• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Home
  • Janamata
Thursday, May 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವೃದ್ಧರ ಪಾಲಿನ ಆಶಾಕಿರಣ ಈಶ್ವರೀಯ ವಿಶ್ರಾಮಧಾಮ!

Achyutkumar by Achyutkumar
October 16, 2025
A ray of hope for the elderly a divine resting place!
1.1k
VIEWS
Share on FacebookShare on WhatsappShare on Twitter
ADVERTISEMENT

ಕಳೆದ ಎಂಟು ವರ್ಷಗಳಿಂದ ಅನಾಥ ಸ್ಥಿತಿಯಲ್ಲಿದ್ದ ಯಲ್ಲಾಪುರದ ಈಶ್ವರಿಯ ವಿಶ್ವವಿದ್ಯಾಲಯಕ್ಕೆ ಇದೀಗ ಮರು ಚೈತನ್ಯ ಸಿಕ್ಕಿದೆ. ವೃದ್ಧರ ಪಾಲಿಗೆ ಆಶಾಕಿರಣವಾಗಬಹುದಾದ `ವಿಶ್ರಾಮಧಾಮ’ ಇಲ್ಲಿ ಸ್ಥಾಪನೆಯಾಗಿದೆ.

ADVERTISEMENT

ಮುಂಡಗೋಡು ರಸ್ತೆಯಲ್ಲಿರುವ ಈಶ್ವರೀಯ ವಿಶ್ವವಿದ್ಯಾಲಯದ ಆಸ್ತಿ ಮಾರಾಟವಾಗಿದೆ’ ಎಂದು ಕೆಲ ವರ್ಷಗಳಿಂದ ಊಹಾಪೋಹಗಳು ಕೇಳಿ ಬಂದಿತ್ತು.  ಆದರೆ, ಆ ಎಲ್ಲಾ ಊಹಾಪೋಹಗಳಿಗೆ ಈಶ್ವರಿ ವಿಶ್ವವಿದ್ಯಾಲಯದ ಹುಬ್ಬಳ್ಳಿ ವಲಯದ ನಿರ್ದೇಶಕ ಬಸವರಾಜ ರಾಜಋಷಿ ಅವರು ತೆರೆ ಎಳೆದಿದ್ದಾರೆ. `ಯಾರೇ ಖರೀದಿಗೆ ಬಂದರೂ ಸಂಸ್ಥೆ ಮಾರಾಟವಾಗಲು ಬಿಡುವುದಿಲ್ಲ’ ಎಂದವರು ಹೇಳಿದ್ದಾರೆ.

ADVERTISEMENT

`ಸಾಕಷ್ಟು ಕಷ್ಟಪಟ್ಟು ಇಲ್ಲಿ ಸಂಸ್ಥೆ ಕಟ್ಟಲಾಗಿದೆ. ಸಾವಿರಾರು ಜನ ಸಹೋದರ-ಸಹೋದರಿಯರು ಇಲ್ಲಿ ಕಟ್ಟಡ ಕಟ್ಟಲು ಶ್ರಮಿಸಿದ್ದಾರೆ. ಸರ್ಕಾರದಿಂದ ಯಾವ ಅನುದಾನ ಪಡೆಯದೇ ಸ್ವಂತ ಶ್ರಮದಿಂದ ಈ ತಪೋವನ ಸಿದ್ಧಗೊಂಡಿದೆ. ಹುಬ್ಬಳ್ಳಿಯಲ್ಲಿ ಅಭಿವೃದ್ಧಿ ಕೆಲಸ ಶುರು ಮಾಡಿದ ಕಾರಣ ಯಲ್ಲಾಪುರದ ಈಶ್ವರಿ ವಿಶ್ವವಿದ್ಯಾಲಯದ ಕಡೆ ಗಮನಹರಿಸಲು ಸಾಧ್ಯವಾಗಿರಲಿಲ್ಲ. ಇದೀಗ ಮತ್ತೆ ತಪೋವನದ ಚಟುವಟಿಕೆಗಳು ಆರಂಭವಾಗಿದೆ’ ಎಂದವರು ವಿವರಿಸಿದರು.

ADVERTISEMENT

ಈಶ್ವರೀಯ ವಿಶ್ವವಿದ್ಯಾಲಯದಲ್ಲಿಯೇ ಜೀವನ ಸವೆಸಿ ವೃದ್ಧಾಪ್ಯದಲ್ಲಿರುವವರ ವಿಶ್ರಾಂತಿಗಾಗಿ ಈ ವಿಶ್ರಾಮಧಾಮ ಆರಂಭಿಸಿದ್ದೇವೆ. ಆಧ್ಯಾತ್ಮದ ಆಸಕ್ತರ ತಪಸ್ಸಿಗೆ ಆಸಕ್ತರಾದವರಿಗೆ ಇಲ್ಲಿ ಆಹ್ವಾನವಿದ್ದು, ಸರ್ವಧರ್ಮ ಸಮನ್ವಯವಾದ ಆಧ್ಯಾತ್ಮದ ಬೋಧನೆಯನ್ನು ತಪೋವನದಲ್ಲಿ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

`ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರ ಮೂಲಕ ಮಕ್ಕಳಿಗೆ ಜೀವನ ಮೌಲ್ಯಗಳನ್ನು ಕಲಿಸುವ ಕಾರ್ಯವನ್ನು ಈ ಹಿಂದೆ ತಪೋವನದಲ್ಲಿ ಮಾಡಲಾಗುತ್ತಿತ್ತು. ಕರೊನಾ ಸಂದರ್ಭದಲ್ಲಿ ಅದನ್ನು ಮುಂದುವರೆಸಲು ಸಾಧ್ಯವಾಗಿರಲಿಲ್ಲ. ಸರ್ಕಾರದ ತರಬೇತಿ ಯೋಜನೆಗಳು ಶುರುವಾದರೆ ಗ್ರಾಮೀಣ ಭಾಗದ ಮಕ್ಕಳ ವ್ಯಕ್ತಿತ್ವ ಮೌಲ್ಯಯುತವಾಗಿ ಬೆಳೆಯಲು ಸಾಧ್ಯ’ ಎಂದವರು ಅನಿಸಿಕೆಹಂಚಿಕೊAಡರು.

ಹುಬ್ಬಳ್ಳಿ ವಲಯ ಸಂಚಾಲಕಿ ನಿರ್ಮಲಾ, ಗುಂತಕಲ್ ಸಂಚಾಲಕಿ ಶಕುಂತಲಾ, ಹುಬ್ಬಳ್ಳಿಯ ವಿಜಯಾ, ಧಾರವಾಡದ ಸಂಚಾಲಕಿ ಜಯಂತಿ, ದಾವಣಗೆರೆ ತಪೋವನದ ಸಂಚಾಲಕಿ ಲೀಲಾ, ಶಿರಸಿಯ ಸಂಚಾಲಕಿ ವೀಣಾ ಅವರು ಭವಿಷ್ಯದ ಯೋಜನೆಗಳ ಬಗ್ಗೆ ವಿವರಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋