• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026

ಮನೆ ರಿಪೇರಿಗೆ ಬಂದವ ಮಹಿಳೆಯ ಮೈ ಮುಟ್ಟಿದ!

June 21, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026

ಮನೆ ರಿಪೇರಿಗೆ ಬಂದವ ಮಹಿಳೆಯ ಮೈ ಮುಟ್ಟಿದ!

June 21, 2026
  • Home
Sunday, June 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕುಮಟಾ: ಶಾಸಕರ ಸೂಚನೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ!

Achyutkumar by Achyutkumar
October 16, 2025
Kumata The MLA's instructions are not worth a penny!
Share on FacebookShare on WhatsappShare on Twitter

ಕುಮಟಾದ ಗೋಕರ್ಣ ಕಡಲತೀರದಲ್ಲಿ ಕಳೆದ ವರ್ಷ ಗೋಕರ್ಣ ಉತ್ಸವ ನಡೆಸಲು ಅಲ್ಲಿದ್ದ ಗೋಪುರ ತೆರವುಗೊಳಿಸಲಾಗಿದ್ದು, ಗೋಪುರ ಮರು ನಿರ್ಮಾಣಕ್ಕೆ ಶಾಸಕರು ಸೂಚನೆ ನೀಡಿ ವರ್ಷ ಕಳೆದರೂ ಆ ಕೆಲಸ ನಡೆದಿಲ್ಲ. ಹೀಗಾಗಿ ಬೇರೆಯವರ ಜೀವ ಉಳಿಸಲು ತಮ್ಮ ಜೀವ ಪಣಕ್ಕಿಡುವ ಸಾಹಸಿ ಜೀವ ರಕ್ಷಕರಿಗೆ ಕಡಲ ತೀರದಲ್ಲಿ ಸರಿಯಾದ ಸೂರಿಲ್ಲ!

ADVERTISEMENT

ಏಳು ವರ್ಷಗಳ ಹಿಂದೆ ಗೋಕರ್ಣ ಕಡಲತೀರದಲ್ಲಿ ಖಾಸಗಿ ಕಂಪನಿಯವರು ವಾಚ್ ಟವರ್ ಮಾದರಿಯ ಗೋಪುರ ನಿರ್ಮಿಸಿ ಕೊಟ್ಟಿದ್ದರು. ಅಲೆಗಳ ಅಬ್ಬರಕ್ಕೆ ಆ ಗೋಪುರ ಕೊಚ್ಚಿ ಹೋಗುತ್ತಿದ್ದು, ಅದನ್ನೇ ಸರಿಪಡಿಸಿ ಬಳಸಲಾಗುತ್ತಿತ್ತು. ಕಳೆದ ವರ್ಷ ಶಿವರಾತ್ರಿ ಅವಧಿಯಲ್ಲಿ ಕಡಲಿನಲ್ಲಿ ಗೋಕರ್ಣ ಉತ್ಸವ ನಡೆಸಲು ನಿರ್ಧರಿಸಲಾಗಿದ್ದು, ಆ ವೇಳೆ ಅಲ್ಲಿದ್ದ ಗೋಪುರವನ್ನು ತೆರವು ಮಾಡಲು ಉದ್ದೇಶಿಸಲಾಯಿತು. ಆಗ, ಜೀವ ರಕ್ಷಕ ಸಿಬ್ಬಂದಿ ಆತಂಕವ್ಯಕ್ತಪಡಿಸಿದರು.

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT

ಗ್ರಾಮ ಪಂಚಾಯತದವರು 15 ದಿನದಲ್ಲಿ ಹೊಸ ಗೋಪುರ ನಿರ್ಮಿಸುವ ಭರವಸೆ ನೀಡಿ ಅದನ್ನು ತೆರವು ಮಾಡಿದರು. ಶಾಸಕ ದಿನಕರ ಶೆಟ್ಟಿ ಅವರು ಸಹ ಹೊಸ ಗೋಪುರ ನಿರ್ಮಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಆದರೆ, ಅದಾಗಿ ವರ್ಷ ಕಳೆದರೂ ಗೋಪುರ ಮಾತ್ರ ನಿರ್ಮಾಣವಾಗಲಿಲ್ಲ.

ಮೊದಲಿದ್ದ ಗೋಪುರ ಮುರಿದು ಬೀಳುವ ಸ್ಥಿತಿಯಲ್ಲಿತ್ತು. ಅದಾಗಿಯೂ ಜೀವರಕ್ಷಕ ಸಿಬ್ಬಂದಿ ಅದರ ಅಡಿ ತಮ್ಮ ರಕ್ಷಣಾ ಸಲಕರಣೆಗಳನ್ನಿರಿಸುತ್ತಿದ್ದರು. ಗೋಪುರದ ಮೇಲ್ಬಾಗ ಕುಳಿತು ಅವರು ಸಮುದ್ರ ಚಟುವಟಿಕೆ ವೀಕ್ಷಿಸುತ್ತಿದ್ದರು. ಅಪಾಯದಲ್ಲಿ ಸಿಲುಕಿದವರನ್ನು ತಕ್ಷಣ ರಕ್ಷಿಸಲು ಆ ಗೋಪುರ ಸಹಕಾರಿಯಾಗಿದ್ದು, ಇದೀಗ ಅದು ಇಲ್ಲವಾಗಿದೆ.

ಸದ್ಯ ಜೀವರಕ್ಷ ಸಲಕರಣೆಯನ್ನ ಶುದ್ದ ಕುಡಿಯುವ ನೀರಿನ ಘಟಕದ ಇಕ್ಕಟ್ಟಾದ ಜಾಗದಲ್ಲಿರಿಸಲಾಗಿದೆ. ಜೋರು ಮಳೆ ಬಂದರೆ ಜೀವ ರಕ್ಷಕರು ಛತ್ರಿ ಹಿಡಿದು ಕಾರ್ಯಾಚರಣೆ ಮಾಡುವ ಸ್ಥಿತಿಯಿದೆ. ಬೇಸಿಗೆಯಲ್ಲಿ ಅವರ ನೆತ್ತಿಯ ಮೇಲೆ ಬಿಸಲು ಬೀಳುತ್ತಿದ್ದು, ದಿನವಿಡೀ ಕಡಲತೀರದಲ್ಲಿ ನಿಲ್ಲುವುದು ಅನಿವಾರ್ಯವಾಗಿದೆ.

ಇದೆಲ್ಲದರ ನಡುವೆ ಕುಡ್ಲೆ ಕಡಲತೀರದಲ್ಲಿ ನಿರ್ಮಿಸಿದ ವೀಕ್ಷಣಾ ಗೋಪುರ ಸಹ ತುಕ್ಕು ಹಿಡಿದು ತುಂಡಾಗಿದೆ. ಓಂ ಕಡಲತೀರದಲ್ಲಿನ ಗೋಪುರ ಅರ್ಧ ಮರಳಿನಲ್ಲಿ ಹೂತು ಹೋಗಿದೆ. ನಿತ್ಯವೂ ಸಾವಿರಾರು ಪ್ರವಾಸಿಗರು ಬರುವ ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಜೀವ ರಕ್ಷಕರ ಜೀವಕ್ಕೆ ಇಲ್ಲಿ ಬೆಲೆಯಿಲ್ಲ ಎಂಬ ಮಾತು ಕೇಳಿಬಂದಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026

ಮನೆ ರಿಪೇರಿಗೆ ಬಂದವ ಮಹಿಳೆಯ ಮೈ ಮುಟ್ಟಿದ!

June 21, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383