ್ಲ!

2 hours ago
ADVERTISEMENT
Sunday, August 3, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಭೂ ಕುಸಿತದ ಬಗ್ಗೆ ಸಮಗ್ರ ಅಧ್ಯಯನ: ಅರ್ಪಿತಾ ಅವರ ಸಂಶೋಧನೆಗೆ ಡಾಕ್ಟರೇಟ್ ಗೌರವ

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Comprehensive study on landslides Arpita receives doctorate for her research
Advertisement is not enabled. Advertisement is not enabled. Advertisement is not enabled.
ADVERTISEMENT

ಕಾರವಾರದ ಸರ್ಕಾರಿ ಇಂಜಿನಿಯರಿoಗ್ ಕಾಲೇಜಿನ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದ ಅರ್ಪಿತಾ ಜಿ ಎ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.

ಅರ್ಪಿತಾ ಜಿ ಎ ಅವರು ಸಾಧರಪಡಿಸಿದ `ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿoಗ್ ಸೈನ್ಸಸ್’ ವಿಭಾಗದ ಮಹಾಪ್ರಬಂಧವನ್ನು ಮನ್ನಿಸಿ ಈ ಪದವಿ ನೀಡಿದೆ. ಅರ್ಪಿತಾ ಅವರು ಕಾರವಾರದ ಸರ್ಕಾರಿ ಇಂಜಿನಿಯರಿoಗ್ ಕಾಲೇಜಿನ ಇ & ಸಿ ವಿಭಾಗದ ಪ್ರಾಧ್ಯಾಪಕ ಡಾ ಎ ಎಲ್ ಚೂಡಾರತ್ನಾಕರ ಅವರ ಮಾರ್ಗದರ್ಶನದಲ್ಲಿ Landslide Susceptibility Mapping for Kodagu Region using Machine Learning Techniques ವಿಷಯವಾಗಿ ಸಂಶೋಧನೆ ನಡೆಸಿದ್ದರು. ಕೊಡಗು ಜಿಲ್ಲೆಯ ಸಮಗ್ರ ಭೂಕುಸಿತ ಸಂವೇದನಾಶೀಲತೆಯ ನಕ್ಷೆಯನ್ನು ಅವರು ಅಭಿವೃದ್ಧಿಪಡಿಸಿದ್ದು, ಭೂ ಕುಸಿತ ದಾಸ್ತಾನು ನಕ್ಷೆಯನ್ನು ಸಂಗ್ರಹಿಸಿದ್ದರು. ಜೊತೆಗೆ ಹೆಚ್ಚಿನ ಸಂಶೋಧನೆ ಮತ್ತು ವಿಪತ್ತು ನಿರ್ವಹಣಾ ಪ್ರಯತ್ನಗಳನ್ನು ಬೆಂಬಲಿಸಲು ಸಂಶೋಧನಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ದತ್ತಾಂಶ ಸಿಗುವಂತೆ ಮಾಡಿದ್ದಾರೆ.

Advertisement. Scroll to continue reading.
ADVERTISEMENT

ಸದ್ಯ ಅರ್ಪಿತಾ ಜಿ ಎ ಅವರು ಪ್ರಸ್ತುತ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ತಂತ್ರಜ್ಞಾನ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಷನ್ ಇಂಜಿನಿಯರಿoಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದಾರೆ. ಅರ್ಪಿತಾ ಅವರು ಭಾರತೀಯ ವಾಯುಪಡೆಯಲ್ಲಿ ಸೇವೆ ನಿರ್ವಹಿಸುತ್ತಿರುವ ಯಶವಂತ್ ಪಿ ಜಿ ಅವರ ಪತ್ನಿ. ಜೊತೆಗೆ BSNL ನಿವೃತ್ತ ಉದ್ಯೋಗಿ ಜಿ ಎನ್ ಅಚಯ್ಯ ಹಾಗೂ ನಿವೃತ್ತ ಶಿಕ್ಷಕಿ ವೇದಾವತಿ ಅವರ ಪುತ್ರಿ. ಅರ್ಚನಾ ಅವರ ಸಾಧನೆ ನೋಡಿ ಕಾರವಾರದ ಸರ್ಕಾರಿ ಇಂಜಿನಿಯರಿ0ಗ್ ಕಾಲೇಜಿನ ಪ್ರಾಚಾರ್ಯೆ ಡಾ ಶಾಂತಲಾ ಬಿ ಹರ್ಷವ್ಯಕ್ತಪಡಿಸಿದರು.

Advertisement. Scroll to continue reading.
ADVERTISEMENT

Share this:

  • Click to share on Facebook (Opens in new window) Facebook
  • Click to share on X (Opens in new window) X

Discussion about this post

Previous Post

ಕೋಟೆವಾಡ: ಅನಧಿಕೃತ ಕಟ್ಟಡ ತೆರವಿಗೆ ಅಧಿಕಾರಿಗಳ ನಿರಾಸಕ್ತಿ-ಅರ್ಜಿದಾರನಿಗೆ ಅನಗತ್ಯ ಅಲೆದಾಟ!

Next Post

ದಟ್ಟ ಅರಣ್ಯದಲ್ಲಿ ಅಂದರ್ ಬಾಹರ್: ಎಲೆ ಮಾನವರ ವಿರುದ್ಧ ಕಾನೂನು ಕ್ರಮ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋