• Latest

ಪೊಲೀಸಪ್ಪನ ಕಾರಿಗೆ ಗುದ್ದಿದ ಕಂಟೇನರ್!

16 hours ago
Prediction for July 23 2025

2025ರ ಅಗಷ್ಟ 7ರ ದಿನ ಭವಿಷ್ಯ

15 hours ago

ದುಡಿಯಲು ಹೋದ ವೃದ್ಧೆಯನ್ನು ಆಹುತಿಪಡೆದ ಗಜನಿ ಭೂಮಿ!

15 hours ago
ADVERTISEMENT

ಸಾರ್ವಜನಿಕ ಕೆಲಸಕ್ಕೆ ಸೂಚನೆ ನೀಡಿದ ಕಾನೂನು ಸೇವಾ ಪ್ರಾಧಿಕಾರ

16 hours ago

ಬಡತನ: ಅಡುಗೆ ಮಾಡಲು ಸಾಮಗ್ರಿ ಸಿಗದೇ ಬೆಂಕಿಯಲ್ಲಿ ಬೆಂದ ಮಹಿಳೆ!

16 hours ago
Many conditions for Ganesh festival Government decides on the height of Ganesha Using balloons for decoration is a crime!

ಗಣೇಶ ಹಬ್ಬಕ್ಕೆ ಹಲವು ಷರತ್ತು | ಗಣಪತಿಯ ಎತ್ತರ ನಿರ್ಧರಿಸಿದ ಸರ್ಕಾರ: ಅಲಂಕಾರಕ್ಕೆ ಬಲೂನು ಬಳಸುವುದು ಅಪರಾಧ!

17 hours ago
ADVERTISEMENT
Thursday, August 7, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಪೊಲೀಸಪ್ಪನ ಕಾರಿಗೆ ಗುದ್ದಿದ ಕಂಟೇನರ್!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Advertisement is not enabled. Advertisement is not enabled. Advertisement is not enabled.
ADVERTISEMENT

ಹೊನ್ನಾವರದ ಗೇರುಸೊಪ್ಪಾ ಅಣೆಕಟ್ಟು ಭದ್ರತೆಗೆ ನಿಯೋಜನೆಯಾಗಿರುವ ಪೊಲೀಸ್ ಸಿಬ್ಬಂದಿ ಕಾರಿಗೆ ಕಂಟೇನರ್ ಡಿಕ್ಕಿಯಾಗಿದೆ. ಪೊಲೀಸ್ ಸಿಬ್ಬಂದಿ ಗಣೇಶ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಕಾರು ನುಜ್ಜು ನೂರಾಗಿದೆ.

Advertisement. Scroll to continue reading.

ಹೊನ್ನಾವರ ಹೊಸಪಟ್ಟಣ ಕಳಸಿನಮೂಟೆಯ ಗಣೇಶ ಗೌಡ ಅವರು ಕಳೆದ 2 ತಿಂಗಳಿನಿAದ ಗೇರುಸೊಪ್ಪ ಅಣೆಕಟ್ಟಿನ ಭದ್ರತೆಗೆ ನಿಯೋಜನೆಯಾಗಿದ್ದಾರೆ. ಅಗಸ್ಟ 5ರಂದು ಅವರು ವೈಯಕ್ತಿಕ ಕೆಲಸಕ್ಕೆ ಸಾಗರಕ್ಕೆ ಹೋಗಿದ್ದು, ಮರಳುವಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಸಾಗರದ ಕೆಲಸ ಮುಗಿಸಿ ಹೊನ್ನಾವರಕ್ಕೆ ಮರಳಿ ಬರುವಾಗ ಬಂಗಾರ ಕುಸುಮ ಜಲಪಾತದ ತಿರುವಿನಲ್ಲಿ ಎದುರಿನಿಂದ ಬಂದ ಕಂಟೇನರ್ ಡಿಕ್ಕಿಯಾಗಿದೆ.

ADVERTISEMENT

ಉತ್ತರ ಪ್ರದೇಶದ ವಿಮಲೇಶ ಯಾದವ್ ಆ ಕಂಟೇನರ್ ಓಡಿಸುತ್ತಿದ್ದರು. ತಿರುವಿನಲ್ಲಿಯೂ ವೇಗವಾಗಿ ಬಂದ ಅವರು ಏಕಾಏಕಿ ಪೊಲೀಸ್ ಸಿಬ್ಬಂದಿ ಗಣೇಶ ಗೌಡ ಅವರ ಕಾರಿಗೆ ಡಿಕ್ಕಿ ಹೊಡೆದರು. ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದ್ದು, ಗಣೇಶ ಗೌಡ ಅವರು ಅಪಾಯದಿಂದ ಪಾರಾದರು. ಅಪಘಾತಕ್ಕೀಡಾದ ಎರಡು ವಾಹನವನ್ನು ಪೊಲೀಸ್ ಠಾಣೆಗೆ ಕರೆತಂದ ಗಣೇಶ ಗೌಡ ಅವರು ಹೊನ್ನಾವರ ಠಾಣೆಯಲ್ಲಿ ದೂರು ದಾಖಲಿಸಿದರು.

ADVERTISEMENT

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಬಡತನ: ಅಡುಗೆ ಮಾಡಲು ಸಾಮಗ್ರಿ ಸಿಗದೇ ಬೆಂಕಿಯಲ್ಲಿ ಬೆಂದ ಮಹಿಳೆ!

Next Post

ಸಾರ್ವಜನಿಕ ಕೆಲಸಕ್ಕೆ ಸೂಚನೆ ನೀಡಿದ ಕಾನೂನು ಸೇವಾ ಪ್ರಾಧಿಕಾರ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋