• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

June 21, 2026
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

June 21, 2026
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT
  • Home
Sunday, June 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನನಗೂ ಪ್ರೀ.. ನಿನಗೂ ಪ್ರೀ.. ಕಡಲಿಗೆ ಬಂದವರಿಗೆಲ್ಲ ಮೀನು ಪ್ರೀ!

Achyutkumar by Achyutkumar
October 7, 2025
Free for me too.. Free for you too.. Free fish for everyone who comes to the sea!
Share on FacebookShare on WhatsappShare on Twitter

ಕಾರವಾರ-ಅಂಕೋಲಾ ಭಾಗದ ಕಡಲತೀರದಲ್ಲಿ ಬರಪೂರ ಮೀನು ಸಿಗುತ್ತಿದೆ. ರಾಶಿ ರಾಶಿ ಮೀನು ಕಡಲತೀರಕ್ಕೆ ಬಂದು ಬೀಳುತ್ತಿದ್ದು, ಅದನ್ನು ಆರಿಸಲು ನೂರಾರು ಜನ ಮುಗಿ ಬಿದ್ದಿದ್ದಾರೆ.

ADVERTISEMENT

ಸಾಮಾನ್ಯವಾಗಿ ಯುಗಾದಿಯಿಂದ ದೀಪಾವಳಿ ಹಬ್ಬದ ಅವಧಿಯಲ್ಲಿ ಸಮುದ್ರದಲ್ಲಿನ ವಾತಾವರಣ ಬದಲಾವಣೆ ಆಗುತ್ತದೆ. ಸಮುದ್ರ ಉಷ್ಣತೆಯಿಂದ ತಂಪು ವಾತಾವರಣಕ್ಕೆ ತಿರುಗುವ ಅವಧಿಯಲ್ಲಿ ಅಲ್ಲಿನ ಮೀನುಗಳು ಕಡಲತೀರಕ್ಕೆ ಅಪ್ಪಳಿಸುತ್ತವೆ. ಲಕ್ಷಾಂತರ ಸಂಖ್ಯೆಯಲ್ಲಿ ಒಟ್ಟಿಗೆ ವಾಸಿಸುವ ತರ‍್ಲೆ ಮೀನು ತೀರ ಪ್ರದೇಶದ ಮರಳಿಗೆ ಬರುತ್ತಿದ್ದು, ಅತ್ಯಂತ ಶುಚಿ-ರುಚಿಯಾದ ಈ ಮೀನು ಸವಿಯಲು ಜನ ಹಾತೊರೆಯುತ್ತಿದ್ದಾರೆ.

ADVERTISEMENT

ಮೂರು ದಿನದ ಹಿಂದೆ ಅಂಕೋಲಾದ ಹಾರವಾಡದಲ್ಲಿ ಭೂತಾಯಿ ಮೀನಿನ ಸುಗ್ಗಿ ನಡೆದಿತ್ತು. ಮಂಗಳವಾರ ಬೆಳಗ್ಗೆ ಕಾರವಾರದ ಮಾಜಾಳಿಯಿಂದ ದೇವಭಾಗದವರೆಗೆ ಮೀನುಗಳು ದಡಕ್ಕೆ ಬಂದಿದ್ದವು. ಉಚಿತವಾಗಿ ಮೀನು ಸಿಗುವ ಸುದ್ದಿ ಕೇಳಿ ನೂರಾರು ಜನ ಅಲ್ಲಿ ಹೋಗಿ ಮೀನು ಆರಿಸಿದರು. ಮನೆಯಿಂದ ತಂದ ಬುಟ್ಟಿಗಳಲ್ಲಿ ಮೀನು ತುಂಬಿಕೊAಡು ಹೋಗಿ ಬಗೆ ಬಗೆಯ ಖಾದ್ಯ ಮಾಡಿದರು.

`ಮಳೆಗಾಲದ ಅವಧಿಯಲ್ಲಿ ಸಮುದ್ರ ವಾತಾವರಣ ತಂಪಾಗಿದ್ದು, ಬೇಸಿಗೆ ಶುರುವಾಗುವಾಗ ಅಲ್ಲಿ ಕಾವು ಶುರುವಾಗುತ್ತದೆ. ಈ ಅವಧಿಯಲ್ಲಿ ದಿಡೀರ್ ಹವಾಮಾನ ಬದಲಾವಣೆ ಆಗುವುದರಿಂದ ಮೀನುಗಳು ದಡಕ್ಕೆ ಬರುವುದು ಸಾಮಾನ್ಯ’ ಎಂದು ಪ್ರಮೋದ ಹರಿಕಂತ್ರ ವಿವರಿಸಿದರು. `ಮಂಗಳವಾರ ಮಾಜಾಳಿಯಿಂದ ದೇವಭಾಗದವರೆಗೆ 2ಕಿಮೀ ಪ್ರದೇಶದಲ್ಲಿ ಮೀನು ಸಿಕ್ಕಿದೆ. ಅತ್ಯಂತ ಆರೋಗ್ಯಕರವಾಗಿರುವ ಭೂತಾಯಿ ಮೀನು ಸೇವನೆಯಿಂದ ಮನುಷ್ಯರ ಆರೋಗ್ಯ ವೃದ್ಧಿಯೂ ಸಾಧ್ಯ’ ಎಂದವರು ವಿವರಿಸಿದರು.

ದಡದ ಮೇಲೆ ರಾಶಿ-ರಾಶಿ ಮೀನು ಕಂಡು ಸ್ಥಳೀಯರಲ್ಲಿ ಸಂಭ್ರಮ ಕಾಣಿಸಿತು. ಸಮುದ್ರದ ಅಲೆಗಳ ಹೊಡೆತಕ್ಕೆ ದಡಕ್ಕೆ ಬಂದ ಮೀನು ಆರಿಸಲು ಪೈಪೋಟಿ ಕಾಣಿಸಿತು. ಬೆಳಗ್ಗೆ 8 ಗಂಟೆಯಿoದ 10 ಗಂಟೆ ಅವಧಿಯಲ್ಲಿ ಮೀನು ದಡಕ್ಕೆ ಬಂದಿದ್ದು, 30 ನಿಮಿಷದ ಅವಧಿಯಲ್ಲಿ ಬಹುತೇಕ ಮೀನು ಕಾರವಾರಿಗರ ಮನೆ ಸೇರಿತ್ತು.

ಕಡಲತೀರಕ್ಕೆ ಬಂದ ಮೀನು-ಜನ ಮುಗಿಬಿದ್ದು ಆರಿಸಿದ ವಿಡಿಯೋ ಇಲ್ಲಿ ನೋಡಿ..

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

June 21, 2026
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383