• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

January 23, 2026
Suicide

ಆತ್ಮಹತ್ಯೆ ಎಂಬ ಮಾನಸಿಕ ದೌರ್ಬಲ್ಯ: ಭಾವೋದ್ವೇಗದ ರಾಜಕೀಯಕ್ಕಿಂತ ಜಾಗೃತಿ ಅಗತ್ಯ

January 23, 2026
Anantha Adi Suicide at half-life!

ಅನಂತ ಅಡಿ: ಅರ್ದ ಆಯಸ್ಸಿಗೆ ಆತ್ಮಹತ್ಯೆ!

January 23, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

January 23, 2026
Suicide

ಆತ್ಮಹತ್ಯೆ ಎಂಬ ಮಾನಸಿಕ ದೌರ್ಬಲ್ಯ: ಭಾವೋದ್ವೇಗದ ರಾಜಕೀಯಕ್ಕಿಂತ ಜಾಗೃತಿ ಅಗತ್ಯ

January 23, 2026
Anantha Adi Suicide at half-life!

ಅನಂತ ಅಡಿ: ಅರ್ದ ಆಯಸ್ಸಿಗೆ ಆತ್ಮಹತ್ಯೆ!

January 23, 2026
  • Home
  • Janamata
Saturday, January 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಡವರ ಭೂಮಿ ಅನ್ಯರ ಪಾಲು: ಅನಿವಾಸಿಗಳಿಂದ ಅಂಕೋಲಾಗೆ ಆತಂಕ!

Achyutkumar by Achyutkumar
September 29, 2025
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅನಿವಾಸಿ ಭಾರತೀಯರು ಹಾಗೂ ಹೊರರಾಜ್ಯದವರು ಭೂಮಿ ಖರೀದಿಸುತ್ತಿರುವುದಕ್ಕೆ ಸಾಮಾಜಿಕ ಕಾರ್ಯಕರ್ತ ಲಿಂಗರಾಜ ಯಶವಂತ ನಾಯ್ಕ ಅವರು ಆತಂಕವ್ಯಕ್ತಪಡಿಸಿದ್ದಾರೆ. ಹೀಗೆ ಮುಂದುವರೆದರೆ ಸ್ಥಳೀಯರ ವಸತಿಗೂ ಭೂಮಿ ಸಿಗುವುದು ಕಷ್ಟವಾಗಿದ್ದು, ಇದಕ್ಕೆ ನಿಯಂತ್ರಣ ಅಗತ್ಯ ಎಂದು ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಹೊನ್ನಾವರದ ಲಿಂಗರಾಜ ಯಶವಂತ ನಾಯ್ಕ ಅವರು ಭೂಮಿ ಹಾಗೂ ಹೂಡಿಕೆ ವಿಷಯದಲ್ಲಿ ಜನ ಜಾಗೃತಿ ಕೆಲಸ ಮಾಡುತ್ತಿದ್ದಾರೆ. ಭಟ್ಕಳದಿಂದ ಕಾರವಾರದವರೆಗೆ ಸಮೀಕ್ಷೆ ನಡೆಸಿದ ಅವರಿಗೆ ಈಚೆಗೆ ಹೊರಭಾಗದ ಅನೇಕರು ಇಲ್ಲಿ ಭೂಮಿ ಖರೀದಿಸಿದ ವಿಷಯ ಗಮನಕ್ಕೆ ಬಂದಿದೆ. ಅದರಲ್ಲಿಯೂ ಅಂಕೋಲಾ ಬಳಿ ಸಾಕಷ್ಟು ಪ್ರಮಾಣದಲ್ಲಿ ಅನಿವಾಸಿ ಭಾರತೀಯರು ಹಾಗೂ ಹೊರ ರಾಜ್ಯದವರು ಜಾಗ ಖರೀದಿಸುತ್ತಿದ್ದು, ಭವಿಷ್ಯದ ಬದಲಾವಣೆಗಳ ಬಗ್ಗೆ ಅಅವರು ಮುಖ್ಯಮಂತ್ರಿಗಳ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ.

ADVERTISEMENT

`ಸಾಗರಮಾಲಾ ಯೋಜನೆ ಅಡಿ ತದಡಿ ಪ್ರದೇಶ ಅಭಿವೃದ್ಧಿ ಆಗಲಿದೆ. ಕೇಣಿಯಲ್ಲಿ ಖಾಸಗಿ ಬಂದರು ಬರುವ ಸಾಧ್ಯತೆಗಳಿವೆ. ಅಂಕೋಲಾದಲ್ಲಿ ವಿಮಾನ ನಿಲ್ದಾಣ ಸೇರಿ ಇನ್ನಿತರ ಅನೇಕ ಅಭಿವೃದ್ಧಿ ಆಗಲಿದೆ. ಇದರಿಂದ ಆ ಭಾಗದ ಪ್ರವಾಸೋದ್ಯಮ ಬೆಳವಣಿಗೆ ಹೆಚ್ಚಾಗಲಿದೆ. ಇದನ್ನು ಅರಿತು ಅನೇಕ ಅನಿವಾಸಿ ಭಾರತೀಯರು ಅಂಕೋಲಾದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. ಹೊರ ರಾಜ್ಯದ ಜನ ಸಹ ಇಲ್ಲಿ ಭೂಮಿ ಮೇಲೆ ಹೂಡಿಕೆ ಮಾಡಿದ್ದಾರೆ. ಇದರಿಂದ ಭವಿಷ್ಯದಲ್ಲಿ ಸ್ಥಳೀಯರಿಗೆ ಸಮಸ್ಯೆಯಾಗುವ ಸಾಧ್ಯತೆಗಳು ಹೆಚ್ಚಿವೆ’ ಎಂದವರು ವಿವರಿಸಿದ್ದಾರೆ.

ADVERTISEMENT

`ಸದ್ಯ ಈ ಭಾಗದಲ್ಲಿ ಪ್ರತಿ ಗುಂಟೆಗೆ 5-10 ಲಕ್ಷ ರೂ ದರದಲ್ಲಿ ಭೂಮಿಯ ಬೆಲೆಯಿದೆ. ಅನೇಕ ಯೋಜನೆಗಳು ಜಾರಿಯಾದ ನಂತರ ಗುಂಟೆಗೆ 50 ಲಕ್ಷ ರೂ ಬೆಲೆ ಬಂದರೂ ಅಚ್ಚರಿಯಿಲ್ಲ. ಅಂಥ ಪರಿಸ್ಥಿತಿಯಲ್ಲಿ ಕನ್ನಡಿಗರು ತಿಂಗಳಿಗೆ 30 ಸಾವಿರ ರೂ ಬಾಡಿಗೆ ಕೊಟ್ಟು ನೆಲೆಸಬೇಕಾದ ಸ್ಥಿತಿ ನಿರ್ಮಾಣವಾಗಲಿದ್ದು, ಅಲ್ಪ ಹಣದ ಆಸೆಗೆ ಇದೀಗ ಅನ್ಯರಿಗೆ ಭೂಮಿ ಮಾರಾಟ ಮಾಡಿದವರು ಪಶ್ಚಾತಾಪಪಡೆಬೇಕಾದ ಪರಿಸ್ಥಿತಿ ಎದುರಾಗಬಹುದು’ ಎಂದವರು ಅಂದಾಜಿಸಿದ್ದಾರೆ.

`ಸಿoಗಾಪುರದಲ್ಲಿ ಸಿಎನ್‌ಜಡ್ ಡೆವಲಪ್ ಆದಾಗ ಸಹ ಹೀಗೆ ಆಗಿತ್ತು. ಕೊನೆಗೆ ಅಲ್ಲಿಯ ಜನರ ವಸತಿಗೆ ಭೂಮಿ ಇಲ್ಲದ ಹಾಗಾಯಿತು. ಹೀಗಾಗಿ ಅನ್ಯರು ಇಲ್ಲಿ ಭೂಮಿ ಖರೀದಿಸದಂತೆ ತಡೆಯಬೇಕು. ಜನ ಸಹ ಭೂಮಿ ಮಾರಾಟ ಮಾಡುವಾಗ ಅನ್ಯರಿಗೆ ಕೊಡುವುದನ್ನು ತಪ್ಪಿಸಬೇಕು’ ಎಂದವರು ಮನವಿ ಮಾಡಿದ್ದಾರೆ. `ಗಿಡ-ಮರ ಬೆಳೆಸಲು ಯೋಗ್ಯವಿಲ್ಲದ ಭೂಮಿಯನ್ನು ಡಿಪಾರೆಸ್ಟ್ ಮಾಡಿ ಅದನ್ನು ಜನರಿಗೆ ಕೊಡಬೇಕು’ ಎಂದು ಸಹ ಲಿಂಗರಾಜ ಯಶವಂತ ನಾಯ್ಕ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

ಉಳುವಿಯಲ್ಲಿ ಉಳಿದು ಜಾತ್ರೆ ನೋಡಿ!

January 23, 2026
Suicide

ಆತ್ಮಹತ್ಯೆ ಎಂಬ ಮಾನಸಿಕ ದೌರ್ಬಲ್ಯ: ಭಾವೋದ್ವೇಗದ ರಾಜಕೀಯಕ್ಕಿಂತ ಜಾಗೃತಿ ಅಗತ್ಯ

January 23, 2026
Anantha Adi Suicide at half-life!

ಅನಂತ ಅಡಿ: ಅರ್ದ ಆಯಸ್ಸಿಗೆ ಆತ್ಮಹತ್ಯೆ!

January 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋