• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026
  • Home
  • Janamata
Friday, July 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅರಣ್ಯ ರೋಧನ: ನಿತ್ಯವೂ ಕಾಡಿಸುವ ಬದಲು ಒಮ್ಮೆಗೆ ಸಾಯಿಸಿಬಿಡಿ!

Achyutkumar by Achyutkumar
October 29, 2025
Forest Cry Instead of harassing them all the time kill them once!
Share on FacebookShare on WhatsappShare on Twitter

ಎರಡುವರೆ ದಶಕದ ಹಿಂದಿನ ಅರಣ್ಯ ಅಪರಾಧ ಪ್ರಕರಣಗಳನ್ನು ಅರಣ್ಯ ಅಧಿಕಾರಿಗಳು ಇದೀಗ ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ನೆಪದಲ್ಲಿ ಅರಣ್ಯ ಅತಿಕ್ರಮಣದಾರರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಈ ನಡೆಯನ್ನು ವಿರೋಧಿಸಿ ಮುಂಡಗೋಡಿನ ಮಂದಿ ಸಿಡಿದೆದ್ದಿದ್ದಾರೆ.

ADVERTISEMENT

1998ರಲ್ಲಿ ಜೀವನಾಧಾರಕ್ಕಾಗಿ ಅನೇಕರು ಅರಣ್ಯ ಅತಿಕ್ರಮಣ ನಡೆಸಿದ್ದು, ಅವರು ಆ ದಿನದಿಂದ ಅಲ್ಲಿಯೇ ವಾಸವಾಗಿದ್ದಾರೆ. ಆ ಅವಧಿಯಲ್ಲಿ ಅತಿಕ್ರಮಣದಾರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದರೂ ಅದನ್ನು ಅವರು ಎದುರಿಸುತ್ತಿದ್ದಾರೆ. ಈ ನಡುವೆ ಅರಣ್ಯ ಹಕ್ಕು ಕಾಯಿದೆ ಅಡಿ ಅವರೆಲ್ಲರೂ ಅರ್ಜಿ ಸಲ್ಲಿಸಿದ್ದರೂ ಅರಣ್ಯ ಅಧಿಕಾರಿ-ಸಿಬ್ಬಂದಿ ಅವರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅರಣ್ಯ ಅತಿಕ್ರಮಣದಾರರನ್ನು ನಿಯಮಬಾಹಿರವಾಗಿ ಒಕ್ಕಲೆಬ್ಬಿಸುವ ಪ್ರಕ್ರಿಯೆ ನಡೆದಿದನ್ನು ಮುಂಡಗೋಡಿನ ಜನ ವಿರೋಧಿಸಿದ್ದಾರೆ.

ADVERTISEMENT
ADVERTISEMENT

ಅರಣ್ಯ ಅಧಿಕಾರಿಗಳ ಕಾನೂನು ವಿರೋಧಿ ಕೃತ್ಯ ವಿರೋಧಿಸಿ ಬುಧವಾರ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ನ್ಯಾಯವಾದಿ ರವೀಂದ್ರ ನಾಯ್ಕ ಅವರು ಅರಣ್ಯ ಅಧಿಕಾರಿಗಳ ನಡೆಯನ್ನು ತೀವ್ರ ಖಂಡಿಸಿದರು. ಅರಣ್ಯ ಅಧಿಕಾರಿ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಅನೇಕ ಬಗೆಯ ಗೊಂದಲಗಳು ಹುಟ್ಟಿದವು. ಸಾವಿರಾರು ಸಂಖ್ಯೆಯ ಜನ ಒಮ್ಮೆಗೆ ಬಂದಿದ್ದನ್ನು ನೋಡಿ ಇಲಾಖೆಯವರು ತಬ್ಬಿಬ್ಬಾದರು. ಅದಾದ ನಂತರ ಅರಣ್ಯಾಧಿಕಾರಿ ರವಿ ಹುಳಕೊಟಿ ಅವರು ಅತಿಕ್ರಮಣದಾರರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

`27 ವರ್ಷಗಳ ಹಿಂದೆ ನಡೆದ ಅಪರಾಧ ಪ್ರಕರಣಕ್ಕೆ ಇದೀಗ ಹಿಂಸೆ ನೀಡುವುದು ಸರಿಯಲ್ಲ. ಒಂದು ದಿನ ಬೇಲಿ ಕೀಳುವುದು, ಮತ್ತೊಮ್ಮೆ ಸಾಗುವಳಿಗೆ ಆತಂಕ ಮಾಡುವುದು, ಇನ್ನೊಮ್ಮೆ ನೋಟಿಸ್ ನೀಡುವುದು ಸೇರಿ ಪದೇ ಪದೇ ಕಿರುಕುಳ ನೀಡುವ ಬದಲು ಒಂದೇ ಸಲ ಎಲ್ಲರನ್ನು ಸಾಯಿಸಿಬಿಡಿ’ ಎಂದು ಪ್ರತಿಭಟನಾಕಾರರು ಆಕ್ರೋಶದಿಂದ ಹೇಳಿದರು. ಈ ವೇಳೆ ವಲಯ ಅರಣ್ಯಾಧಿಕಾರಿ ಅಪ್ಪಾರಾವ್ ಕಲಶೆಟ್ಟಿ ಹಾಗೂ ವೀರೇಶ ಪ್ರತಿಭಟನಾಕಾರರನ್ನು ಸಮಾಧಾನ ಮಾಡುವ ಪ್ರಯತ್ನ ನಡೆಸಿದರು. ಪಿಎಸ್‌ಐ ಯಲ್ಲಲಿಂಗ ಕನ್ನೂರ್ ಅವರು ಅವಘಡ ನಡೆಯದಂತೆ ಮುನ್ನಚ್ಚರಿಕೆವಹಿಸಿದರು.

ಸಂಘಟನೆ ಪ್ರಮುಖರಾದ ಶಿವಾನಂದ ಜೋಗಿ, ಗಣಪತಿ ನಾಯ್ಕ ಬೆಡಸಗಾಂವ್, ಮಂಜುನಾಥ ನಾಯ್ಕ, ಸ್ವಾಮಿ ಹಿರೇಮಠ, ನೀಲಕಂಠ ಜಿಲ್ನೂರು, ಮಲ್ಲಿಕಾರ್ಜುನ್ ಓಣಿಕೇರಿ, ಮುನೇಶ್ವರ ಹನುಮಾಪುರ, ಶಂಬು ಕಾತೂರು, ವೀರಭದ್ರ, ನಾಗಪ್ಪ ಬಾಚಣಿಕೆ, ಜಗದೀಶ್ ಕೊಡಂಬಿ, ಶೇಖಯ್ಯ ಹಿರೇಮಠ ಗುಂಜಾವತಿ, ನಾನಾಸಾಬ, ಪ್ರಶಾಂತ್ ಜೈನ್ ಬೆಡಸಗಾಂವ್, ಶಿವಾಜಿ, ದೇವೇಂದ್ರ, ಪರಮೇಶ್ವರ ಗೌಡ ಸಾನವಳ್ಳಿ, ಚಿದಬಂರ ನಾಯ್ಕ ಮೊದಲಾದವರು ಅರಣ್ಯ ಅಧಿಕಾರಿಗಳ ದಬ್ಬಾಳಿಕೆ ವಿರುದ್ಧ ಕಿಡಿಕಾರಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!