• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

July 27, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

July 27, 2026
  • Home
  • Janamata
Tuesday, July 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ನಾರಿಮಣಿಯರ ಏಟಿಗೆ ಆಸ್ಪತ್ರೆ ಸೇರಿದ ಅತಿಕ್ರಮಣದಾರ!

Achyutkumar by Achyutkumar
October 29, 2025
Share on FacebookShare on WhatsappShare on Twitter

ಮಹಿಳೆಯರಿಬ್ಬರು ಸೇರಿ ಹೊಡೆದ ಪರಿಣಾಮ ಸಿದ್ದಾಪುರದ ಗಣಪತಿ ನಾಯ್ಕ ಅವರು ಆಸ್ಪತ್ರೆ ಸೇರಿದ್ದಾರೆ. ಅರಣ್ಯ ಅತಿಕ್ರಮಣ ಪ್ರದೇಶಕ್ಕೆ ಪ್ರವೇಶಿಸಿದನ್ನು ಸಹಿಸದ ಆಶಾ ಹಾಗೂ ಕಲ್ಪನಾ ಎಂಬಾತರು ಗಣಪತಿ ನಾಯ್ಕ ಅವರಿಗೆ ಥಳಿಸಿದ್ದು, ರಾಘವೇಂದ್ರ ಭಂಡಾರಿ ಅವರು ಈ ಹೊಡೆದಾಟಕ್ಕೆ ಸಹಕಾರ ನೀಡಿದ್ದಾರೆ!

ADVERTISEMENT

ಸಿದ್ದಾಪುರದ ಕಾನೂಸರು ಮಾರುತಿ ನಗರದ ಗಣಪತಿ ಬಂಗಾರ್ಯ ನಾಯ್ಕ ಅವರ ಕುಟುಂಬದವರು ಅನಾಧಿಕಾಲದಿಂದಲೂ ಅರಣ್ಯ ಅತಿಕ್ರಮಿಸಿಕೊಂಡಿದ್ದರು. ಪೂರ್ವಜರು ಮಾಡಿಟ್ಟ ಅತಿಕ್ರಮಣ ಪ್ರದೇಶವಾದ ಕಾನಸೂರಿನ ಸರ್ವೇ ನಂ 16/3ರಲ್ಲಿ ಗಣಪತಿ ನಾಯ್ಕ ಅವರು ಕೆಲಸ ಮಾಡುತ್ತಿದ್ದರು. ಆ ಪ್ರದೇಶದ ಪಕ್ಕದಲ್ಲಿ ರಾಘವೇಂದ್ರ ಗೋಪಾಲ ಭಂಡಾರಿ ಅವರ ಮನೆಯೂ ಇತ್ತು. ಹೀಗಾಗಿ ಗಣಪತಿ ನಾಯ್ಕ ಅವರು ಅತಿಕ್ರಮಣ ಪ್ರದೇಶದಲ್ಲಿ ಅಭಿವೃದ್ಧಿ ಕೆಲಸ ಮಾಡುವುದನ್ನು ರಾಘವೇಂದ್ರ ಭಂಡಾರಿ ಅವರು ಸಹಿಸುತ್ತಿರಲಿಲ್ಲ.

ADVERTISEMENT

`ಈ ಭೂಮಿ ನಿನಗೆ ಸೇರಿದಲ್ಲ. ಇಲ್ಲಿ ಬರಬೇಡ’ ಎಂದು ಸಾಕಷ್ಟು ಬಾರಿ ರಾಘವೇಂದ್ರ ಭಂಡಾರಿ ಅವರು ಸೂಚಿಸಿದ್ದರು. ಅದಾಗಿಯೂ ಗಣಪತಿ ನಾಯ್ಕ ಅವರು ಆ ಭೂಮಿಯಲ್ಲಿ ಅಭಿವೃದ್ಧಿ ಕೆಲಸ ಮುಂದುವರೆಸಿದ್ದರು. ಇದೇ ಕಾರಣದಿಂದ ಗಣಪತಿ ನಾಯ್ಕ ಹಾಗೂ ರಾಘವೇಂದ್ರ ಭಂಡಾರಿ ಅವರ ನಡುವೆ ದ್ವೇಷ ಮೂಡಿತ್ತು. ಹೀಗಾಗಿ
ಗಣಪತಿ ನಾಯ್ಕ ಅವರು ಅಲ್ಲಿ ಕೆಲಸ ಮಾಡುವಾಗ ರಾಘವೇಂದ್ರ ಭಂಡಾರಿ ಅವರು ತಕರಾರು ಮಾಡುವುದು ಸಾಮಾನ್ಯವಾಗಿತ್ತು.

ಅಕ್ಟೊಬರ್ 28ರಂದು ಗಣಪತಿ ನಾಯ್ಕ ಅವರು ಆ ಅತಿಕ್ರಮಣ ಭೂಮಿಗೆ ತೆರಳಿ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಬಡಿಗೆಹಿಡಿದು ಬಂದ ರಾಘವೇಂದ್ರ ಭಂಡಾರಿ ಅವರು ಗಣಪತಿ ನಾಯ್ಕ ಅವರಿಗೆ ಬಾರಿಸಿದರು. ಇದಕ್ಕೆ ಕಾಯುತ್ತಿದ್ದ ಆಶಾ ಹಾಗೂ ಕಲ್ಪನಾ ಅವರು ಗಣಪತಿ ನಾಯ್ಕ ಅವರನ್ನು ಹಿಡಿದು ಥಳಿಸಿದರು. ಈ ಮೂವರು ಸೇರಿ ಗಣಪತಿ ನಾಯ್ಕ ಅವರನ್ನು ನೆಲಕ್ಕೆ ಬೀಳಿಸಿ ಕಾಲಿನಿಂದ ಒದ್ದು ನೋವು ಮಾಡಿದರು. ಗಣಪತಿ ನಾಯ್ಕ ಅವರು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಪಡೆದಿದ್ದು, ಈ ಎಲ್ಲಾ ವಿದ್ಯಮಾನಗಳ ಬಗ್ಗೆ ಪೊಲೀಸರಿಗೆ ದೂರಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

July 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!