• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026
  • Home
  • Janamata
Friday, July 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕೆಡಿಸಿಸಿ ಕದನ ಕುತೂಹಲ: ಶಾಸಕರ ಗೆಲುವಿಗೆ ಎದುರಾಳಿಗಳ ಸಹಕಾರ!

Achyutkumar by Achyutkumar
October 27, 2025
KDCC battle Opponents' cooperation for MLA's victory!
Share on FacebookShare on WhatsappShare on Twitter

ಯಲ್ಲಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ಸೊಸೈಟಿಗಳು ಹೆಚ್ಚಿದ್ದರೂ ಕೆಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರಿ ಭಾರತಿಯ ಅಧಿಕೃತ ಅಭ್ಯರ್ಥಿಗೆ 2ಕ್ಕಿಂತ ಹೆಚ್ಚು ಮತ ಬೀಳಲಿಲ್ಲ. ಸಹಕಾರಿ ಭಾರತಿ ಅಡಿ ಗೆಲುವು ಸಾಧಿಸಿದ್ದ ಸೊಸೈಟಿ ಪ್ರತಿನಿಧಿಗಳು ಬಿಜೆಪಿಯ ಎದುರಾಳಿ ಅಭ್ಯರ್ಥಿ ಜೊತೆ ಕೈ ಕುಲುಕಿದ ಕಾರಣ ಸಹಕಾರಿ ಭಾರತಿಯ ಗೋಪಾಲಕೃಷ್ಣ ಗಾಂವ್ಕರ್ ಸೋಲು ಅನುಭವಿಸಿದರು. ಸಹಕಾರಿ ಭಾರತಿಯವರ ಸಹಕಾರದಿಂದಲೇ ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆಗಿದ್ದ ಶಿವರಾಮ ಹೆಬ್ಬಾರ್ ಅವರು ಸರಳವಾಗಿ ಗೆಲುವು ಸಾಧಿಸಿದರು!

ADVERTISEMENT

ಗೋಪಾಲಕೃಷ್ಣ ಗಾಂವ್ಕರ್ ಅವರು ಯಲ್ಲಾಪುರ ಮತಕ್ಷೇತ್ರದಿಂದ ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಬಯಸಿದ್ದರು. ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಆಗಿ, ಕ್ಷೇತ್ರದ ಶಾಸಕರು ಆಗಿರುವ ಶಿವರಾಮ ಹೆಬ್ಬಾರ್ ಅವರ ವಿರುದ್ಧ ಅವರು ಸ್ಪರ್ಧೆ ಒಡ್ಡಿದ್ದರು. ಯಲ್ಲಾಪುರದ ಆನಗೋಡು ಸೊಸೈಟಿಯ ಮೂಲಕ ಗೋಪಾಲಕೃಷ್ಣ ಗಾಂವ್ಕರ್ ಅವರು ಪ್ರತಿನಿಧಿಸಿದ್ದರು. ಗೋಪಾಲಕೃಷ್ಣ ಗಾಂವ್ಕರ್ ಅವರಿಗೆ ಎದುರಾಳಿಯಾಗಿರುವ ಶಿವರಾಮ ಹೆಬ್ಬಾರ್ ಅವರು ಇಡಗುಂದಿ ಸೊಸೈಟಿ ಮೂಲಕ ಅಖಾಡಕ್ಕೆ ಇಳಿದಿದ್ದರು. `ಸಹಕಾರಿ ಭಾರತಿ ಅಡಿಯಲ್ಲಿ ಯಲ್ಲಾಪುರದ 9 ಸೊಸೈಟಿಗಳಿದ್ದು, ಆ ಎಲ್ಲಾ ಸೊಸೈಟಿವರು ತಮ್ಮನ್ನು ಬೆಂಬಲಿಸುತ್ತಾರೆ’ ಎಂದು ಗೋಪಾಲಕೃಷ್ಣ ಗಾಂವ್ಕರ್ ಅವರು ಭಾವಿಸಿದ್ದರು. ಆದರೆ, ಅನೇಕ ಘಟಾನುಘಟಿ ನಾಯಕರು ಸಹಕಾರಿ ಭಾರತಿಯಿಂದ ಸ್ಪರ್ಧಿಸಿದ್ದ ಗೋಪಾಲಕೃಷ್ಣ ನಾಯಕರಿಗೆ ಕೈ ಕೊಟ್ಟು ಎದುರಾಳಿ ಶಿವರಾಮ ಹೆಬ್ಬಾರ್ ಅವರ ಕೈ ಹಿಡಿದರು!

ADVERTISEMENT
ADVERTISEMENT

ಸಹಕಾರಿ ಭಾರತಿ ಅಡಿಯಲ್ಲಿರುವ ಸೊಸೈಟಿಗಳು ಗೋಪಾಲಕೃಷ್ಣ ಗಾಂವ್ಕರ್ ಅವರಿಗೆ ಬೆಂಬಲ ನೀಡಿದ್ದರೆ ಕನಿಷ್ಟ ಅವರಿಗೆ 9 ಮತಗಳು ಬೀಳಬೇಕಿತ್ತು. ಆದರೆ, ಗೋಪಾಲಕೃಷ್ಣ ಗಾಂವ್ಕರ್ ಅವರಿಗೆ ಬರೇ ಎರಡು ಮತಗಳು ಮಾತ್ರ ಸಿಕ್ಕವು. ಅದರಲ್ಲಿ ಒಂದು ಮತ ಅವರದ್ದೇ ಆಗಿದ್ದು, ಮದನೂರು ಸೊಸೈಟಿಯವರು ಗೋಪಾಲಕೃಷ್ಣ ಗಾಂವ್ಕರ್ ಅವರನ್ನು ಬೆಂಬಲಿಸಿದರು. ಗೋಪಾಲಕೃಷ್ಣ ಗಾಂವ್ಕರ್ ಅವರಿಗೆ ಬೀಳಬಹುದಾದ ಇನ್ನೊಂದು ಮತ ನ್ಯಾಯಾಲಯದ ಆವರಣ ಪ್ರವೇಶಿಸಿತು. ಕಣ್ಣಿಗೇರಿ, ನಂದೂಳ್ಳಿ ಭಾಗದ ಮತಗಳು ಕೋರ್ಟು-ಕಚೇರಿ ಅಲೆದಾಟದ ಕಾರಣದಿಂದ ಚಲಾವಣೆ ಆಗಲಿಲ್ಲ. ಹೀಗಾಗಿ ಯಲ್ಲಾಪುರ ಮತಕ್ಷೇತ್ರದಲ್ಲಿ 16 ಸೊಸೈಟಿಯ ಮತಗಳಿದ್ದರೂ ಅದರಲ್ಲಿ 13 ಮಾತ್ರ ಚಲಾವಣೆ ನಡೆಯಿತು. ಕಳಚೆ, ದೆಹಳ್ಳಿ, ಮಲವಳ್ಳಿ ಮತಗಳ ನಿರೀಕ್ಷೆಯಲ್ಲಿದ್ದು, ಗೆಲುವು ಸುಲಭ ಎಂದುಕೊoಡಿದ್ದ ಸಹಕಾರಿ ಭಾರತಿಯ ಲೆಕ್ಕಾಚಾರ ತಲೆಕೆಳಗಾಯಿತು!

ಸಹಕಾರಿ ಭಾರತಿಯವರ ಸಹಕಾರದಿಂದಲೇ ಶಿವರಾಮ ಹೆಬ್ಬಾರ್ ಅವರು ಮತ್ತೊಮ್ಮೆ ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದರು. ಮಂಕಾಳು ವೈದ್ಯ ಬಣದ ಮೂವರು ಮಾತ್ರ ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದು, ಶಿವರಾಮ ಹೆಬ್ಬಾರ್ ಬಣದವರೇ ಹೆಚ್ಚಿದ್ದ ಕಾರಣ ಈ ಬಾರಿಯೂ ಶಿವರಾಮ ಹೆಬ್ಬಾರ್ ಅವರೇ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ಸಾಧ್ಯತೆ ಹೆಚ್ಚಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!