• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬ್ಯಾಂಕ್ ದಾಖಲೆ ಪಡೆದು ವಂಚನೆ!

March 4, 2026
Mighty Kids Friendship Conference attracts attention

ಜನಮನಸೆಳೆದ ಮೈಟಿ ಕಿಡ್ಸ ಸ್ನೇಹ ಸಮ್ಮೇಳನ

March 4, 2026
Lapse in providing food Strict action against staff!

ಆಹಾರ ಒದಗಿಸುವಲ್ಲಿ ಲೋಪ: ಸಿಬ್ಬಂದಿ ವಿರುದ್ಧ ಕಠಿಣ ಕ್ರಮ!

March 4, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬ್ಯಾಂಕ್ ದಾಖಲೆ ಪಡೆದು ವಂಚನೆ!

March 4, 2026
Mighty Kids Friendship Conference attracts attention

ಜನಮನಸೆಳೆದ ಮೈಟಿ ಕಿಡ್ಸ ಸ್ನೇಹ ಸಮ್ಮೇಳನ

March 4, 2026
Lapse in providing food Strict action against staff!

ಆಹಾರ ಒದಗಿಸುವಲ್ಲಿ ಲೋಪ: ಸಿಬ್ಬಂದಿ ವಿರುದ್ಧ ಕಠಿಣ ಕ್ರಮ!

March 4, 2026
ADVERTISEMENT
  • Home
  • Janamata
Wednesday, March 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶರಾವತಿ ಉಳಿಸುವಂತೆ ಸಹಿ ಅಭಿಯಾನ: ರಾಷ್ಟ್ರಪತಿಗೆ ಪತ್ರ

Achyutkumar by Achyutkumar
September 29, 2025
Signature campaign to save Sharavati Letter to the President
316
VIEWS
Share on FacebookShare on WhatsappShare on Twitter
ADVERTISEMENT

ಹೊನ್ನಾವರದ ಗೇರುಸೊಪ್ಪದಲ್ಲಿ ನಿರ್ಮಿಸಲು ಉದ್ದೇಶಿಸಿದ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ವಿರೋಧವ್ಯಕ್ತಪಡಿಸಿದೆ. ಈ ಯೋಜನೆಯನ್ನು ತಡೆಯುವಂತೆ ಕುಮಟಾ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ರವಾನಿಸಲಾಗಿದೆ.

Advertisement. Scroll to continue reading.
ADVERTISEMENT

`ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಅತ್ಯಂತ ಅಪರೂಪದ ಕಾಡುಹೊಂದಿದೆ. ವಿನಾಶದ ಅಂಚಿನಲ್ಲಿರುವ ಶಿಂಗಳಿಕ ಇಲ್ಲಿ ವಾಸಿಸುತ್ತಿದೆ. ಈ ಯೋಜನೆ ಜಾರಿಯಾದರೆ ಕಾಡಿನ ಜೊತೆ ಊರಿನವರಿಗೆ ಸಹ ಸಮಸ್ಯೆ ಆಗಲಿದೆ’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಹೇಳಿದ್ದಾರೆ. `ಶರಾವತಿ ಪಂಪ್ ಸ್ಟೋರೇಜ್ ಅವೈಜ್ಞಾನಿಕ ಯೋಜನೆಯಾಗಿದೆ. ಕೇಂದ್ರ ಸರ್ಕಾರ ಸಹ ಇದಕ್ಕೆ ಒಪ್ಪಿಗೆ ಸೂಚಿಸಿದ ಬಗ್ಗೆ ಮಾಹಿತಿಯಿದ್ದು, ಕೂಡಲೇ ಇಂಥ ಯೋಜನೆಯನ್ನು ತಡೆಯಬೇಕು’ ಎಂದು ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಅವರು ಒತ್ತಾಯಿಸಿದ್ದಾರೆ.

ADVERTISEMENT

`ಶರಾವತಿ ಪಂಪ್ ಸ್ಟೋರೆಜ್ ಯೋಜನೆಯಿಂದ ವಿದ್ಯುತ್ ಉತ್ಪಾದನೆಗಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ನಷ್ಟ ಆಗಲಿದೆ. ಅನೇಕರು ಈ ಯೋಜನೆಯಿಂದ ಬೀದಿಗೆ ಬರಲಿದ್ದಾರೆ. ಅಪಾರ ಪ್ರಮಾಣದಲ್ಲಿ ಅರಣ್ಯ ನಾಶ, ವನ್ಯಜೀವಿ ಸಂತತಿ ಹಾನಿ ಮಾಡುವ ಈ ಯೋಜನೆ ಅನುಷ್ಠಾನ ಯೋಗ್ಯವಲ್ಲ’ ಎಂದವರು ವಿವರಿಸಿದ್ದಾರೆ. `ಈ ಪ್ರಮಾಣದಲ್ಲಿ ಜನ ವಿರೋಧ ಇದ್ದರೂ ಯೋಜನೆಗೆ ಆಸಕ್ತಿವಹಿಸುವುದು ಸರಿಯಲ್ಲ’ ಎಂದವರು ಹೇಳಿದ್ದಾರೆ. `ಈ ಯೋಜನೆ ಸ್ಥಗಿತಗೊಳಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು’ ಎನ್ನುವ ಬಗ್ಗೆ ಜನ ಸಹಿ ಸಂಗ್ರಹಿಸಿದ ಅವರು ಸಹಾಯಕ ಆಯುಕ್ತ ಶ್ರವಣಕುಮಾರ ಅವರ ಮೂಲಕ ಪತ್ರ ರವಾನಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ಮುನ್ನಾ ಸಾಬ್, ತ್ಯಾಗರಾಜ್ ಮುಕ್ರಿ ಇತರರು ಯೋಜನೆಗೆ ವಿರೋಧವ್ಯಕ್ತಪಡಿಸಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬ್ಯಾಂಕ್ ದಾಖಲೆ ಪಡೆದು ವಂಚನೆ!

March 4, 2026
Mighty Kids Friendship Conference attracts attention

ಜನಮನಸೆಳೆದ ಮೈಟಿ ಕಿಡ್ಸ ಸ್ನೇಹ ಸಮ್ಮೇಳನ

March 4, 2026
Lapse in providing food Strict action against staff!

ಆಹಾರ ಒದಗಿಸುವಲ್ಲಿ ಲೋಪ: ಸಿಬ್ಬಂದಿ ವಿರುದ್ಧ ಕಠಿಣ ಕ್ರಮ!

March 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋