• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೆಡಿಸಿಸಿ ಕದನ ಕುತೂಹಲ: ತನ್ನ ಮತವನ್ನು ಬೇರೆಯವರಿಗೆ ಚಲಾಯಿಸಿದ ಶಾಸಕ!

Achyutkumar by Achyutkumar
October 28, 2025
KDCC MLA who cast his vote for someone else!

ಸಾಂದರ್ಭಿಕ ಚಿತ್ರ

1.7k
VIEWS
Share on FacebookShare on WhatsappShare on Twitter
ADVERTISEMENT

ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಬಯಸಿ ಸ್ಪರ್ಧೆ ಒಡ್ಡಿದ್ದ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಶಾಸಕ ಸತೀಶ್ ಸೈಲ್ ಅವರು ತಮ್ಮ ಮತವನ್ನು ಬೇರೆಯವರಿಗೆ ಹಾಕಿದ್ದಾರೆ. (ಈ ವರದಿ ಜೊತೆ ಪ್ರಕಟವಾಗಿದ್ದು AI ತಂತ್ರಜ್ಞಾನ ರಚಿಸಿದ ಮತದಾನದ ಸಾಂದರ್ಭಿಕ ಚಿತ್ರ) ಹೀಗಾಗಿ ಚುನಾವಣಾ ಕಣದಲ್ಲಿದ್ದ ಸತೀಶ್ ಸೈಲ್ ಅವರಿಗೆ ಒಂದು ಮತ ಸಹ ಬಿದ್ದಿಲ್ಲ.

Advertisement. Scroll to continue reading.
ADVERTISEMENT

ಐದು ವರ್ಷಗಳ ಹಿಂದೆಯೇ ಸತೀಶ್ ಸೈಲ್ ಅವರು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಆ ಅವಧಿಯಲ್ಲಿ ಸತೀಶ್ ಸೈಲ್ ಅವರಿಗೆ ಸೂಚಕರು ಸಹ ಇರಲಿಲ್ಲ. ಆ ಅವಧಿಯಲ್ಲಿ ಕಾರವಾರ ಮತಕ್ಷೇತ್ರದಿಂದ ಪ್ರಕಾಶ ಗುನಗಿ ಅವರು ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದರು. ಈ ಬಾರಿ ಪ್ರಕಾಶ ಗುನಗಿ ಅವರಿಗೆ ಸೆಡ್ಡುಹೊಡೆಯುವುದಕ್ಕಾಗಿ ಮತ್ತೆ ಸತೀಶ್ ಸೈಲ್ ಅವರು ಪ್ರಯತ್ನಿಸಿದರು. ಕಳೆದ ಚುನಾವಣೆಯಲ್ಲಿ ಪ್ರಕಾಶ ಗುನಗಿ ಅವರ ಪರವಾಗಿದ್ದವರನ್ನು ಈ ಬಾರಿ ತಮ್ಮಕಡೆ ಸೆಳೆಯುವಲ್ಲಿ ಯಶಸ್ವಿಯಾದರು. ಅವರೇ ಸತೀಶ್ ಸೈಲ್ ಅವರಿಗೆ ನಾಮಪತ್ರ ಸಲ್ಲಿಕೆ ವೇಳೆ ಸೂಚಕರಾದರು. ಆದರೆ, ಆ ದಿನ ಸೂಚಕರಾದವರು ಮೊನ್ನೆ ನಡೆದ ಮತದಾನದ ಅವಧಿಯಲ್ಲಿ ಸತೀಶ್ ಸೈಲ್ ಅವರಿಗೆ ಮತ ಕೊಡಲಿಲ್ಲ. ಸತೀಶ್ ಸೈಲ್ ಅವರು ತಮ್ಮ ಮತವನ್ನು ತಮಗೆ ಹಾಕಲಿಲ್ಲ. ಹೀಗಾಗಿ ಕೆಡಿಸಿಸಿ ನಿರ್ದೇಶಕ ಸ್ಥಾನದ ಸ್ಪರ್ಧಿಯಾಗಿದ್ದು, ಸ್ವರ್ತ ಮತದಾರರೂ ಆಗಿದ್ದ ಸತೀಶ್ ಸೈಲ್ ಅವರಿಗೆ ಒಂದೇ ಒಂದು ಮತವೂ ಬೀಳಲಿಲ್ಲ!

ADVERTISEMENT

ಈ ಬಾರಿಯ ಕೆಡಿಸಿಸಿ ಚುನಾವಣೆಯಲ್ಲಾದರೂ ಪ್ರಕಾಶ ಗುನಗಿ ಅವರನ್ನು ಮಣಿಸಬೇಕು ಎಂದು ಸತೀಶ್ ಸೈಲ್ ಅವರು ನಿರ್ಧರಿಸಿದ್ದರು. ಹೀಗಾಗಿ ತಮ್ಮ ನಾಮಪತ್ರ ಹಿಂಪಡೆದು ಬೇರೆ ಅಭ್ಯರ್ಥಿಗೆ ಬೆಂಬಲ ನೀಡಲು ಅವರು ಮನಸ್ಸು ಮಾಡಲಿಲ್ಲ. ಕೊನೆಕ್ಷಣದವರೆಗೂ ಕಾದುನೋಡುವ ತಂತ್ರ ಅನುಸರಿಸಿದ ಸತೀಶ್ ಸೈಲ್ ಅವರು ನಾಮಪತ್ರವನ್ನು ಹಿಂಪಡೆಯಲಿಲ್ಲ. ಪ್ರಕಾಶ ಗುನಗಿ ಅವರನ್ನು ಸೋಲಿಸುವುದಕ್ಕಾಗಿ ಪಟ್ಟುಹಿಡಿದ ಸತೀಶ್ ಸೈಲ್ ಅವರು ಕೊನೆಗೆ ತಮ್ಮ ಎದುರಾಳಿ ರೂಪಾಲಿ ನಾಯ್ಕ ಅವರ ಆಪ್ತರ ಮೊರೆಹೋದರು. ತಮ್ಮ ಮತವನ್ನು ಸಹ ಅವರು ನಂದಕಿಶೋರ್ ಅವರಿಗೆ ಹಾಕಿದರು. ರೂಪಾಲಿ ನಾಯ್ಕ ಅವರ ಆಪ್ತರಾಗಿರುವ ನಂದಕಿಶೋರ್ ಅವರು ವಿರೋಧಿ ಬಣದವರೂ ತಮಗೆ ಹಾಕಿದ ಮತವನ್ನು ತಿರಸ್ಕರಿಸಲಿಲ್ಲ. ರೂಪಾಲಿ ನಾಯ್ಕ ಅವರು ಸತೀಶ್ ಸೈಲ್ ತಮ್ಮ ಬೆಂಬಲಿಗರನ್ನು ಬೆಂಬಲಿಸಿದನ್ನು ವಿರೋಧಿಸಲಿಲ್ಲ.

ADVERTISEMENT

ಸದ್ಯದ ಮಾಹಿತಿ ಪ್ರಕಾರ ನಂದಕಿಶೋರ ಅವರಿಗೆ 3 ಹಾಗೂ ಪ್ರಕಾಶ ಗುನಗಿ ಅವರಿಗೆ 6 ಮತ ಬಿದ್ದಿದೆ. ಸತೀಶ್ ಸೈಲ್ ಅವರಿಗೆ ಒಂದೇ ಒಂದು ಮತವೂ ಬಿದ್ದಿಲ್ಲ. ಇನ್ನೂ ನಾಲ್ಕು ಮತ ನ್ಯಾಯಾಲಯದ ಮೆಟ್ಟಿಲೇರಿದೆ. ಆ ನಾಲ್ಕು ಮತಗಳ ಪೈಕಿ ಎರಡು ಮತಗಳು ಪ್ರಕಾಶ ಗುನಗಿ ಅವರಿಗೆ ಚಲಾವಣೆಯಾಗಿರುವ ಸಾಧ್ಯತೆ ಹೆಚ್ಚಿದ್ದು, ಈ ಬಾರಿಯೂ ಕಾರವಾರ ಮತಕ್ಷೇತ್ರದಿಂದ ಪ್ರಕಾಶ ಗುನಗಿ ಅವರೇ ಕೆಡಿಸಿಸಿ ನಿರ್ದೇಶಕರಾಗಿ ಮುಂದುವರೆಯುವ ಸಾಧ್ಯತೆಗಳು ಹೆಚ್ಚಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋