• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Rain continues in Uttara Kannada district; a house has collapsed in Yellapur due to the rainfall. A wall of the house has given way and water is seeping inside

ಯಲ್ಲಾಪುರ | ಧಾರಾಕಾರ ಮಳೆಗೆ ಮನೆ ಕುಸಿತ!

August 5, 2026
Ministers arrive to quell discontent!

ಅಸಮಧಾನ ಶಮನಕ್ಕೆ ಸಚಿವರ ಆಗಮನ!

August 5, 2026

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Rain continues in Uttara Kannada district; a house has collapsed in Yellapur due to the rainfall. A wall of the house has given way and water is seeping inside

ಯಲ್ಲಾಪುರ | ಧಾರಾಕಾರ ಮಳೆಗೆ ಮನೆ ಕುಸಿತ!

August 5, 2026
Ministers arrive to quell discontent!

ಅಸಮಧಾನ ಶಮನಕ್ಕೆ ಸಚಿವರ ಆಗಮನ!

August 5, 2026

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಪತ್ನಿ ಶೀಲ ಶಂಕಿಸಿದ ಪತಿ: ಬೆಂಕಿಯಲ್ಲಿ ಬೆಂದಿತು ಬಡಜೀವ!

mobiletime .in by mobiletime .in
October 11, 2025
Husband suspected his wife of cheating: Poor thing burned in fire!
Share on FacebookShare on WhatsappShare on Twitter

ಬೆಂಕಿಯ ಜ್ವಾಲೆಯಲ್ಲಿ ಬೆಂದ ಯಲ್ಲಾಪುರದ ಜನ್ನಿ ಅವರು ಏಳು ದಿನ ನರಳಾಡಿ ಸಾವನಪ್ಪಿದ್ದಾರೆ. ಪತ್ನಿ ಶೀಲ ಶಂಕಿಸಿ ಬಾಬು ಅವರೇ ಪತ್ನಿಗೆ ಬೆಂಕಿ ಹಚ್ಚಿ ಕೊಂದಿದ್ದಾರೆ!

ADVERTISEMENT

ಯಲ್ಲಾಪುರದ ಕಿರವತ್ತಿ ಬೊಂಬಡಿಕೊಪ್ಪದ ಜನ್ನಿ ಬಾಬು ಖಾತ್ರೋಟ ಅವರು ವಾಸವಾಗಿದ್ದರು. ಅದೇ ಊರಿನ ಬಾಬು ಎಕ್ಕು ಖಾತ್ರೋಡ ಅವರನ್ನು ಜನ್ನಿ ಅವರು ವರಿಸಿದ್ದರು. ಈ ದಂಪತಿ ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು. ಆದರೆ, ಬಾಬು ಅವರಿಗೆ ಪತ್ನಿ ಮೇಲೆ ನಂಬಿಕೆಯಿರಲಿಲ್ಲ. ಹೀಗಾಗಿ ಮದುವೆ ಆದ ದಿನದಿಂದಲೂ ಬಾಬು ಅವರು ಜನ್ನಿ ಅವರನ್ನು ಪೀಡಿಸುತ್ತಿದ್ದರು. ಪತ್ನಿ ಶೀಲದ ಬಗ್ಗೆ ಅವರು ಪದೇ ಪದೇ ಅನುಮಾನವ್ಯಕ್ತಪಡಿಸಿ ಕಾಡಿಸುತ್ತಿದ್ದರು.

ADVERTISEMENT

ಅಕ್ಟೊಬರ್ 3ರಂದು ಬಾಬು ಖಾತ್ರೋಟ ಅವರು ಪತ್ನಿ ಬಳಿ ಜಗಳವಾಡಿದರು. ಆ ವೇಳೆ ಮತ್ತೆ ಪತ್ನಿಯ ಶೀಲದ ಬಗ್ಗೆ ಮಾತನಾಡಿದರು. ಕೆಟ್ಟದಾಗಿ ಬೈದು ನಿಂದಿಸಿದರು. `ನೀ ಮೊದಲಿನಿಂದ ಬೇರೆಯವರ ಜೊತೆಯಿದ್ದ ವಿಷಯ ಗೊತ್ತಿದೆ’ ಎಂದು ಕೂಗಾಡಿದರು. `ನನ್ನನ್ನು ಏಕೆ ಬೈಯುವೆ?’ ಎಂದು ಜನ್ನಿ ಖಾತ್ರೋಟ ಮರುಪ್ರಶ್ನೆ ಹಾಕಿದರು. ಇದರಿಂದ ಏಕಾಏಕಿ ಸಿಟ್ಟಾದ ಬಾಬು ಖಾತ್ರೋಟ ಅವರು ಬೈಕಿಗೆ ಹಾಕಲು ತಂದಿದ್ದ ಪೆಟ್ರೋಲ್ ಕ್ಯಾನ್ ಬಳಿ ತೆರಳಿದರು. ಜನ್ನಿ ಅವರ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು.

ಮೈಗೆ ಬೆಂಕಿ ಅಂಟಿಸಿಕೊAಡ ಜನ್ನಿ ಅವರು ದೊಡ್ಡದಾಗಿ ಬೊಬ್ಬೆ ಹೊಡೆಯುತ್ತ ತಮ್ಮ ತವರು ಮನೆ ಕಡೆ ಓಡಿದರು. ತವರು ಮನೆಯವರು ಬೆಂಕಿಯನ್ನು ಆರಿಸಿ ಜನ್ನಿಯವರನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಅದಾದ ನಂತರ ಜನ್ನಿ ಖಾತ್ರೋಟ ಅವರ ಸಹೋದರ ಗಂಗಾರಾಮ ಬಾಬು ಎಡಗೆ ಅವರು ಪೊಲೀಸರಿಗೆ ಫೋನ್ ಮಾಡಿದರು. ಪೊಲೀಸರು ಬಂದು ಜನ್ನಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಅದಾದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜನ್ನಿ ಅವರನ್ನು ಹುಬ್ಬಳ್ಳಿಯ ಕಿಮ್ಸ್’ಗೆ ದಾಖಲಿಸಲಾಯಿತು. ತನಗಾದ ಅನ್ಯಾಯದ ಬಗ್ಗೆ ಜನ್ನಿ ಅವರು ಆಸ್ಪತ್ರೆಯಲ್ಲಿರುವಾಗಲೇ ಪೊಲೀಸ್ ಹೇಳಿಕೆ ನೀಡಿದ್ದರು.

ಎರಡು ದಿನಗಳ ಕಾಲ ಚಿಕಿತ್ಸೆಪಡೆದ ಜನ್ನಿ ಅವರು ಅಕ್ಟೊಬರ್ 5ರಂದು ತವರು ಮನೆಗೆ ಮರಳಿದರು. ಮತ್ತೆ ಐದು ದಿನಗಳ ಕಾಲ ಇಲ್ಲಿಯೇ ಆರೈಕೆಗೆ ಒಳಗಾದರು. ಆದರೆ, ಮೈ ಸುಟ್ಟ ಕಾರಣ ಅವರು ನಿತ್ಯವೂ ನರಳುತ್ತಿದ್ದು, ಅಕ್ಟೊಬರ್ 10ರಂದು ಪ್ರಾಣಬಿಟ್ಟರು. ಅಕ್ಕನ ಸಾವಿಗೆ ಕಾರಣನಾದ ಬಾಬು ಎಕ್ರು ಖಾತ್ರೋಟ ವಿರುದ್ಧ ಅವರ ಭಾವ ಗಂಗಾರಾಮ ಬಾಬು ಎಡಗೆ ಪೊಲೀಸರಿಗೆ ಮಾಹಿತಿ ನೀಡಿದರು.

ಗಂಗಾರಾಮ ಬಾಬು ಎಡಗೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದರು. ಪಿಎಸ್‌ಐ ರಾಜಶೇಖರ ವಂದಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Rain continues in Uttara Kannada district; a house has collapsed in Yellapur due to the rainfall. A wall of the house has given way and water is seeping inside

ಯಲ್ಲಾಪುರ | ಧಾರಾಕಾರ ಮಳೆಗೆ ಮನೆ ಕುಸಿತ!

August 5, 2026
Ministers arrive to quell discontent!

ಅಸಮಧಾನ ಶಮನಕ್ಕೆ ಸಚಿವರ ಆಗಮನ!

August 5, 2026

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!