• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Even a retired soldier cannot get an ambulance Tragic death of a man who worked for the country!

ನಿವೃತ್ತ ಸೈನಿಕನಿಗೂ ಸಿಗದ ಆಂಬುಲೆನ್ಸ್: ದೇಶಕ್ಕಾಗಿ ದುಡಿದವನ ದುರಂತ ಸಾವು!

March 15, 2026
A stall that provided vegetables for thieves' meals!

ಕಳ್ಳನ ಕುಟುಂಬಕ್ಕೆ ತರಕಾರಿ ಕೊಟ್ಟ ಗೂಡಂಗಡಿ!

March 14, 2026

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Even a retired soldier cannot get an ambulance Tragic death of a man who worked for the country!

ನಿವೃತ್ತ ಸೈನಿಕನಿಗೂ ಸಿಗದ ಆಂಬುಲೆನ್ಸ್: ದೇಶಕ್ಕಾಗಿ ದುಡಿದವನ ದುರಂತ ಸಾವು!

March 15, 2026
A stall that provided vegetables for thieves' meals!

ಕಳ್ಳನ ಕುಟುಂಬಕ್ಕೆ ತರಕಾರಿ ಕೊಟ್ಟ ಗೂಡಂಗಡಿ!

March 14, 2026

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026
ADVERTISEMENT
  • Home
  • Janamata
Sunday, March 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಬ್ಬಡ್ಡಿ ಆಟದಲ್ಲಿ ಡಿಶುಂ ಡಿಶುಂ!

mobiletime .in by mobiletime .in
October 9, 2025
784
VIEWS
Share on FacebookShare on WhatsappShare on Twitter
ADVERTISEMENT

ಭಟ್ಕಳದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಹೊಡೆದಾಟದಲ್ಲಿ ಗಾಯಗೊಂಡವರು ಆಸ್ಪತ್ರೆ ಸೇರಿದ್ದಾರೆ.

ADVERTISEMENT

ಭಟ್ಕಳದ ಹೆಬಳೆಯಲ್ಲಿ ಅಕ್ಟೊಬರ್ 7ರಂದು ಕಬ್ಬಡ್ಡಿ ಪಂದ್ಯಾವಳಿ ನಡೆಯುತ್ತಿತ್ತು. ಬಾಲಕರಿಗಾಗಿ ಅವರು ಈ ಆಟ ಆಯೋಜಿಸಿದ್ದು, ವಿವಿಧ ತಂಡಗಳು ಉತ್ಸಾಹದಿಂದ ಭಾಗವಹಿಸಿದ್ದವು. ಆಟದಲ್ಲಿ ಗೆಲ್ಲುವ ವಿಷಯವಾಗಿ ಎರಡು ಗುಂಪಿನ ನಡುವೆ ಸ್ಪರ್ಧೆ ನಡೆದಿದ್ದು, ಮೊದಲು ಆರೋಗ್ಯಕರವಾಗಿ ನಡೆದ ಸ್ಪರ್ಧೆ ನಂತರ ಅನಾಹುತಕ್ಕೆ ಕಾರಣವಾಯಿತು.

ADVERTISEMENT

ಮಾವಿನಕುರ್ವಾದ ತಲಗೋಡಿನ ವ್ಯಾಪಾರಿ ಈಶ್ವರ ನಾಯ್ಕ ಅವರು ದೂರಿದ ಪ್ರಕಾರ, ಶಿರಾಲಿ ಮಾವಿನಕಟ್ಟೆಯ ಲಕ್ಷ್ಮೀಶ ದೇವಾಡಿಗ ಹಾಗೂ ರವಿ ದೇವಾಡಿಗ ಅವರು ಈ ಆಟವನ್ನು ಹಾಳು ಮಾಡಿದರು. ಈ ಪಂದ್ಯಾವಳಿ ವೀಕ್ಷಣೆಗೆ ಹೋಗಿದ್ದ ಈಶ್ವರ ನಾಯ್ಕ ಅವರಿಗೂ ಹೊಡೆದಾಟ ಬೇಸರ ಮೂಡಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಮೋಹನ ನಾಯಕ ಅವರಿಗೆ ಲಕ್ಷ್ಮೀಶ ದೇವಾಡಿಗ ಹಾಗೂ ರವಿ ದೇವಾಡಿಗ ಅವರು ಕಬ್ಬಿಣದಿಂದ ಹೊಡೆದರು. ಪರಿಣಾಮ ಮೋಹನ ಅವರು ಗಾಯಗೊಂಡಿದ್ದು, ಸದ್ಯ ಅವರು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.

ADVERTISEMENT

ಇದಕ್ಕೆ ಪ್ರತಿಯಾಗಿ ಲಕ್ಷ್ಮೀಶ ದೇವಾಡಿಗ ಸಹ ಪೊಲೀಸರಿಗೆ `ತಮ್ಮದೇನು ತಪ್ಪಿಲ್ಲ’ ಎಂದಿದ್ದಾರೆ. `ಹೆಬಳೆಯ ಗೊರಟಕೇರಿಯಲ್ಲಿ ಬಾಲಕರ ಕಬ್ಬಡಿ ಆಯೋಜಿಸಲಾಗಿತ್ತು. ತಾನು ಎರಡು ತಂಡ ತೆಗೆದುಕೊಂಡು ಹೋಗಿದ್ದು, ಆ ಎರಡು ತಂಡ ಉತ್ತಮವಾಗಿ ಆಡಿ ಸಮಿಫೈನಲ್ ತಲುಪಿತ್ತು. ಇದನ್ನು ಸಹಿಸದೇ ತಲಗೋಡಿನ ಸೃಜನ, ಚರಣ, ಹರ್ಷ ಹಾಗೂ ಇತರರು ಸೇರಿ ತಮ್ಮ ಮೇಲೆ ದಾಳಿ ನಡೆಸಿದ್ದಾರೆ. ಕಬ್ಬಿಣದ ಬಳೆಯಿಂದ ಹೊಡೆದು ಗಾಯ ಮಾಡಿದ್ದಾರೆ’ ಎಂದು ಲಕ್ಷ್ಮೀಶ ದೇವಾಡಿಗ ಅವರು ದೂರಿದ್ದಾರೆ.

ರವಿ ದೇವಾಡಿಗ, ಲಕ್ಷ್ಮೀಶ ದೇವಾಡಿಗ ಜೊತೆ ನ ಸೃಜನ, ಚರಣ, ಹರ್ಷ ಹಾಗೂ ಇತರರ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಶುರು ಮಾಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Even a retired soldier cannot get an ambulance Tragic death of a man who worked for the country!

ನಿವೃತ್ತ ಸೈನಿಕನಿಗೂ ಸಿಗದ ಆಂಬುಲೆನ್ಸ್: ದೇಶಕ್ಕಾಗಿ ದುಡಿದವನ ದುರಂತ ಸಾವು!

March 15, 2026
A stall that provided vegetables for thieves' meals!

ಕಳ್ಳನ ಕುಟುಂಬಕ್ಕೆ ತರಕಾರಿ ಕೊಟ್ಟ ಗೂಡಂಗಡಿ!

March 14, 2026

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋