• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
10th time Bike thief caught again!

10ನೇ ಸಲ: ಮತ್ತೊಮ್ಮೆ ಸಿಕ್ಕಿಬಿದ್ದ ಬೈಕ್ ಕಳ್ಳ!

March 11, 2026
Free treatment Medical advice for 500 people

ಉಚಿತ ಚಿಕಿತ್ಸೆ: 500 ಜನರಿಗೆ ವೈದ್ಯಕೀಯ ಸಲಹೆ

March 11, 2026
accident

ಅಪಘಾತ: ಆ ದಿನ ಗಾಯಗೊಂಡವ ಈ ದಿನ ಸಾವು!

March 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
10th time Bike thief caught again!

10ನೇ ಸಲ: ಮತ್ತೊಮ್ಮೆ ಸಿಕ್ಕಿಬಿದ್ದ ಬೈಕ್ ಕಳ್ಳ!

March 11, 2026
Free treatment Medical advice for 500 people

ಉಚಿತ ಚಿಕಿತ್ಸೆ: 500 ಜನರಿಗೆ ವೈದ್ಯಕೀಯ ಸಲಹೆ

March 11, 2026
accident

ಅಪಘಾತ: ಆ ದಿನ ಗಾಯಗೊಂಡವ ಈ ದಿನ ಸಾವು!

March 11, 2026
ADVERTISEMENT
  • Home
  • Janamata
Thursday, March 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ವಾಣಿಜ್ಯ

ಸೇವೆ ಜೊತೆ ಸಂಬಳ | ತರಬೇತಿಯೊಂದಿಗೆ ಉದ್ಯೋಗ: ಇಲ್ಲಿ ಕನಿಷ್ಟ ವೇತನವೇ 25 ಸಾವಿರ ರೂ!

mobiletime .in by mobiletime .in
February 18, 2026
31
VIEWS
Share on FacebookShare on WhatsappShare on Twitter
ADVERTISEMENT

ವೈದ್ಯಕೀಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದವರಿಗೆ ದಾಸ್ ಸೇವಾ ಸಂಸ್ಥೆ ಉದ್ಯೋಗದ ದಾರಿ ತೋರುತ್ತಿದೆ. ಕಳೆದ 23 ವರ್ಷಗಳಿಂದ ರೋಗಿ ಹಾಗೂ ಆರೈಕೆದಾರರ ನಡುವೆ ಸಂಪರ್ಕ ಕೊಂಡಿಯಾಗಿ ಈ ಸಂಸ್ಥೆ ಕೆಲಸ ಮಾಡುತ್ತಿದೆ.

Advertisement. Scroll to continue reading.
ADVERTISEMENT

ದಾಸ್ ಸೇವಾ ಸಂಸ್ಥೆಯ ಮುಖ್ಯ ಕಚೇರಿ ಮಂಗಳೂರು. ಅದಾಗಿಯೂ, ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ, ಹಾಸನ, ದಾವಣಗೆರೆ, ಬಳ್ಳಾರಿ ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಈ ಸಂಸ್ಥೆ ಕಾರ್ಯ ನಿರ್ವಹಿಸುತ್ತದೆ. ಅಭ್ಯರ್ಥಿಗೆ ಯೋಗ್ಯ ತರಬೇತಿ ನೀಡುವ ದಾಸ್ ಸೇವಾ ಸಂಸ್ಥೆ ತರಬೇತಿಯ ಅವಧಿಯಲ್ಲಿಯೇ 25 ಸಾವಿರ ವೇತನ ನೀಡುವ ಭರವಸೆ ನೀಡಿದೆ. ರೋಗಿ ಹಾಗೂ ಆರೈಕೆದಾರರ ನಡುವೆ ಭಾವನಾತ್ಮಕ ಸಂಬoಧ ಬೆಸೆಯುವಲ್ಲಿ ಈ ಸಂಸ್ಥೆ ಸೇತುವೆಯಾಗಿದೆ.

ADVERTISEMENT
ದಾಸ್ ಸೇವಾ ಸಂಸ್ಥೆಯಲ್ಲಿ ತರಬೇತಿ ಪಡೆದು ಉದ್ಯೋಗ ಕಂಡುಕೊoಡವರು

ದಾಸ್ ಸೇವಾ ಸಂಸ್ಥೆಗೆ ಅನಿಲ ದಾಸ್ ರೂವಾರಿ. ಹಲವು ನರ್ಸಿಂಗ್ ಹೋಂ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದಾರೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅಗತ್ಯ ತರಬೇತಿ ನೀಡಿ ಅವರಿಗೆ ತಕ್ಕ ಉದ್ಯೋಗವನ್ನು ಒದಗಿಸುತ್ತಾರೆ. ಕನಿಷ್ಟ 7ನೇ ತರಗತಿ ಮುಗಿಸಿದ ಯಾರು ಬೇಕಾದರೂ ಇಲ್ಲಿ ತರಬೇತಿಗೆ ಬರಬಹುದು. ಉಚಿತ ಊಟ-ವಸತಿ ಜವಾಬ್ದಾರಿಯನ್ನು ಅವರೇ ನೋಡಿಕೊಳ್ಳುತ್ತಾರೆ. ತರಬೇತಿ ಅವಧಿ ಮುಗಿದ ನಂತರ ಆಸ್ಪತ್ರೆ, ವೃದ್ಧಾಶ್ರಮ ಸೇರಿ ವಿವಿಧ ಕಡೆ ಖಾಯಂ ಉದ್ಯೋಗವನ್ನು ಕಲ್ಪಿಸುತ್ತಾರೆ. ಈ ಸಂಸ್ಥೆಯ ಕಾಯಕ ಮೆಚ್ಚಿ ಗ್ಲೋಬಲ್ ಸ್ಕೋಲರ್ ಪೌಂಡೇಶನ್ `ಉದ್ಯೋಗ ರತ್ನ’ ಎಂಬ ಪ್ರಶಸ್ತಿ ನೀಡಿ ಗೌರವಿಸಿದೆ.

ADVERTISEMENT

ಗರ್ಭಿಣಿ, ಬಾಣಂತಿ, ವೃದ್ಧರು, ಅಶಕ್ತರ ಸೇವೆ ಮಾಡಲು ಆಸಕ್ತಿ ಇದ್ದವರಿಗೆ ದಾಸ್ ಸಂಸ್ಥೆ ಸಹಕಾರಿ. ಮಗು-ಬಾಣಂತಿ ಆರೈಕೆ, ವೃದ್ಧ-ಅಶಕ್ತರ ಸಲಹೆಗೆ ಜನ ಬೇಕಾದವರೂ ಈ ಸಂಸ್ಥೆಗೆ ಕರೆ ಮಾಡಬಹುದು.

ದಾಸ್ ಸೇವಾ ಸಂಸ್ಥೆಯ ಸೇವೆ ನಿಮಗೆ ಅಗತ್ಯವಿದ್ದರೆ ಈಗಲೇ ಫೋನ್ ಮಾಡಿ: 9845495055

#Sponsored

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
10th time Bike thief caught again!

10ನೇ ಸಲ: ಮತ್ತೊಮ್ಮೆ ಸಿಕ್ಕಿಬಿದ್ದ ಬೈಕ್ ಕಳ್ಳ!

March 11, 2026
Free treatment Medical advice for 500 people

ಉಚಿತ ಚಿಕಿತ್ಸೆ: 500 ಜನರಿಗೆ ವೈದ್ಯಕೀಯ ಸಲಹೆ

March 11, 2026
accident

ಅಪಘಾತ: ಆ ದಿನ ಗಾಯಗೊಂಡವ ಈ ದಿನ ಸಾವು!

March 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋