• Latest
New leader for Lions Club Doctor named president!

ಲಯನ್ಸ್ ಕ್ಲಬ್ಬಿಗೆ ಹೊಸ ಸಾರಥಿ: ವೈದ್ಯನಿಗೆ ಒಲಿದ ಅಧ್ಯಕ್ಷ ಸ್ಥಾನ!

16 hours ago
Prediction for July 23 2025

2025 ಜುಲೈ 25ರ ದಿನ ಭವಿಷ್ಯ

14 hours ago
Fire disaster Ananthamurthy helps victims

ಅಗ್ನಿ ಅವಘಡ: ಸಂತ್ರಸ್ತರಿಗೆ ಅನಂತಮೂರ್ತಿ ಸಹಾಯ

17 hours ago
ADVERTISEMENT

ಅಂಚೆ ಕಾಸು ಕಳ್ಳರ ಪಾಲು

17 hours ago

ಕೇಬಲ್ ಕಚೇರಿ ಕೆಲಸಕ್ಕಿದ್ದ ಮಹಿಳೆ ಕಾಣೆ

18 hours ago

ಗಡಿ ಜಗಳ: ಅಕ್ಕಪಕ್ಕದವರ ನಡುವೆ ಭೂಮಿಗಾಗಿ ಹೋರಾಟ-ಹೊಡೆದಾಟ!

18 hours ago
Friday, July 25, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

ಲಯನ್ಸ್ ಕ್ಲಬ್ಬಿಗೆ ಹೊಸ ಸಾರಥಿ: ವೈದ್ಯನಿಗೆ ಒಲಿದ ಅಧ್ಯಕ್ಷ ಸ್ಥಾನ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
New leader for Lions Club Doctor named president!
Advertisement is not enabled. Advertisement is not enabled. Advertisement is not enabled.
ADVERTISEMENT

ಬಡವರಿಗೆ ಉಚಿತ ವೈದ್ಯಕೀಯ ನೆರವು ನೀಡುತ್ತಿರುವ ಕಾರವಾರದ ಡಾ ನಯಿಮ್ ಮುಖಾದಮ್ ಅವರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿದ್ದಾರೆ.

ADVERTISEMENT

ಡಾ ನಯಿಮ್ ಮುಖಾದಮ್ ಅವರು ಕಾರವಾರದ ಸದಾಶಿವಗಡ ನಿವಾಸಿ. ಕಳೆದ ಮೂರು ದಶಕಗಳಿಂದ ಅವರು ವೈದ್ಯಕೀಯ ಸೇವೆಯಲ್ಲಿದ್ದಾರೆ. ಅವರ ಇಡೀ ಕುಟುಂಬವೇ ವೈದ್ಯಕೀಯ ವೃತ್ತಿಯಲ್ಲಿರುವುದು ಇನ್ನೊಂದು ವಿಶೇಷ. ಬಡವರಿಗೆ ಉಚಿತ ಚಿಕಿತ್ಸೆ ಜೊತೆ ಉಚಿತ ಔಷಧಿಯನ್ನು ಈ ಕುಟುಂಬದವರು ನೀಡುತ್ತ ಬಂದಿದ್ದಾರೆ. ಇದರೊಂದಿಗೆ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ, ಶುಚಿತ್ವದ ಬಗ್ಗೆ ಅರಿವು ಮೂಡಿಸುವುದು ಡಾ ಡಾ ನಯಿಮ್ ಮುಖಾದಮ್ ಅವರ ಕಾಯಕಗಳಲ್ಲಿ ಒಂದಾಗಿದೆ.

ADVERTISEMENT

ಡಾ ನಯಿಮ್ ಮುಖಾದಮ್ ಅವರ ಸೇವೆ ಗುರುತಿಸಿದ ಕಾರವಾರದ ಲಯನ್ಸ್ ಕ್ಲಬ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದೆ. ಸದಾಶಿವಗಡ ಓಂ ಹೊಟೇಲನಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ಇನಸ್ಟಾಲಿಂಗ್ ಆಫಿಸರ್ ಆಗಿ ಆಗಮಿಸಿದ್ದ ಸಂದೀಪ್ ಅಣ್ವೇಕರ ಅವರು ಪ್ರತಿಜ್ಞಾವಿಧಿ ಬೋಧಿಸಿದರು. `ನಾವೆಲ್ಲರೂ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ನಾಗೇಂದ್ರ ವೇರ್ಣೇಕರ ಮತ್ತು ತಬುಸಮ್ ಮುಖಾದಮ್ ಅವರು ಡಾ ನಯಿಮ್ ಮುಖಾದಮ್ ಅವರಿಗೆ ಶುಭ ಕೋರಿದರು. ಗಣೇಶ ಬಿಷ್ಟಣ್ಣನವರ, ಸೋನಿಯಾ ಅಣ್ವೇಕರ, ಜೆ ಬಿ ತಿಪ್ಪೇಸ್ವಾಮಿ ವಿವಿಧ ಜವಾಬ್ದಾರಿ ನಿಭಾಯಿಸಿದರು.

ADVERTISEMENT

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಅಗ್ನಿ ಅವಘಡ: ಸಂತ್ರಸ್ತರಿಗೆ ಅನಂತಮೂರ್ತಿ ಸಹಾಯ

Next Post

2025 ಜುಲೈ 25ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋

ADVERTISEMENT