• Latest
Thank you to the ministers.. Thank you to the MPs!

ಸಚಿವರಿಗೂ ಥಾಂಕ್ಯೂ.. ಸಂಸದರಿಗೂ ಥಾಂಕ್ಯೂ!

7 hours ago

ಕರಾವಳಿಯ ಎಲ್ಲಾ ಶಾಲೆಗೂ ಮಳೆ ರಜೆ

2 hours ago

ಜುಲೈ 23: ಕಾರವಾರದ ಶಾಲೆಗಳಿಗೆ ಮಳೆ ರಜೆ

2 hours ago
ADVERTISEMENT
Prediction for July 23 2025

2025 ಜುಲೈ 23ರ ದಿನ ಭವಿಷ್ಯ

3 hours ago
Car travel on trains Take your car with you on your trip!

ರೈಲಿನ ಮೇಲೆ ಕಾರಿನ ಓಡಾಟ: ನಿಮ್ಮ ಪ್ರವಾಸದ ವೇಳೆ ಕಾರನ್ನು ಕೊಂಡೊಯ್ಯಿರಿ!

3 hours ago

ಕಾರವಾರ | ಕಾರಿನ ಮೇಲೆ ಪಾರ್ಟಿ: ಸಿದ್ದರದಲ್ಲಿ ಮುಳುಗಿದವ ಕಿನ್ನರದಲ್ಲಿ ಎದ್ದುಬಂದ!

4 hours ago
Wednesday, July 23, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

ಸಚಿವರಿಗೂ ಥಾಂಕ್ಯೂ.. ಸಂಸದರಿಗೂ ಥಾಂಕ್ಯೂ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Thank you to the ministers.. Thank you to the MPs!
Advertisement is not enabled. Advertisement is not enabled. Advertisement is not enabled.
ADVERTISEMENT

ದೆಹಲಿಗೆ ಹೋಗಿದ್ದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ `ಥಾಂಕ್ಯೂ.. ಥಾಂಕ್ಯೂ’ ಎಂದು ಹೇಳಿದ್ದಾರೆ. ಸ್ವತಃ ಅಡಿಕೆ ಬೆಳೆಗಾರರಾಗಿರುವ ಕಾಗೇರಿ ಅವರು ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದ್ದು, ಅಡಿಕೆ ವಿಮಾ ಪರಿಹಾರ ಜಮಾ ಆದದಕ್ಕಾಗಿ ಈ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement. Scroll to continue reading.
ADVERTISEMENT

ಹವಾಮಾನ ವೈಪರಿತ್ಯದ ಕಾರಣ ಅಡಿಕೆ ಬೆಳೆಗಾರರು ನಷ್ಟ ಅನುಭವಿಸಿದ್ದರು. ಅಡಿಕೆ ಬೆಳೆಗಾರರು ಬೆಳೆ ವಿಮೆ ಮಾಡಿಸಿದ್ದರೂ ವಿಮಾ ಕಂಪನಿ ಪರಿಹಾರ ನೀಡಿರಲಿಲ್ಲ. ಕ್ಷೇಮಾ ವಿಮಾ ಕಂಪನಿಯ ಉದ್ಧಟತನದಿಂದ ಅಡಿಕೆ ಬೆಳೆಗಾರರಿಗೆ ನ್ಯಾಯ ಸಿಗುವ ಲಕ್ಷಣಗಳಿರಲಿಲ್ಲ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್ ವಿಮಾ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದರು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ಕೇಂದ್ರ ಸರ್ಕಾರದಿಂದ ವಿಮಾ ಕಂಪನಿ ಮೇಲೆ ಒತ್ತಡ ತಂದಿದ್ದರು. ಮೂರು ಬಾರಿ ನಿರಂತರ ಪತ್ರ ಬರೆದ ಪರಿಣಾಮ ಅಡಿಕೆ ಬೆಳೆಗಾರರಿಗೆ ನಷ್ಟ ಪರಿಹಾರ ಸಿಕ್ಕಿತು.

ADVERTISEMENT

ಹೀಗಾಗಿ ದೆಹಲಿಗೆ ಹೋಗಿದ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದರು. `ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದ ಅಡಿಕೆ ಬೆಳೆಗಾರರಿಗೆ ದೊರೆಯಬೇಕಾಗಿದ್ದ ಹವಾಮಾನ ಆಧಾರಿತ ಬೆಳೆ ವಿಮೆ ಒದಗಿಸಿದಕ್ಕೆ ತಮಗೆ ಧನ್ಯವಾದ’ ಎಂದು ಹೇಳಿದರು. ಇದರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಕೂಲಂಕಷವಾಗಿ ಚರ್ಚಿಸಲು ಮತ್ತು ಸೂಕ್ತ ಪರಿಹಾರ ಹುಡುಕಲು ಅಡಿಕೆ ಬೆಳೆಯುವ ಪ್ರದೇಶಗಳ ಸಂಸದರು ಮತ್ತು ಅಡಿಕೆ ಬೆಳೆಗಾರರ ಸಂಘಟನೆ ಪ್ರತಿನಿಧಿಗಳ ಸಭೆ ನಡೆಸುವಂತೆಯೂ ಮನವಿ ಮಾಡಿದರು.

Advertisement. Scroll to continue reading.
ADVERTISEMENT

ಕರ್ನಾಟಕ ಸರ್ಕಾರದ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆ, ಹವಾಮಾನ ಆಧಾರಿತ ಬೆಳೆ ವಿಮೆ ಮಹತ್ವದ ಬಗ್ಗೆ ಸಚಿವರ ಬಳಿ ಚರ್ಚಿಸಿದರು. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಮಾಡಬೇಕು ಎಂದು ಒತ್ತಾಯಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಭಟ್ಕಳದ ಮಾರಮ್ಮ.. ಎಲ್ಲರನ್ನು ಕಾಪಾಡಮ್ಮ!

Next Post

ಬನವಾಸಿ: ಈ ಅಧಿಕಾರಿಗಳಿಗೆ ಕಾನೂನು ಗೊತ್ತಿಲ್ಲ.. ಕಚೇರಿಯಲ್ಲಿಯೂ ಕಾನೂನು ಪುಸ್ತಕವಿಲ್ಲ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋