• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT
  • Home
  • Janamata
Friday, March 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಗಳ ಮೇಲೆ ಕೈ ಮಾಡಿದ ಕೊರಗು: ವಿಷ ಕುಡಿದ ಚಾಲಕ!

Achyutkumar by Achyutkumar
October 24, 2025
596
VIEWS
Share on FacebookShare on WhatsappShare on Twitter
ADVERTISEMENT

ಅಂಕೋಲಾದಲ್ಲಿ ಚಾಲಕರಾಗಿದ್ದ ಮಹಾಂತೇಶ ಮಕಮನಿ ಅವರು ಮಗಳ ಮೇಲೆ ಕೈ ಮಾಡಿದ್ದಾರೆ. ಮಗಳಿಗೆ ಹೊಡೆದ ನೋವು ತಾಳಲಾರದೇ ಅವರು ವಿಷ ಸೇವಿಸಿ ಸಾವನಪ್ಪಿದ್ದಾರೆ.

Advertisement. Scroll to continue reading.
ADVERTISEMENT

ಅಂಕೋಲಾದ ಬಾಳೆಗುಳಿಯಲ್ಲಿ ಮಹಾಂತೇಶ ಮಕಮನಿ (40) ಅವರು ವಾಸವಾಗಿದ್ದರು. ಚಾಲಕರಾಗಿ ಅವರು ಕೆಲಸ ಮಾಡಿಕೊಂಡಿದ್ದರು. ಮಹಾಂತೇಶ ಮಕಮನಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣವೊಂದು ಬಾಕಿಯಿದ್ದು, ಸದಾ ಅದೇ ಗುಂಗಿನಲ್ಲಿರುತ್ತಿದ್ದರು. ಅಕ್ಟೊಬರ್ 3ರಂದು ಬೆಳಗ್ಗೆ ಅವರು ತಮ್ಮ ಜೊತೆಯಿದ್ದ ಮಗಳ ಮೇಲೆ ಕೈ ಮಾಡಿದರು. ಸಿಟ್ಟಿನಲ್ಲಿ ಮಗಳ ಮೇಲೆ ಕೈ ಮಾಡಿ ಗಲಾಟೆ ಮಾಡಿದರು.

ADVERTISEMENT

ಅದಾದ ನಂತರ ಮಗಳಿಗೆ ಹೊಡೆದ ಕೊರಗು ಮಹಾಂತೇಶ ಮಕಮನಿ ಅವರನ್ನು ಕಾಡಿಸಲು ಶುರುವಾಯಿತು. ತಮ್ಮನ್ನು ತಾವು ಸಮಾಧಾನ ಮಾಡಿಕೊಳ್ಳಲು ಸಾಧ್ಯವಾಗದ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದರು. ಬಾಳೆಗುಳಿಯ ಮನೆಯಲ್ಲಿ ತಂದಿರಿಸಿದ್ದ ಕ್ರಿಮಿನಾಶಕ ಸೇವಿಸಿದರು. ಇದನ್ನು ನೋಡಿದ ಕುಟುಂಬದವರು ತಕ್ಷಣ ಅವರನ್ನು ಅಂಕೋಲಾದ ಆಸ್ಪತ್ರೆಗೆ ಸಾಗಿಸಿದರು.

ADVERTISEMENT

ಮಹಾಂತೇಶ ಮಕಮನಿ ಅವರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ಅವರನ್ನು ಅಂಕೋಲಾದಿoದ ಕಾರವಾರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಯಿತು. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹುಬ್ಬಳ್ಳಿಯ ಕಿಮ್ಸ್’ಗೆ ಶಿಫಾರಸ್ಸು ಮಾಡಿದರು. ಕಿಮ್ಸ ಆಸ್ಪತ್ರೆಯಲ್ಲಿ ಮಹಾಂತೇಶ ಮಕಮನಿ ಅವರಿಗೆ ಚಿಕಿತ್ಸೆ ಮುಂದುವರೆದಿತ್ತು. ಆದರೆ, 14 ದಿನಗಳ ನಿರಂತರ ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳಲಿಲ್ಲ.

ಅಕ್ಟೊಬರ್ 22ರಂದು ಹುಬ್ಬಳ್ಳಿ ಆಸ್ಪತ್ರೆಯಲ್ಲಿಯೇ ಮಹಾಂತೇಶ ಮಕಮನಿ ಅವರು ಕೊನೆಯುಸಿರೆಳೆದರು. ಬಾಗಲಕೋಟೆಯ ಗುಳೆದಗಟ್ಟದಲ್ಲಿರುವ ಮಹಾಂತೇಶ ಮಕಮನಿ ಅವರ ತಂದೆ ನಾರಾಯಣ ಮಕಮನಿ ಅವರು ಮಗನ ಸಾವಿನ ಬಗ್ಗೆ ವಿಚಾರಿಸಿದರು. ಕೋರ್ಟ ಪ್ರಕರಣದ ಬೇಸರದಲ್ಲಿ ಅವರು ಮಗಳ ಮೇಲೆ ಕೈ ಮಾಡಿರುವ ವಿಚಾರ ತಿಳಿಯಿತು. ವಿಷ ಪ್ರಾಷನದಿಂದ ಮಗ ಸಾವನಪ್ಪಿರುವುದನ್ನು ಅರಿತ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋