• Latest
Om Shanti The Guru who traveled far on the path of the Guru

ಪತ್ರಕರ್ತನ ನಿಧನಕ್ಕೆ ಗಣ್ಯರ ಸಂತಾಪ

2 weeks ago

ಡಿಜಿಟಲ್ ಅರೆಸ್ಟ್: ಪೊಲೀಸರಿಗೆ ಹೆದರಿ ಕಾಸು ಬಿಚ್ಚಿದ ಅಡಿಕೆ ವ್ಯಾಪಾರಿ!

4 minutes ago
Everyone on the sidewalk is a snake expert There is a huge demand for even toothless snakes!

ಹಾದಿಬೀದಿಯಲ್ಲಿ ಹೋಗುವವರೆಲ್ಲರೂ ಉರುಗ ತಜ್ಞರು: ಹಲ್ಲಿಲ್ಲದ ಹಾವಿಗೂ ಭಾರೀ ಡಿಮ್ಯಾಂಡು!

22 minutes ago
ADVERTISEMENT
MLA's promise Gullapura will get a new bridge!

ಶಾಸಕರ ಭರವಸೆ: ಗುಳ್ಳಾಪುರಕ್ಕೆ ಸಿಗಲಿದೆ ಹೊಸ ಸೇತುವೆ!

1 hour ago
Hare Rama The Guru's war against the English... The Guru's disciples should no longer use soap!

ಹರೇ ರಾಮ: ಇಂಗ್ಲಿಷ್ ವಿರುದ್ಧ ಶ್ರೀಗಳ ಸಮರ.. ಶ್ರೀಗಳ ಶಿಷ್ಯರು ಇನ್ಮುಂದೆ ಸೋಪು ಬಳಸುವ ಹಾಗಿಲ್ಲ!

2 hours ago
Prediction for July 23 2025

2025ರ ಜುಲೈ 30ರ ದಿನ ಭವಿಷ್ಯ

21 hours ago
Wednesday, July 30, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
https://www.painaik.com/ https://www.painaik.com/ https://www.painaik.com/
ADVERTISEMENT

ಪತ್ರಕರ್ತನ ನಿಧನಕ್ಕೆ ಗಣ್ಯರ ಸಂತಾಪ

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Om Shanti The Guru who traveled far on the path of the Guru
Advertisement is not enabled. Advertisement is not enabled. Advertisement is not enabled.
ADVERTISEMENT

ಶಿರಸಿ ಹಾಗೂ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಗುರು ಹೆಗಡೆ ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಈ ವೇಳೆ ಗುರು ಹೆಗಡೆ ಅವರ ಕಾರ್ಯವೈಖರಿಯನ್ನು ಸ್ಮರಿಸಿದ್ದಾರೆ. `ಕಾರವಾರದಲ್ಲಿ ಕನ್ನಡಪ್ರಭ ವರದಿಗಾರರಾಗಿದ್ದ ಗುರು ಹೆಗಡೆ ಅವರು ವಸ್ತುನಿಷ್ಠ ವರದಿ ಮಾಡುತ್ತಿದ್ದರು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡಿಗ್ರಸ್ ಹೇಳಿದ್ದಾರೆ.

`ಗುರು ಹೆಗಡೆ ಅವರು ಇನ್ನೂ ಅನೇಕ ವರ್ಷಗಳ ಕಾಲ ಸಾರ್ವಜನಿಕ ಸೇವೆ ಮಾಡಬೇಕಿತ್ತು. ಪತ್ರಿಕಾರಂಗದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿತ್ತು. ಅವರ ನಿಧನವು ಉತ್ತರ ಕನ್ನಡ ಜಿಲ್ಲೆಯ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ADVERTISEMENT

`ಶಿರಸಿಯಲ್ಲಿ ಪತ್ರಕರ್ತರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿ, ನಂತರ ಕಾರವಾರದಲ್ಲಿ ಕೆಲಸ ಮಾಡಿದ ಗುರು ಹೆಗಡೆ ಅವರ ನಿಧನ ಸುದ್ದಿ ಕೇಳಿ ಆಘಾತವಾಯಿತು’ ಎಂದು ಮಂಕಾಳು ವೈದ್ಯ ಅವರು ಪ್ರತಿಕ್ರಿಯಿಸಿದ್ದಾರೆ. `ಅವರ ನಿಧನದಿಂದ ನಾವು ಒಬ್ಬ ಉತ್ತಮ ಯುವ ಪತ್ರಕರ್ತನನ್ನು ಮಾತ್ರವಲ್ಲದೆ ಒಬ್ಬ ಒಳ್ಳೆಯ ವ್ಯಕ್ತಿಯನ್ನೂ ಕಳೆದುಕೊಂಡಿದ್ದೇವೆ’ ಎಂದವರು ಹೇಳಿದ್ದಾರೆ.

ADVERTISEMENT
ADVERTISEMENT

`ಗುರು ಹೆಗಡೆ ಅವರು ಹೃದಯವಂತರಾಗಿದ್ದರು. ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮಾತನಾಡುತ್ತಿದ್ದರು. ವಿವಿಧ ಆಯಾಮಗಳಲ್ಲಿ ಸುದ್ದಿ ಗುರುತಿಸಿ, ಸಂಗ್ರಹಿಸುತ್ತಿದ್ದರು. ಅವರ ಅಕಾಲಿಕ ನಿಧನ ಪತ್ರಿಕಾ ರಂಗಕ್ಕೆ ನಷ್ಟವನ್ನುಂಟುಮಾಡಿದೆ’ ಎಂದು ಆಗ್ನೇಲ್ ರೋಡಿಗ್ರಸ್ ಹೇಳಿದ್ದಾರೆ.

ಗುರು ಹೆಗಡೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕ ಗಣ್ಯರು ಪ್ರಾರ್ಥಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಬಾಲಕಿ ಬದುಕು ಕಸಿದ ಜೋಕಾಲಿ!

Next Post

2025 ಜುಲೈ 19ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋