• Latest
Madhyamik Shri Award for Women Journalists

ಮಹಿಳಾ ಪತ್ರಕರ್ತೆಗೆ ಮಾಧ್ಯಮ ಶ್ರೀ ಪ್ರಶಸ್ತಿ

7 hours ago

ಕರಾವಳಿಯ ಎಲ್ಲಾ ಶಾಲೆಗೂ ಮಳೆ ರಜೆ

3 hours ago

ಜುಲೈ 23: ಕಾರವಾರದ ಶಾಲೆಗಳಿಗೆ ಮಳೆ ರಜೆ

3 hours ago
ADVERTISEMENT
Prediction for July 23 2025

2025 ಜುಲೈ 23ರ ದಿನ ಭವಿಷ್ಯ

4 hours ago
Car travel on trains Take your car with you on your trip!

ರೈಲಿನ ಮೇಲೆ ಕಾರಿನ ಓಡಾಟ: ನಿಮ್ಮ ಪ್ರವಾಸದ ವೇಳೆ ಕಾರನ್ನು ಕೊಂಡೊಯ್ಯಿರಿ!

4 hours ago

ಕಾರವಾರ | ಕಾರಿನ ಮೇಲೆ ಪಾರ್ಟಿ: ಸಿದ್ದರದಲ್ಲಿ ಮುಳುಗಿದವ ಕಿನ್ನರದಲ್ಲಿ ಎದ್ದುಬಂದ!

5 hours ago
Wednesday, July 23, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

ಮಹಿಳಾ ಪತ್ರಕರ್ತೆಗೆ ಮಾಧ್ಯಮ ಶ್ರೀ ಪ್ರಶಸ್ತಿ

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Madhyamik Shri Award for Women Journalists
Advertisement is not enabled. Advertisement is not enabled. Advertisement is not enabled.
ADVERTISEMENT

ಕಾರ್ಯನಿರತ ಪತ್ರಕರ್ತರ ಸಂಘ ನೀಡುವ `ಮಾಧ್ಯಮ ಶ್ರೀ’ ಪ್ರಶಸ್ತಿಗೆ ವಿಶ್ವವಾಣಿ ಹಾಗೂ ದೂರದರ್ಶನ ವರದಿಗಾರ್ತಿ ವಿನುತಾ ಹೆಗಡೆ ಆಯ್ಕೆಯಾಗಿದ್ದಾರೆ.

Advertisement. Scroll to continue reading.
ADVERTISEMENT

ಶಿರಸಿ ಪತ್ರಿಕಾ ಭವನದಲ್ಲಿ ಪತ್ರಿಕಾ ಸಂಘದ ತಾಲೂಕಾ ಅಧ್ಯಕ್ಷ ಸಂದೇಶ ಭಟ್ ಬೆಳಖಂಡ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ಈ ಕುರಿತು ನಿರ್ಣಯಿಸಲಾಗಿದೆ. 2006ರಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿರುವ ವಿನುತಾ ಹೆಗಡೆ ಅವರಿಗೆ `ಮಾಧ್ಯಮ ಶ್ರೀ’ ಪ್ರಶಸ್ತಿ ನೀಡಲು ಸರ್ವ ಸದಸ್ಯರು ಸಮ್ಮತಿ ಸೂಚಿಸಿದ್ದಾರೆ.

ADVERTISEMENT

ಯಲ್ಲಾಪುರ ತಾಲೂಕಿನ ಭಾಗಿನಕಟ್ಟಾ ಮೂಲದ ವಿನುತಾ ಹೆಗಡೆ ಧಾರವಾಡ ಜೆಎಸ್‌ಎಸ್‌ನಲ್ಲಿ ಬಿಎ ಹಾಗೂ ಪತ್ರಿಕೋದ್ಯಮದಲ್ಲಿ ಎಂ ಎ ಪದವಿಪಡೆದಿದ್ದಾರೆ. ಹೊಸದಿಗಂತ, ಜನಮಾಧ್ಯಮ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆ. ಕಡಲವಾಣಿ ವರದಿಗಾರಿಕೆ, ಸಂಪಾದಕೀಯ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. 2008ರ ಅವಧಿಯಲ್ಲಿ ಧ್ಯೇಯನಿಷ್ಟ ಪತ್ರಕರ್ತದ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದು ಈ ವೇಳೆ ಕೈಗಾ ಅಣುವಿದ್ಯುತ್ ಸ್ಥಾವರದಿಂದ ಕಾನ್ಸರ್ ಕುರಿತಾಗಿ ಅವರು ಬರೆದ ಸರಣಿ ಲೇಖನ ಸಂಚಲನ ಮೂಡಿಸಿದ್ದು ಇದೀಗ ಇತಿಹಾಸ.

Advertisement. Scroll to continue reading.
ADVERTISEMENT

ನಂತರ ಹುಬ್ಬಳ್ಳಿ ಧಾರವಾಡದಲ್ಲಿ ಹೊಸದಿಗಂತ ಪತ್ರಿಕೆಯ ವರದಿಗಾರರಾಗಿ ಗುರುತಿಸಿಕೊಂಡ ಅವರು 2014ರಿಂದ ಕನ್ನಡಪ್ರಭ ಉಪಸಂಪಾದಕಿಯಾಗಿ ನೇಮಕವಾಗಿದ್ದು, ನಂತರ ವಿಶ್ವವಾಣಿ ದಿನ ಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕಿಯಾಗಿ ಐದು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಇದರೊಂದಿಗೆ ಕಳೆದ ಆರು ಏಳು ವರ್ಷಗಳಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ವರದಿಗಾರ್ತಿಯಾಗಿ ವಿಶ್ವವಾಣಿ ದಿನಪತ್ರಿಕೆಯ ಡಿಸ್ಟ್ರಿಕ್ಟ್ ಕರೆಸ್ಪೋಂಡೆAಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮಧ್ಯೆ ಎರಡು ವರ್ಷಗಳ ಕಾಲ ಲೋಕಧ್ವನಿ ಸುದ್ದಿ ಸಂಪಾದಕಿಯಾಗಿ ಹಾಗೂ ವಿಶ್ವವಾಣಿಯ ಸ್ಥಾನಿಕ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಸದ್ಯ ಲೋಕಧ್ವನಿಯಲ್ಲಿ ಕಂಡಿದ್ದು ಕಾಡಿದ್ದು ಅಂಕಣ ಬರೆಯುತ್ತಿದ್ದಾರೆ. ದೃಶ್ಯ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮದಲ್ಲಿ ಎರಡರಲ್ಲಿಯೂ ಏಕಕಾಲಕ್ಕೆ ಕೆಲಸ ಮಾಡಿದ ಅನುಭವ ವಿನುತಾ ಹೆಗಡೆ ಅವರಿಗಿದೆ. ಆಕಾಶವಾಣಿಗಳಲ್ಲಿ ಅವರ ಸಂದರ್ಶನ ಪ್ರಸಾರವಾಗಿದೆ. ಹಳ್ಳಿಯಿಂದ ದಿಲ್ಲಿಯವರೆಗೆ ವರದಿಗಾರಿಕೆ ನಡೆಸಿದ ಅನುಭವವಿರುವ ವಿನುತಾ ಹೆಗಡೆ ಅವರನ್ನು ಅಗಸ್ಟ್ ಮೊದಲ ವಾರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವಿಸಲಾಗುತ್ತದೆ ಎಂದು ತಾಲೂಕಾ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಹೇಳಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಬನವಾಸಿ: ಈ ಅಧಿಕಾರಿಗಳಿಗೆ ಕಾನೂನು ಗೊತ್ತಿಲ್ಲ.. ಕಚೇರಿಯಲ್ಲಿಯೂ ಕಾನೂನು ಪುಸ್ತಕವಿಲ್ಲ!

Next Post

ಗ್ರಾ ಪಂ ಗೋಲ್‌ಮಾಲ್: ಭ್ರಷ್ಟರ ವಿರುದ್ಧ ಹೋರಾಟಕ್ಕೆ ಜಯ ಕರ್ನಾಟಕದ ಬೆಂಬಲ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋