• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

June 11, 2026
The adventure of selling land even by the dead The heroes who came from heaven and signed!

ಸತ್ತವರಿಂದಲೂ ಭೂಮಿ ಮಾರಾಟದ ಸಾಹಸ: ಸ್ವರ್ಗದಿಂದಲೇ ಸಹಿ ಮಾಡಿದ ಶೂರರು!

June 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

June 11, 2026
The adventure of selling land even by the dead The heroes who came from heaven and signed!

ಸತ್ತವರಿಂದಲೂ ಭೂಮಿ ಮಾರಾಟದ ಸಾಹಸ: ಸ್ವರ್ಗದಿಂದಲೇ ಸಹಿ ಮಾಡಿದ ಶೂರರು!

June 11, 2026
  • Home
Thursday, June 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

2025 ಸೆಪ್ಟೆಂಬರ್ 30ರ ದಿನ ಭವಿಷ್ಯ

Achyutkumar by Achyutkumar
September 29, 2025
969
VIEWS
Share on FacebookShare on WhatsappShare on Twitter
ADVERTISEMENT

ಮೇಷ ರಾಶಿ: ನೀವು ಅಂದುಕೊoಡಿರುವ ಕೆಲಸಗಳು ನಿಧಾನವಾಗಲಿದೆ. ಆತುರದ ನಿರ್ಧಾರಗಳನ್ನು ಮಾಡಬೇಡಿ. ಮನಸ್ಸು ಶಾಂತವಾಗಿರಿಸಿಕೊoಡಷ್ಟು ನಿಮಗೆ ಒಳ್ಳೆಯದು.

ವೃಷಭ ರಾಶಿ: ನಿಮ್ಮ ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಬರಲಿದೆ. ಬುದ್ದಿವಂತಿಕೆಯಿAದ ಕೆಲಸ ಮಾಡಿದರೆ ನಿಮ್ಮ ಬಾರ ಕಡಿಮೆ ಆಗಲಿದೆ. ನಿಮ್ಮ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಸೂಕ್ತ ಸಮಯ.

ADVERTISEMENT

ಮಿಥುನ ರಾಶಿ: ನೀವು ಮಾಡುವ ಕೆಲಸದಲ್ಲಿ ತಾಳ್ಮೆ ಅಗತ್ಯ. ಭಾವನಾತ್ಮಕ ಬದಲಾವಣೆಗಳಿಗೆ ಸಿದ್ಧರಾಗಿರಿ. ಮನಸ್ಸಿನ ಶಾಂತಿಗಾಗಿ ದೇವರ ಧ್ಯಾನ ಮಾಡಿ.

ADVERTISEMENT

ಕರ್ಕ ರಾಶಿ: ನೀವು ಕೈಕೊಂಡಿರುವ ಹೊಸ ಯೋಜನೆಗಳು ಯಶಸ್ವಿಯಾಗಲಿದೆ. ಕುಟುಂಬದವರ ಜೊತೆ ಸರಿಯಾಗಿ ಮಾತನಾಡಿ, ಸಮಸ್ಯೆಗಳನ್ನು ಆಲಿಸಿ. ಆರ್ಥಿಕ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ.

ಸಿಂಹ ರಾಶಿ: ಹೊಸ ವಿಷಯ ಕಲಿಯಲು ಈ ದಿನ ಸೂಕ್ತ. ಜೀವನದಲ್ಲಿ ಸಂತೋಷವಾಗಿರಲು ಚಟುವಟಿಕೆಯಿಂದ ಬದುಕಿ. ನಿಮ್ಮ ಮಾತಿನ ಬಗ್ಗೆ ಗಮನವಿರಲಿ.

ಕನ್ಯಾ ರಾಶಿ: ಅಗತ್ಯಕ್ಕಿಂತಲೂ ಹೆಚ್ಚಿನದಾಗಿ ಯಾವುದಕ್ಕೂ ಸ್ಪಂದಿಸಬೇಡಿ. ನಿಮ್ಮ ಮಾತು ನಿಮ್ಮ ನಿಗ್ರಹದಲ್ಲಿರದಿದ್ದರೆ ಸಮಸ್ಯೆ ಆಗಬಹುದು. ಹಣಕಾಸು ವ್ಯವಹಾರಗಳಲ್ಲಿ ಲಾಭ ಆಗಲಿದೆ.

ತುಲಾ ರಾಶಿ: ಹೊಸ ಅವಕಾಶಗಳು ನಿಮ್ಮನ್ನು ಅರೆಸಿ ಬರಲಿದೆ. ಕೌಟುಂಬಿಕ ವಿಷಯದಲ್ಲಿ ಸಮತೋಲನ ಕಾಯ್ದುಕೊಳ್ಳಿ. ಖರ್ಚು-ವೆಚ್ಚಗಳ ಬಗ್ಗೆ ನಿಗಾವಹಿಸಿ. ಅನೇಕ ದಿನದ ಸಮಸ್ಯೆ ದೂರವಾಗಲಿದೆ.

ವೃಶ್ಚಿಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಮಹತ್ವಪೂರ್ಣ ಸಾಧನೆ ಸಾಧ್ಯವಿದೆ. ಆರೋಗ್ಯದ ವಿಷಯದಲ್ಲಿ ಜಾಗೃತರಾಗಿರಿ. ಆಯಾಸವಾದರೆ ಕೂಡಲೇ ವಿಶ್ರಾಂತಿಪಡೆಯುವುದು ಸೂಕ್ತ.

ಧನು ರಾಶಿ: ಹೂಡಿಕೆ ವಿಚಾರಗಳ ಕಡೆ ಗಮನಕೊಡಿ. ಶೇರು, ಸೈಟು, ಚಿನ್ನ ಖರೀದಿಗೆ ಈ ದಿನ ಸೂಕ್ತವಾಗಿದೆ. ಸ್ನೇಹಿತರ ಜೊತೆ ಜಗಳ ಒಳ್ಳೆಯದಲ್ಲ.

ಮಕರ ರಾಶಿ: ಕುಟುಂಬದವರ ಸಹಕಾರದಿಂದ ಏಳಿಗೆ ಸಾಧ್ಯವಿದೆ. ಕೆಲಸದ ವಿಷಯದಲ್ಲಿ ಸೋಮಾರಿತನ ಬೇಡ. ಹಳೆಯ ಸ್ನೇಹಿತರನ್ನು ನೆಪಿಸಿಕೊಳ್ಳಿ.

ಕುಂಭ ರಾಶಿ: ನಿಮ್ಮೊಳಗೆ ಹೊಸ ಹೊಸ ಚಿಂತನೆಗಳು ಬರಲಿದೆ. ಉತ್ತಮ ಚಿಂತನೆಗಳನ್ನು ಜಾರಿಗೊಳಿಸಲು ತಡ ಮಾಡಬೇಡಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಆಗಲಿದೆ.

ಮೀನ ರಾಶಿ: ನಿಮ್ಮ ಮನಸಿಗೆ ಹಿತವಾಗುವ ಕೆಲಸ ಮಾಡಿ. ಜೀವನದಲ್ಲಿ ಯಾವುದು ಮುಖ್ಯ ಎಂಬುದರ ಬಗ್ಗೆ ಚಿಂತಿಸಿ. ಮಾಡುವ ಕೆಲಸದಲ್ಲಿ ಉತ್ತಮ ಫಲ ಸಿಗಲಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A fine more expensive than a bike!

ಬೈಕಿಗಿಂತಲೂ ದುಬಾರಿಯಾದ ದಂಡ!

June 11, 2026
RSS issue Thunderstorm in Karwar

RSS ವಿಚಾರ: ಕಾರವಾರದಲ್ಲಿ ಗುಡುಗಿದ ಕಾಗೇರಿ

June 11, 2026
The adventure of selling land even by the dead The heroes who came from heaven and signed!

ಸತ್ತವರಿಂದಲೂ ಭೂಮಿ ಮಾರಾಟದ ಸಾಹಸ: ಸ್ವರ್ಗದಿಂದಲೇ ಸಹಿ ಮಾಡಿದ ಶೂರರು!

June 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋