• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 27ರ ದಿನ ಭವಿಷ್ಯ

November 26, 2025
Tractor carrying sugarcane overturns

ಕಬ್ಬು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿ

November 26, 2025

ಕಳ್ಳನ ಹುಡುಕಿದ ಪೊಲೀಸರಿಗೆ ಸಿಕ್ಕಿದ್ದು ಗಾಂಜಾ ವ್ಯಾಪಾರಿ!

November 26, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 27ರ ದಿನ ಭವಿಷ್ಯ

November 26, 2025
Tractor carrying sugarcane overturns

ಕಬ್ಬು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿ

November 26, 2025

ಕಳ್ಳನ ಹುಡುಕಿದ ಪೊಲೀಸರಿಗೆ ಸಿಕ್ಕಿದ್ದು ಗಾಂಜಾ ವ್ಯಾಪಾರಿ!

November 26, 2025
  • Home
  • Janamata
Thursday, November 27, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ವಾಣಿಜ್ಯ

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

mobiletime .in by mobiletime .in
September 28, 2025
Share on FacebookShare on WhatsappShare on Twitter
ADVERTISEMENT

ಬಗೆ ಬಗೆಯ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಯಲ್ಲಾಪುರದ ರಂಗ ಸಹ್ಯಾದ್ರಿ ಟ್ರಸ್ಟ್ ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡುತ್ತಿದೆ. ತರಬೇತಿಪಡೆದವರಿಗೆ ಉದ್ಯೋಗ ಒದಗಿಸಿಕೊಡುವ ಜೊತೆ ಸ್ವ ಉದ್ಯೋಗ ಮಾಡುವವರಿಗೂ ಈ ಸಂಸ್ಥೆ ಬೆನ್ನೆಲುಬಾಗಿದೆ.

ADVERTISEMENT

ಯಲ್ಲಾಪುರ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿ ರಂಗ ಸಹ್ಯಾದ್ರಿ ಟ್ರಸ್ಟಿನ ಅಂಗಸ0ಸ್ಥೆ `ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ’ ಕಾರ್ಯನಿರ್ವಹಿಸುತ್ತಿದೆ. ಓದು-ಬರಹ ಬರದವರಿಗೆ ಸಹ ಇಲ್ಲಿ ಕೌಶಲ್ಯ ತರಬೇತಿ ನೀಡಿ, ಅವರವರ ಕುಟುಂಬ ನಡೆಸಲು ಅಗತ್ಯವಿರುವಷ್ಟು ಆದಾಯ ಕಲ್ಪಿಸುತ್ತದೆ. ಅರ್ದಕ್ಕೆ ಓದು ನಿಲ್ಲಿಸಿದವರಿಗೆ ಸಹ ಇಲ್ಲಿ ಕಲಿಕೆಗೆ ಸಾಕಷ್ಟು ಅವಕಾಶಗಳಿದೆ.

ADVERTISEMENT

ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ಸದ್ಯ 6 ತಿಂಗಳ ತರಬೇತಿಯನ್ನು ಸಂಯೋಜಿಸಲಾಗಿದೆ. ಈ ಆರು ತಿಂಗಳ ತರಬೇತಿಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಂಸ್ಥೆಯೇ ಉದ್ಯೋಗ ಕೊಡಿಸುತ್ತದೆ. ವಿದ್ಯುತ್ ಉಪಕರಣಗಳ ಬಗ್ಗೆ ತರಬೇತಿ ನೀಡುವುದು ಈ ಸಂಸ್ಥೆಯ ಮುಖ್ಯ ಕೆಲಸ. ಅದರಲ್ಲಿಯೂ ಮುಖ್ಯವಾಗಿ ಇಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಬೇರೆ ಬೇರೆ ಊರಿನಿಂದ ಬರುವವರಿಗೆ ಸಂಸ್ಥೆಯೇ ಹಾಸ್ಟೇಲ್ ವ್ಯವಸ್ಥೆಯನ್ನು ಮಾಡುತ್ತಿದೆ. 2016ರಲ್ಲಿ ಶುರುವಾದ ಈ ಸಂಸ್ಥೆ ಈವರೆಗೆ ನೂರಾರು ಜನರಿಗೆ ಉದ್ಯೋಗದ ದಾರಿ ತೋರಿದೆ.

ADVERTISEMENT

ಇಲ್ಲಿ ತರಬೇತಿ ಮುಗಿಸಿದವರಿಗೆ ಕನಿಷ್ಟ 24 ಸಾವಿರ ರೂ ವೇತನದ ಉದ್ಯೋಗವನ್ನು ದೊರಕಿಸಿಕೊಡಲಾಗುತ್ತದೆ. ಇನ್ನೂ ಬೇರೆ ಬೇರೆ ಊರುಗಳಿಗೆ ತೆರಳಿ ಉದ್ಯೋಗ ಮಾಡಲು ಮನಸ್ಸಿಲ್ಲದವರಿಗೆ ಸಂಸ್ಥೆಯ ಮೂಲಕವೇ ಸ್ವ ಉದ್ಯೋಗದ ಮಾರ್ಗದರ್ಶನ ನೀಡಲಾಗುತ್ತದೆ. ಊರಿನಲ್ಲಿಯೇ ಉಳಿದು ಟಿವಿ, ಫ್ಯಾನು, ಪ್ರಿಜ್, ಎಸಿ, ಮಿಕ್ಸರ್-ಗ್ರಾಂಡರ್ ದುರಸ್ತಿ ನಡೆಸುವವರಿಗೆ ಈ ಸಂಸ್ಥೆ ಪ್ರೋತ್ಸಾಹ ನೀಡುತ್ತಿದೆ.

ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ತರಬೇತಿಪಡೆದ ಅಭ್ಯರ್ಥಿಗಳು ಹೇಳುವುದೇನು? ವಿಡಿಯೋ ನೋಡಿ.. ಇನ್ನಷ್ಟು ವಿಷಯ ಮುಂದೆ ಓದಿ..

ಪ್ರತಿಯೊಬ್ಬರ ಮನೆಯಲ್ಲಿಯೂ ವಿದ್ಯುತ್ ಸಾಮಗ್ರಿಗಳ ಬಳಕೆಯಲ್ಲಿದ್ದು, ಅದರ ದುರಸ್ತಿ ಸೇವೆಯ ಮೂಲಕ ಬದುಕು ಕಟ್ಟಿಕೊಳ್ಳುವವರಿಗಾಗಿ ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ ಶ್ರಮಿಸುತ್ತಿದೆ. ವಿದ್ಯುತ್ ಉಪಕರಣಗಳ ಸುರಕ್ಷಿತ ಬಳಕೆ ವಿಧಾನಗಳೊಂದಿಗೆ ಅವುಗಳ ದುರಸ್ತಿ ಮಾಡುವ ಬಗ್ಗೆ ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ ಮಾಹಿತಿ ನೀಡಿದೆ. ಉದ್ಯೋಗವಿಲ್ಲದೇ ಸಮಸ್ಯೆಯಲ್ಲಿದ್ದ ನನಗೆ ಈ ತರಬೇತಿ ಪಡೆದಿದ್ದರಿಂದ ಯೋಗ್ಯ ಬದುಕು ನನ್ನದಾಗಿದೆ’ ಎಂದು ಕಿರವತ್ತಿಯ ಶಬ್ಬಿರ್ ವಂತಿ ಅನಿಸಿಕೆ ಹಂಚಿಕೊoಡಿದ್ದಾರೆ.

ಸದ್ಯ ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯುವವರಿಗಾಗಿ ಪ್ರವೇಶಾತಿ ಶುರುವಾಗಿದೆ. ಪ್ರತಿ ದಿನ ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ತರಬೇತಿ ನೀಡಲಾಗುತ್ತದೆ.

ಪ್ರವೇಶಾತಿಗೆ ಜೂನ್ 5 ಕೊನೆಯ ದಿನವಾಗಿದ್ದು, ನಿಮ್ಮ ಪ್ರವೇಶ ಕಾಯ್ದಿರಿಸಲು ಇಲ್ಲಿ ಫೋನ್ ಮಾಡಿ: 7795762900 ಅಥವಾ 8088822907

#Sponsored

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 27ರ ದಿನ ಭವಿಷ್ಯ

November 26, 2025
Tractor carrying sugarcane overturns

ಕಬ್ಬು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿ

November 26, 2025

ಕಳ್ಳನ ಹುಡುಕಿದ ಪೊಲೀಸರಿಗೆ ಸಿಕ್ಕಿದ್ದು ಗಾಂಜಾ ವ್ಯಾಪಾರಿ!

November 26, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋