• Latest
Sai Baba's birthday Smiles on children's faces.. Greenery on the earth's lap

ಸತ್ಯಸಾಯಿ ಸ್ಮರಣೆ: ಮಕ್ಕಳ ಮುಖದಲ್ಲಿ ನಗು.. ಭೂಮಿ ಮಡಿಲಿಗೆ ಹಸಿರು

9 hours ago
Prediction for July 23 2025

2025ರ ಜುಲೈ 30ರ ದಿನ ಭವಿಷ್ಯ

37 minutes ago
Naga returns to town despite being released into the forest This reptile has completed its circumambulation and returned to its nest!

ಕಾಡಿಗೆ ಬಿಟ್ಟರೂ ಊರಿಗೆ ಮರಳಿದ ನಾಗ: ಪ್ರದಕ್ಷಿಣೆಯ ಪೂಜೆ ಮುಗಿಸಿ ಗೂಡು ಸೇರಿತು ಈ ಉರಗ!

53 minutes ago
ADVERTISEMENT
ನೈಜ ನಾಗರದೊಂದಿಗೆ ಹಬ್ಬ: ಮಕ್ಕಳ ಹೊಟ್ಟೆ ಸೇರಿದ ಪೌಷ್ಠಿಕ ಹಾಲು

ನೈಜ ನಾಗರದೊಂದಿಗೆ ಹಬ್ಬ: ಮಕ್ಕಳ ಹೊಟ್ಟೆ ಸೇರಿದ ಪೌಷ್ಠಿಕ ಹಾಲು

1 hour ago
Cockfight in the forest Police custody for the wrestling chickens!

ಕಾಡಿನಲ್ಲಿ ಕೋಳಿ ಕಾಳಗ: ಕುಸ್ತಿಯಾಡಿದ ಕೋಳಿಗಳಿಗೆ ಪೊಲೀಸ್ ಕಸ್ಟಡಿ!

1 hour ago
Lokayukta files complaint against PSI for illegal association!

PSI ವಿರುದ್ಧ ಅಕ್ರಮ ಒಕ್ಕೂಟ ಆರೋಪ: ಲೋಕಾಯುಕ್ತ ದೂರು!

2 hours ago
Tuesday, July 29, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
https://www.painaik.com/ https://www.painaik.com/ https://www.painaik.com/
ADVERTISEMENT

ಸತ್ಯಸಾಯಿ ಸ್ಮರಣೆ: ಮಕ್ಕಳ ಮುಖದಲ್ಲಿ ನಗು.. ಭೂಮಿ ಮಡಿಲಿಗೆ ಹಸಿರು

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Sai Baba's birthday Smiles on children's faces.. Greenery on the earth's lap
Advertisement is not enabled. Advertisement is not enabled. Advertisement is not enabled.
ADVERTISEMENT

ಸತ್ಯ ಸಾಯಿಬಾಬಾ ಅವರ 100ನೇ ಜನ್ಮದಿನದ ಅಂಗವಾಗಿ ಕುಮಟಾದ ಕೋಡಕಣಿಯಲ್ಲಿ ಸಮಾಜ ಸೇವೆ, ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಕಾರ್ಯಕ್ರಮ ನಡೆದಿದೆ. ಸತ್ಯ ಸಾಯಿ ಸೇವಾ ಸಮಿತಿ ಸದಸ್ಯರು ಶಾಲಾ ಮಕ್ಕಳ ಅನುಕೂಲಕ್ಕಾಗಿ ಬ್ಯಾಗ್ ವಿತರಿಸಿದ್ದು, ಅದಾದ ನಂತರ ಸುತ್ತಲಿನ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ನಾಟಿ ಮಾಡಿದ್ದಾರೆ.

ಇಲ್ಲಿನ ಬಾಲವಿಕಾಸ ಹಾಗೂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಗ್ ವಿತರಣೆ ನಡೆಯಿತು. ಅದಾದ ನಂತರ ಪ್ರೇಮತರು ಅಭಿಯಾನದ ಅಂಗವಾಗಿ ಗಿಡಗಳನ್ನು ನಾಟಿ ಮಾಡಿ ಪರಿಸರ ಸಂರಕ್ಷಣೆ ಸಂದೇಶ ಸಾರಲಾಯಿತು. `ಸತ್ಯ ಸಾಯಿಬಾಬಾ ಅವರು ಶಿಕ್ಷಣ ಹಾಗೂ ಆರೋಗ್ಯ ವಿಷಯವಾಗಿ ಅನೇಕ ಸಮಾಜಮುಖಿ ಕಾರ್ಯ ನಡೆಸಿದ್ದಾರೆ. ಅದನ್ನು ಮಾದರಿಯನ್ನಾಗಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಸಂಸ್ಕಾರದ ಜೊತೆ ಶಿಕ್ಷಣಪಡೆಯಬೇಕು’ ಎಂದು ಉತ್ತರ ಕನ್ನಡ ಜಿಲ್ಲೆಯ ಸತ್ಯಸಾಯಿ ಸೇವಾ ಸಂಸ್ಥೆಗಳ ಅಧ್ಯಕ್ಷ ರಾಮದಾಸ್ ಆಚಾರಿ ಕರೆ ನೀಡಿದರು.

ADVERTISEMENT

ಸತ್ಯಸಾಯಿ ಸೇವಾ ಸಂಸ್ಥೆಗಳ ಸೇವಾ ಸಂಯೋಜಕ ವಿನಾಯಕ ಪಟಗಾರ ಅವರು `ಕೋಡಕಣಿ ಸತ್ಯಸಾಯಿ ಸೇವಾ ಸಮಿತಿಯ ಸೇವಾ ಕಾರ್ಯಗಳು ಎಲ್ಲರಿಗೂ ಮಾದರಿಯಾದೆ’ ಎಂದರು. ಸಮಿತಿಯ ಹಿರಿಯ ಸದಸ್ಯರಾದ ಗಣಪತಿ ಪಟಗಾರ, ಲೋಹಿತ್ ಪಟಗಾರ, ರಾಜೇಶ ಪಟಗಾರ ಇತರರು ವಿವಿಧ ಜವಾಬ್ದಾರಿ ನಿಭಾಯಿಸಿದರು.

ADVERTISEMENT
ADVERTISEMENT

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

29 ಜುಲೈ 2025ರ ದಿನ ಭವಿಷ್ಯ

Next Post

ಕೊಳಚೆ ಗುಂಡಿಗೆ ಬಿದ್ದ ಮೂರು ವರ್ಷದ ಮಗು: ಸಾವು

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
Video Popup Ads
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋