• Latest
Beef cart plying on prohibited road Cow eaters caught on Goa road!

ನಿಷೇಧಿತ ರಸ್ತೆಯಲ್ಲಿ ಗೋ ಮಾಂಸದ ಗಾಡಿ ಓಡಾಟ: ಗೋವಾ ದಾರಿಯಲ್ಲಿ ಸಿಕ್ಕಿಬಿದ್ದ ಗೋ ಭಕ್ಷಕರು!

4 weeks ago
Prediction for July 23 2025

2025ರ ಅಗಸ್ಟ್ 5ರ ದಿನ ಭವಿಷ್ಯ

32 minutes ago
ಕಾಮಿಡಿ ಕಿಲಾಡಿ | ಅಪ್ಪನ ಹಾದಿ ತುಳಿದ ಮಗ: ಕಲಾವಿದನ ಸಾವಿನಲ್ಲಿ ತಾಯಿಗೆ ಸಂಶಯ!

ಕಾಮಿಡಿ ಕಿಲಾಡಿ | ಅಪ್ಪನ ಹಾದಿ ತುಳಿದ ಮಗ: ಕಲಾವಿದನ ಸಾವಿನಲ್ಲಿ ತಾಯಿಗೆ ಸಂಶಯ!

60 minutes ago
ADVERTISEMENT
People's support for Janaushadhi Kendra

ಜನೌಷಧಿ ಕೇಂದ್ರಕ್ಕೆ ಜನ ಬೆಂಬಲ

2 hours ago
New office for Kumta MLA Dinakar Shetty is present here every day!

ಕುಮಟಾ ಶಾಸಕರಿಗೆ ಹೊಸ ಕಚೇರಿ: ದಿನಕರ ಶೆಟ್ಟಿ ದಿನವೂ ಇಲ್ಲಿ ಹಾಜರಿ!

2 hours ago
Fight.. Fight Another fight against MLAs who are not responding to the problem!

ಹೋರಾಟ.. ಹೋರಾಟ: ಸಮಸ್ಯೆಗೆ ಸ್ಪಂದಿಸದ ಶಾಸಕರ ವಿರುದ್ಧ ಮತ್ತೊಂದು ಹೋರಾಟ!

2 hours ago
ADVERTISEMENT
Monday, August 4, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ನಿಷೇಧಿತ ರಸ್ತೆಯಲ್ಲಿ ಗೋ ಮಾಂಸದ ಗಾಡಿ ಓಡಾಟ: ಗೋವಾ ದಾರಿಯಲ್ಲಿ ಸಿಕ್ಕಿಬಿದ್ದ ಗೋ ಭಕ್ಷಕರು!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Beef cart plying on prohibited road Cow eaters caught on Goa road!
Advertisement is not enabled. Advertisement is not enabled. Advertisement is not enabled.
ADVERTISEMENT

ಭೂ ಕುಸಿತದ ಕಾರಣದಿಂದ ಸಂಚಾರ ನಿಷೇಧಿಸಿದ ರಸ್ತೆಗೆ ನುಗ್ಗಲು ಯತ್ನಿಸಿದ ವಾಹನವೊಂದನ್ನು ಪೊಲೀಸರು ಅಡ್ಡಗಟ್ಟಿದ್ದು, ಆ ವಾಹನದಲ್ಲಿ ಗೋಮಾಂಸ ಸಾಗಿಸುತ್ತಿರುವುದು ಗೊತ್ತಾಗಿದೆ. ಬೆಳಗಾವಿಯಿಂದ ಗೋವಾ ಕಡೆ ಅಕ್ರಮವಾಗಿ ರಪ್ತಾಗುತ್ತಿದ್ದ ಗೋಮಾಂಸವನ್ನು ಜೊಯಿಡಾ ರಾಮನಗರ ಪೊಲೀಸರು ತಡೆದಿದ್ದಾರೆ.

ಜುಲೈ 7ರಂದು ರಾಮನಗರ ಪೊಲೀಸ್ ಠಾಣೆಯ ಪಿಎಸ್‌ಐ ಉದಯ ನಾಯಕ ಅವರು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ರಾಮನಗರದ ಶಿವಾಜಿ ಸರ್ಕಲ್’ನಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ರಾಜಪ್ಪ ದೊಡ್ಡಮನಿ ಅವರು ಬೆಳಗಾವಿ ಕಡೆಯಿಂದ ಬಂದ ವಾಹನಕ್ಕೆ ಅಡ್ಡಲಾಗಿ ಕೈ ಮಾಡಿದರು. ಆದರೆ, ಆ ವಾಹನ ಚಾಲಕ ಗಾಡಿ ನಿಲ್ಲಿಸದೇ ವೇಗವಾಗಿ ಆನಮೋಡು ಕಡೆ ಹೊರಟಿದ್ದು, ಈ ವಿಷಯವನ್ನು ರಾಜಪ್ಪ ದೊಡ್ಡಮನಿ ಅವರು ಮೇಲಧಿಕಾರಿಗಳ ಗಮನಕ್ಕೆ ತಂದರು.

Advertisement. Scroll to continue reading.
ADVERTISEMENT

ರಾಮನಗರದ ಜಾಮಿಯಾ ಮಸೀದಿ ಬಳಿ ಪಿಎಸ್‌ಐ ಉದಯ ನಾಯಕ ಅವರು ಆ ಗಾಡಿಯನ್ನು ಅಡ್ಡಗಟ್ಟಿದರು. ಆಗ ವಾಹನ ಚಾಲಕ ಸಿದ್ದಪ್ಪ ಬುದ್ನೂರು ಹಾಗೂ ಕ್ಲೀನರ್ ರಾಜು ನಾಯ್ಕ ಗೋಮಾಂಸವಿರುವುದನ್ನು ಒಪ್ಪಿಕೊಂಡರು. ಒಟ್ಟು 6.75 ಲಕ್ಷ ರೂ ಮೌಲ್ಯದ ಗೋಮಾಂಸ ಆ ವಾಹನದ ಮೂಲಕ ರವಾನೆಯಾಗುತ್ತಿತ್ತು. ಬೆಳಗಾವಿಯ ಅಮೂಲ್ ಮೋಹನದಾಸ್ ಅವರು ಈ ಅಕ್ರಮ ಸಾಗಾಟದ ರೂವಾರಿಯಾಗಿದ್ದರು.

ADVERTISEMENT

1930 ಕೆಜಿ ಗೋಮಾಂಸ ವಶಕ್ಕೆಪಡೆದ ಪೊಲೀಸರು ಚಾಲಕ, ಕ್ಲೀನರ್ ಜೊತೆ ಅಮೂಲ್ ಮೋಹನದಾಸ್ ವಿರುದ್ಧ ಪ್ರಕರಣ ದಾಖಲಿಸಿದರು.

Advertisement. Scroll to continue reading.

Share this:

  • Click to share on Facebook (Opens in new window) Facebook
  • Click to share on X (Opens in new window) X

Discussion about this post

Previous Post

ಕಡಲ ಕೊರತ: ಡೀಸಿ ಬಳಿ ಚರ್ಚಿಸಿದ ವಿಪ ಸದಸ್ಯ

Next Post

ಹೆದ್ದಾರಿ ಪಕ್ಕ ಅಣಬೆ ಮಾರಾಟ: ನಡೆಯುತು ಒಂದು ಅನಾಹುತ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋