• Latest
Government school New bags for poor children!

ಸರ್ಕಾರಿ ಶಾಲೆ: ಬಡ ಮಕ್ಕಳಿಗೆ ಹೊಸ ಬ್ಯಾಗು!

1 day ago
Prediction for July 23 2025

2025 ಅಗಷ್ಟ 6ರ ದಿನ ಭವಿಷ್ಯ

58 minutes ago

ಸರಾಯಿ ನಶೆಯಲ್ಲಿ ಇಲಿ ಪಾಷಣ ಕುಡಿದ!

2 hours ago
ADVERTISEMENT

ಭ್ರಷ್ಟಾಚಾರ: ತನಿಖೆಗೆ ಬಂದ ಅಧಿಕಾರಿಯದೇ ಮತ್ತೊಂದು ಹಗರಣ!

2 hours ago

ಯಲ್ಲಾಪುರ: ಗಾಂಧೀ ಕುಟುಂಬಕ್ಕೆ ಇಲ್ಲ ರಕ್ಷಣೆ!

2 hours ago
Kaiga Nuclear Power Plant which has given 20 crores for wildlife protection How many employees are there How much electricity has been generated so far

ವನ್ಯಜೀವಿ ರಕ್ಷಣೆಗೆ 20 ಕೋಟಿ ಕೊಟ್ಟ ಕೈಗಾ ಅಣು ಘಟಕ: ಇಲ್ಲಿರುವ ಉದ್ಯೋಗಿಗಳೆಷ್ಟು? ಈವರೆಗೆ ಉತ್ಪಾದಿಸಿದ ವಿದ್ಯುತ್ ಎಷ್ಟು?

2 hours ago
ADVERTISEMENT
Tuesday, August 5, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಸರ್ಕಾರಿ ಶಾಲೆ: ಬಡ ಮಕ್ಕಳಿಗೆ ಹೊಸ ಬ್ಯಾಗು!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Government school New bags for poor children!
Advertisement is not enabled. Advertisement is not enabled. Advertisement is not enabled.
ADVERTISEMENT

ಸರ್ಕಾರಿ ಶಾಲೆಯಲ್ಲಿ ಓದುವ ಬಡ ಮಕ್ಕಳ ಶೈಕ್ಷಣಿಕ ಸಮಸ್ಯೆ ಬಗ್ಗೆ ಯಲ್ಲಾಪುರದ ಮದನೂರು ಗ್ರಾ ಪಂ ಅಧ್ಯಕ್ಷ ವಿಠ್ಠು ಶಳಕೆ ಅವರು ರಾಮನಾಥ ಡೆವಲಪರ್ಸ ಮಾಲಕರಲ್ಲಿ ಹೇಳಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ಉದ್ಯಮಿ ಬಾಲಕೃಷ್ಣ ನಾಯಕ ಶಾಲಾ ಮಕ್ಕಳಿಗೆ ಅಗತ್ಯ ಶೈಕ್ಷಣಿಕ ಪರಿಕ್ಕರಗಳನ್ನು ವಿತರಿಸಿದ್ದಾರೆ.

ಸೋಮವಾರ ಬಾಲಕೃಷ್ಣ ನಾಯಕ ಅವರು ಮದನೂರು ಭಾಗಕ್ಕೆ ತೆರಳಿ ಮಕ್ಕಳ ಪರಿಸ್ಥಿತಿ ಅವಲೋಕಿಸಿದರು. ಅದಾದ ನಂತರ ಅಲ್ಲಿದ್ದ ಎಲ್ಲಾ ಮಕ್ಕಳಿಗೂ ಉಡುಗರೆ ಹಂಚಿದರು. ಮಾದೇವಕೊಪ್ಪ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಅವರು ಬ್ಯಾಗು ಹಾಗೂ ಪಟ್ಟಿ-ಪುಸ್ತಕಗಳನ್ನು ನೀಡಿದರು. ಇದರೊಂದಿಗೆ ಮದನೂರು, ಮಾದೇವಕೊಪ್ಪ, ಖಂಡ್ರನಕೊಪ್ಪ ಭಾಗದ ವಿದ್ಯಾರ್ಥಿಗಳಿಗೂ ಅವರು ಕಲಿಕಾ ಸಾಮಗ್ರಿಗಳನ್ನು ಪೂರೈಸಿದರು.

Advertisement. Scroll to continue reading.
ADVERTISEMENT

ಊರಿಗೆ ಬಂದ ನಾಯಕರನ್ನು ರಾಮು ಬಿಚ್ಚುಕ್ಲೆ ಖಂಡ್ರನಕೊಪ್ಪ ಅವರು ಬರಮಾಡಿಕೊಂಡರು. `ಶಾಲೆ ಅಭಿವೃದ್ಧಿ ಹಾಗೂ ಮಕ್ಕಳ ಬಗ್ಗೆ ವಿಠ್ಠು ಶಳಕೆ ಅವರಿಗೆ ಅಪಾರ ಕಾಳಜಿಯಿದೆ. ಅವರ ಕಾಳಜಿಗೆ ಪೂರಕವಾಗಿ ಮಕ್ಕಳ ಶಿಕ್ಷಣಕ್ಕೆ ತಾನು ಸಹಕರಿಸಿದ್ದೇನೆ’ ಎಂದು ಬಾಲಕೃಷ್ಣ ನಾಯಕ ಅವರು ಈ ವೇಳೆ ಹೇಳಿದರು. `ಭವಿಷ್ಯದಲ್ಲಿಯೂ ಊರಿನ ಅಭಿವೃದ್ಧಿ ಹಾಗೂ ಸಮಸ್ಯೆಗೆ ಸ್ಪಂದಿಸುವಲ್ಲಿ ತಾನೂ ನಿಮ್ಮ ಜೊತೆಗಿರುವೆ’ ಎಂದು ಭರವಸೆ ನೀಡಿದರು.

ADVERTISEMENT

ಶಾಲ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಾವು ಪಾಂಡ್ರಮೀಷೆ, ಗ್ರಾ ಪಂ ಸದಸ್ಯರಾದ ಹಣಮಂತ ವಾರೆಗೌಡಾ, ಸುನಂದಾ ವಡ್ಡರ್ ಹಾಗೂ ಸಾಮಾಜಿಕ ಕಾರ್ಯಕರ್ತ ದೊಂಡು ಪಾಟೀಲ್, ವಿಠ್ಠಲ್ ಪಾಂಡ್ರಮಿಷೆ, ನಾಗು ಸೆಳಕೆ, ಬಮ್ಮು ಬಿಚ್ಚುಕ್ಲೆ, ನಾಗು ಯಮಕರ್, ಜನ್ನು ತೋರತ್, ಸಂಜು ಮಿರಾಶಿ, ಕಾಳು ಥೋರತ್, ರಾಮು ಕೊಕರೆ, ರಾಮಾ ವಡ್ಡರ್, ಧೂಳು ಶೆಂಡಗೆ, ಬಾಪು ತಾಟೆ ಇತರರು ಮಕ್ಕಳ ಶ್ರೇಯೋಭಿವೃದ್ಧಿಗೆ ಹಾರೈಸಿದರು. ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಾಲು ನಾಯಕ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

Advertisement. Scroll to continue reading.

Share this:

  • Click to share on Facebook (Opens in new window) Facebook
  • Click to share on X (Opens in new window) X

Discussion about this post

Previous Post

2025ರ ಅಗಷ್ಟ 4ರ ದಿನ ಭವಿಷ್ಯ

Next Post

ಕೊನೆಗೂ ಸಿಕ್ಕಿಬಿದ್ದ ಕಳ್ಳರ ಗ್ಯಾಂಗ್!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋