• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆಡಳಿತಾಧಿಕಾರಿ V/S ಆಡಳಿತ ಮಂಡಳಿ: ಗೊಂದಲದ ಗೂಡಾದ ಯಲ್ಲಾಪುರ TMS

Achyutkumar by Achyutkumar
October 23, 2025
Yallapur TMS a hotbed of confusion
921
VIEWS
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಟಿಎಂಎಸ್ ವಿಷಯವಾಗಿ ಎರಡು ಬಣದ ನಡುವೆ ಹಗ್ಗ ಜಗ್ಗಾಟ ಮುಂದುವರೆದಿದ್ದು, ಇಲ್ಲಿನ ವಿಷಯಗಳು ಗೊಂದಲದ ಗೂಡಾಗಿದೆ. ಟಿ ಎಂ ಎಸ್ ಚುನಾವಣೆಯಲ್ಲಿ ಮತದಾನ ಮಾಡಿದ ಸದಸ್ಯರು ಫಲಿತಾಂಶದ ಬಗ್ಗೆ ಕಾಯುತ್ತಿದ್ದು, ಅಂತಿಮ ನಿರ್ಣಯ ಮಾತ್ರ ಈವರೆಗೂ ಹೊರಬಿದ್ದಿಲ್ಲ.

Advertisement. Scroll to continue reading.
ADVERTISEMENT

ಟಿ ಎಂ ಎಸ್ ಸಂಸ್ಥೆಗೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶಿಸಿತ್ತು. ಅದಾದ ನಂತರ ಆ ಆದೇಶಕ್ಕೆ ತಡೆಯಾಜ್ಞೆ ಬಂದ ಸುದ್ದಿ ಬಂದಿತ್ತು. ಈ ನಡುವೆ ಮತ್ತೆ ಆಡಳಿತಾಧಿಕಾರಿ ವಿಷಯ ಮುನ್ನೆಲೆಗೆ ಬಂದಿದೆ. ಒಟ್ಟಿನಲ್ಲಿ ಟಿಎಂಎಸ್ ಆಡಳಿತ ಮಂಡಳಿಯ ವಿಷಯ ಮುಂದೆನಾಗುತ್ತದೆ? ಎನ್ನುವುದರ ಬಗ್ಗೆ ಅಲ್ಲಿನ ಸದಸ್ಯರ ಜೊತೆ ಸಾರ್ವಜನಿಕರಲ್ಲಿಯೂ ಕುತೂಹಲ ಮೂಡಿಸಿದೆ.

ADVERTISEMENT

ಎನ್ ಕೆ ಭಟ್ಟ ಅಗ್ಗಾಶಿಕುಂಬ್ರಿ ನೇತೃತ್ವದ ಆಡಳಿತ ಮಂಡಳಿ ಇಲ್ಲಿ ಅಧಿಕಾರದಲ್ಲಿತ್ತು. ಅವರ ಅಧಿಕಾರ ಅವಧಿ ಮುಕ್ತಾಯದ ಹಂತದಲ್ಲಿರುವುದರಿAದ ಸೆಪ್ಟೆಂಬರ್ 28ರಂದು ಟಿಎಂಎಸ್ ಆಡಳಿತ ಮಂಡಳಿಯ ಆಯ್ಕೆಗಾಗಿ ಚುನಾವಣೆ ನಡೆದಿತ್ತು. ಆದರೆ, ಚುನಾವಣೆಯ ವಿಚಾರವಾಗಿ ಉಚ್ಛ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಬಾಕಿ ಹಿನ್ನಲೆ ಮತ ಎಣಿಕೆ ನಡೆದಿರಲಿಲ್ಲ. ಹಾಗಾಗಿ ನೂತನ ಆಡಳಿತ ಮಂಡಳಿ ಸಹ ಅಸ್ತಿತ್ವಕ್ಕೆ ಬಂದಿರಲಿಲ್ಲ.

ADVERTISEMENT

ಈ ನಡುವೆ ಅಕ್ಟೋಬರ್ 13ರಂದು ಎನ್ ಕೆ ಭಟ್ಟ ಅಗ್ಗಾಶಿಕುಂಬ್ರಿ ಅವರ ಅವಧಿ ಮುಕ್ತಾಯವಾಗಿದ್ದು, ಅಕ್ಟೊಬರ್ 15ರಂದು ಸಂಸ್ಥೆಗೆ ಆಡಳಿತಾಧಿಕಾರಿ ನೇಮಕ ನಡೆದಿತ್ತು. ಸಂಘದ ಆಡಳಿತಾತ್ಮಕ ದೃಷ್ಟಿಯಿಂದ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಅಜ್ಮತ್ ಉಲ್ಲಾ ಖಾನ್ ಅವರು ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಶಿರಸಿ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜಿತ್ ಶಿರಹಟ್ಟಿ ಅವರು ಅಗಸ್ಟ್ 15ರಂದು ಆಡಳಿತಾಧಿಕಾರಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದರು.

ಅದಾದ ಮರುದಿನವೇ ಆಡಳಿತಾಧಿಕಾರಿ ನೇಮಿಸಿ ಸಹಕಾರಿ ಇಲಾಖೆ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದ ಮಾಹಿತಿ ಬಂದಿತು. ಅವಧಿ ಮುಗಿಯುವ ಮುನ್ನ ಆಡಳಿತಾಧಿಕಾರಿ ನೇಮಕ ವಿಚಾರವಾಗಿ ಎನ್ ಕೆ ಭಟ್ಟ ಅವರ ತಂಡ ಧಾರವಾಡ ಉಚ್ಛ ನ್ಯಾಯಾಲಯದ ಮೋರೆ ಹೋಗಿದ್ದು, ಆಡಳಿತಾಧಿಕಾರಿ ಅಧಿಕಾರ ಸ್ವೀಕರಿಸದೇ ಇದ್ದರೆ ಆಡಳಿತ ಮಂಡಳಿ ಮುಂದುವರೆಯುವ ಬಗ್ಗೆ ನ್ಯಾಯಾಲಯ ಹೇಳಿತ್ತು. ಹೀಗಾಗಿ ಹಳೆಯ ಆಡಳಿತ ಮಂಡಳಿಗೆ ಜಯ ಸಿಕ್ಕ ಬಗ್ಗೆ ಸುದ್ದಿಯಾಗಿತ್ತು.

ಆದರೆ, ನ್ಯಾಯಾಲಯದ ಆದೇಶ ಬರುವ ಮುಂಚಿನ ದಿನಾಂಕದ ಜೊತೆ ತಮ್ಮ ಟಿಎಂಎಸ್ ದಾಖಲೆಗಳಲ್ಲಿ ಆಡಳಿತಾಧಿಕಾರಿಗಳ ಸಹಿ ಬಿದ್ದಿದೆ. ಸದ್ಯ ಲಭ್ಯವಿರುವ ದಾಖಲೆಗಳ ಆಧಾರದಲ್ಲಿ ಟಿಎಂಎಸ್ ಸಂಸ್ಥೆಗೆ ಆಡಳಿತ ಮಂಡಳಿ ಬದಲು ಆಡಳಿತಾಧಿಕಾರಿಗಳ ಪ್ರಭಾವವೇ ಅಧಿಕವಾಗಿದೆ. ಆಡಳಿತ ಮಂಡಳಿ ಹಾಗೂ ಆಡಳಿತ ಅಧಿಕಾರಿಗಳ ಅಧಿಕಾರದ ಬಗ್ಗೆ ಎಪಿಎಂಸಿ ಸುತ್ತಲೂ ಚರ್ಚೆ ನಡೆಯುತ್ತಿದ್ದು, ಮುಂದಿನ ನಡೆಯ ಬಗ್ಗೆ ಕುತೂಹಲ ಹೆಚ್ಚಾಗಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋