• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಶಾಲಾ ಮಕ್ಕಳಿಗೆ ಗುದ್ದಿದ ಕಾರು: ಪರಾರಿಯಾಗಿದ್ದ ಚಾಲಕ ಪತ್ತೆ!

February 16, 2026
The bank is also under the control of the Hebbara!

ಕೆಡಿಸಿಸಿ ಬ್ಯಾಂಕಿಗೂ ಹೆಬ್ಬಾರರದ್ಧೇ ಸಾರಥ್ಯ!

February 16, 2026
Blowing hot air!

ಬಿಸಿ ಗಾಳಿಯಿಂದ ಮಂಡೆಬಿಸಿ!

February 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಶಾಲಾ ಮಕ್ಕಳಿಗೆ ಗುದ್ದಿದ ಕಾರು: ಪರಾರಿಯಾಗಿದ್ದ ಚಾಲಕ ಪತ್ತೆ!

February 16, 2026
The bank is also under the control of the Hebbara!

ಕೆಡಿಸಿಸಿ ಬ್ಯಾಂಕಿಗೂ ಹೆಬ್ಬಾರರದ್ಧೇ ಸಾರಥ್ಯ!

February 16, 2026
Blowing hot air!

ಬಿಸಿ ಗಾಳಿಯಿಂದ ಮಂಡೆಬಿಸಿ!

February 16, 2026
ADVERTISEMENT
  • Home
  • Janamata
Monday, February 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ವಾಣಿಜ್ಯ

ಬಂಜೆತನ ನಿವಾರಣೆಗೆ ಮದ್ದು: ಬಸಿರು ಎಂಬ ಭರವಸೆಯ ಕೂಸು ಇದೀಗ ನನಸು!

mobiletime .in by mobiletime .in
September 28, 2025
10
VIEWS
Share on FacebookShare on WhatsappShare on Twitter
ADVERTISEMENT

ಮದುವೆಯಾಗಿ ಒಂದೆರಡು ವರ್ಷವಾದರೂ ಮಕ್ಕಳಾಗದೇ ಇದ್ದ ದಂಪತಿಗೆ ಬಸಿರು ಎಂಬ ಪದವೇ ನಡುಗಿಸಿಬಿಡುತ್ತದೆ. ಬದಲಾದ ಜೀವನ ಶೈಲಿ, ಮಾನಸಿಕ ಒತ್ತಡ, ಆಹಾರ ವಿಧಾನದಲ್ಲಿನ ಲೋಪದಿಂದ ಅನೇಕರು ಸಂತಾನ ಭಾಗ್ಯ ದೊರೆಯದೇ ಹಿಂಸೆ ಅನುಭವಿಸುತ್ತಿದ್ದಾರೆ. ಅಂಥವರಿಗೆ ವೈಜ್ಞಾನಿಕ ಮಾರ್ಗದರ್ಶನ ನೀಡುವುದಕ್ಕಾಗಿ ಹುಬ್ಬಳ್ಳಿಯ ಬಂಜೆತನ ನಿವಾರಣಾ ತಜ್ಞೆ ಡಾ ವಿನುತಾ ಕುಲಕರ್ಣಿ ಯಲ್ಲಾಪುರಕ್ಕೆ ಬರುತ್ತಿದ್ದಾರೆ!

ADVERTISEMENT

`ಈಚೆಗೆ ಸಂತಾನಹೀನತೆ ಎಂಬುದು ತೀರಾ ಸಾಮಾನ್ಯ ಸಮಸ್ಯೆ. ಅದಕ್ಕಾಗಿ ಅನೇಕರು ಜೀವನವಿಡೀ ಕೊರಗುತ್ತಿದ್ದು, ಆ ಕೊರಗು ದೂರ ಮಾಡಲು ಸಾಧ್ಯ’ ಎಂಬುದು ಡಾ ವಿನುತಾ ಕುಲಕರ್ಣಿ ಅವರು ಮಾತು. `ಯಲ್ಲಾಪುರದ ದೀಪಾ ಭಟ್ಟ ಅವರಿಗೆ ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿರಲಿಲ್ಲ. ಕಳೆದ ವರ್ಷ ಅವರು ಚಿಕಿತ್ಸೆಗೆ ಬಂದಿದ್ದು, ನುರಿತ ವೈದ್ಯರು ನೀಡಿದ ಸಲಹೆಯನ್ನು ಪಾಲಿಸಿದ್ದರು. ಅದರ ಫಲವಾಗಿ ಈ ವರ್ಷ ಅವರ ಮುದ್ದಿನ ಮಗು ಮಡಲಿನಲ್ಲಿದೆ’ ಎಂದು ಡಾ ವಿನುತಾ ಕುಲಕರ್ಣಿ ಅವರು ನೈಜ ನಿದರ್ಶನಗಳೊಂದಿಗೆ ವಿವರಿಸಿದರು.

ADVERTISEMENT

ಮಕ್ಕಳಾಗದಿರುವಿಕೆಗೆ ಮಹಿಳೆ ಮಾತ್ರ ಕಾರಣವಲ್ಲ. ಪುರುಷರಲ್ಲಿಯೂ ಶೇ 40 ರಷ್ಟು ಹಾಗೂ ಮಹಿಳೆಯರಲ್ಲಿಯೂ ಶೇ 40ರಷ್ಟು ನ್ಯೂನ್ಯತೆಗಳಿರುತ್ತವೆ. ಇನ್ನೂ ಶೇ 20ರಷ್ಟು ಕಾರಣ ನಿಗೂಢವಾಗಿದ್ದು, ಅದನ್ನು ಪತ್ತೆ ಮಾಡಿ ಸಂತಾನ ಫಲ ದೊರೆಯುವಂತೆ ಮಾಡುವುದು ನುರಿತ ವೈದ್ಯರ ಹೊಣೆ. ದಂಪತಿ ಜೊತೆ ಮುಕ್ತ ಮನಸ್ಸಿನಿಂದ ಮಾತನಾಡಲಿರುವ ಡಾ ವಿನುತಾ ಕುಲಕರ್ಣಿ ಅವರು ಅವರಿಗೆ ಅಗತ್ಯ ಚಿಕಿತ್ಸೆಯನ್ನು ನೀಡುತ್ತಾರೆ. ಪುರುಷ ಹಾಗೂ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿ ಸಮಸ್ಯೆಯನ್ನು ಅವರಿಗೆ ಅರ್ಥ ಮಾಡಿಸಿ ಅಗತ್ಯ ಚಿಕಿತ್ಸೆ ನೀಡುವುದರಿಂದಲೇ ಡಾ ವಿನುತಾ ಕುಲಕರ್ಣಿ ಅವರು ಪ್ರಸಿದ್ಧಿ.

ADVERTISEMENT

ಸಂತಾನಹೀನತೆ ಬಗ್ಗೆ ಡಾ ವಿನುತಾ ಕುಲಕರ್ಣಿ ಹೇಳುವುದೇನು? ವಿಡಿಯೋ ನೋಡಿ.. ಸುದ್ದಿ ಮುಂದೆ ಓದಿ..

ಫೆ 17ರಂದು ಯಲ್ಲಾಪುರದ ದೇವಿ ದೇವಸ್ಥಾನ ರಸ್ತೆಯಲ್ಲಿನ ಎಪಿಎಂ & ಕ್ಲಿನಿಕ್’ಗೆ ಡಾ ವಿನುತಾ ಕುಲಕರ್ಣಿ ಅವರು ಅವರು ಆಗಮಿಸುತ್ತಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಯಿoದ ಸಂಜೆ 5 ಗಂಟೆಯವರೆಗೂ ಡಾ ವಿನುತಾ ಕುಲಕರ್ಣಿ ಅವರು ಮಾತಿಗೆ ಸಿಗುತ್ತಾರೆ. `ಮಕ್ಕಳಾಗಿಲ್ಲ ಎಂಬ ಕೊರಗು ಬೇಡ’ ಎಂದು ಅವರು ದಂಪತಿಗೆ ಧೈರ್ಯ ಹೇಳುತ್ತಿದ್ದು, ವಾರಸುದಾರರನ್ನು ಪಡೆಯಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ಆಗಮಿಸಿದವರಿಗೆ ಮಾಹಿತಿ ನೀಡಲಿದ್ದಾರೆ. ಆ ದಿನದ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದೆ. ಚಿಕಿತ್ಸೆಗೆ ಬರುವವರಿಗೂ ಅವರು ವಿಶೇಷ ರಿಯಾಯಿತಿ ಘೋಷಿಸಿದ್ದಾರೆ.

ಇಲ್ಲಿ ಫೋನ್ ಮಾಡಿ.. ಹೆಸರು ನೋಂದಾಯಿಸಿ: 8431812420 / 08419-262387

#Sponsored

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಶಾಲಾ ಮಕ್ಕಳಿಗೆ ಗುದ್ದಿದ ಕಾರು: ಪರಾರಿಯಾಗಿದ್ದ ಚಾಲಕ ಪತ್ತೆ!

February 16, 2026
The bank is also under the control of the Hebbara!

ಕೆಡಿಸಿಸಿ ಬ್ಯಾಂಕಿಗೂ ಹೆಬ್ಬಾರರದ್ಧೇ ಸಾರಥ್ಯ!

February 16, 2026
Blowing hot air!

ಬಿಸಿ ಗಾಳಿಯಿಂದ ಮಂಡೆಬಿಸಿ!

February 16, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋