• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Skill-appropriate employment

ಉದ್ಯೋಗ ಅವಕಾಶ: ನಾಲ್ಕು ಹುದ್ದೆಗಳ ನೇಮಕಾತಿ ಪ್ರಕಟಣೆ

November 7, 2025

ಜನಗಣತಿ: ಪ್ರಾಯೋಗಿಕ ಪರೀಕ್ಷೆಗೆ ಜೊಯಿಡಾ ಆಯ್ಕೆ

November 7, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 8ರ ದಿನ ಭವಿಷ್ಯ

November 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Skill-appropriate employment

ಉದ್ಯೋಗ ಅವಕಾಶ: ನಾಲ್ಕು ಹುದ್ದೆಗಳ ನೇಮಕಾತಿ ಪ್ರಕಟಣೆ

November 7, 2025

ಜನಗಣತಿ: ಪ್ರಾಯೋಗಿಕ ಪರೀಕ್ಷೆಗೆ ಜೊಯಿಡಾ ಆಯ್ಕೆ

November 7, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 8ರ ದಿನ ಭವಿಷ್ಯ

November 7, 2025
  • Home
  • Janamata
Friday, November 7, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಧರ್ಮಸ್ಥಳ: ಧರ್ಮದ್ರೋಹಿಗಳ ವಿರುದ್ಧ ರಾಷ್ಟ್ರಪತಿಗೆ ಪತ್ರ

Achyutkumar by Achyutkumar
October 29, 2025
Dharmasthala Letter to the President against heretics
Share on FacebookShare on WhatsappShare on Twitter

ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಿದವರನ್ನು ಯಲ್ಲಾಪುರದ ಸಮಾನ ಮನಸ್ಕರ ತಂಡ ಧರ್ಮ ವಿರೋಧಿ ಎಂದು ಕರೆದಿದೆ. ಆ ಧರ್ಮ ವಿರೋಧಿಗಳ ವಿರುದ್ಧ ಕಠಿಣ ಕ್ರಮಕ್ಕಾಗಿ 501 ಜನ ಸಹಿ ಹಾಕಿ ರಾಷ್ಟçಪತಿಗಳಿಗೆ ಪತ್ರ ಬರೆದಿದ್ದಾರೆ.

ADVERTISEMENT

`ಕರ್ನಾಟಕ ರಾಜ್ಯ ಸರ್ಕಾರ ಧರ್ಮದ್ರೋಹಿಗಳ ಮಾತು ಕೇಳಿ ಧರ್ಮಸ್ಥಳದ ವಿರುದ್ಧ ತನಿಖೆ ನಡೆಸಿತು. ಆದರೆ, ಆ ತನಿಖೆಯಲ್ಲಿ ಏನೂ ಸಿಗಲಿಲ್ಲ. ಹೀಗಾಗಿ ಇದು ಧರ್ಮಸ್ಥಳದ ವಿರುದ್ಧ ನಡೆದ ಷಂಡ್ಯAತ್ರ ಎಂಬುದು ಬಯಲಾಯಿತು. ಆದರೆ, ಈ ತನಿಖೆ ಇಲ್ಲಿಗೆ ಮುಗಿಸದೇ ದೂರು ಕೊಟ್ಟವರ ವಿರುದ್ಧವೂ ತನಿಖೆ ನಡೆಯಬೇಕು’ ಎಂದು ಸಮಾನ ಮನಸ್ಕರು ಆಗ್ರಹಿಸಿದ್ದಾರೆ.

ADVERTISEMENT

`ನೂರಾರು ಶವ ಹೂತಿರುವುದಾಗಿ ಸುಳ್ಳು ಹೇಳಿದ್ದ ಚನ್ನಯ್ಯ, ತಮ್ಮ ಮಗಳ ಸಾವಿನ ಕಥೆ ಕಟ್ಟಿದ್ದ ಸುಜಾತಾ ಭಟ್ಟ, ಅವರ ಬೆನ್ನೆಲುಬಾಗಿರುವ ಮಹೇಶ ತಿಮ್ಮರೋಡಿ, ಜಂತ ಟಿ, ಗಿರೀಶ ಮಟ್ಟಣ್ಣ ಮಹಮದ್ ಸಮೀರ್ ಹಾಗೂ ದೆಹಲಿಯಿಂದ ಆಟವಾಡಿಸುವ ಹಿಂದು ವಿರೋಧಿ ತಂಡದ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ. ಎನ್ ಐ ಎ ವತಿಯಿಂದಲೇ ಈ ಎಲ್ಲಾ ತನಿಖೆ ನಡೆಯಬೇಕು ಎಂದು ತಹಶೀಲ್ದಾರರ ಮೂಲಕ ಜನ ಮನವಿ ಸಲ್ಲಿಸಿದ್ದಾರೆ.

ADVERTISEMENT
Share1050SendTweet656
ADVERTISEMENT
  • Home
  • Janamata

Copyright © 2025 MobileTime.in Owned By: Mobile Media Network LLP Maintained By: Naik and Co.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌

Copyright © 2025 MobileTime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋