• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026
  • Home
  • Janamata
Friday, July 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಶಾಸಕರಿಗೆ ಸಂಕಟ-ಅಧಿಕಾರಿಗೆ ಕಂಟಕ: ಪತ್ರ ಬರೆದು ಪರಾರಿಯಾದ ಕಂದಾಯ ನಿರೀಕ್ಷಕ!

mobiletime .in by mobiletime .in
October 8, 2025
ಕುಮಟಾ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ, ಶಾಸಕ ದಿನಕರ ಶೆಟ್ಟಿ ಹಾಗೂ ಕಾಣೆಯಾದ ಕಂದಾಯ ನಿರೀಕ್ಷಕ ವೆಂಕಟೇಶ್ ಆರ್ (ಎಡದಿಂದ ಬಲಕ್ಕೆ)

ಕುಮಟಾ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ, ಶಾಸಕ ದಿನಕರ ಶೆಟ್ಟಿ ಹಾಗೂ ಕಾಣೆಯಾದ ಕಂದಾಯ ನಿರೀಕ್ಷಕ ವೆಂಕಟೇಶ್ ಆರ್ (ಎಡದಿಂದ ಬಲಕ್ಕೆ)

Share on FacebookShare on WhatsappShare on Twitter

ಅಕ್ರಮ ಕಟ್ಟಡವನ್ನು ಸಕ್ರಮ ಎಂದು ದಾಖಲೆ ಸೃಷ್ಠಿಸಲು ಸಾಧ್ಯವಾಗದ ಕಾರಣ ಕುಮಟಾ ಪುರಸಭೆಯಲ್ಲಿ ಕಂದಾಯ ನಿರೀಕ್ಷಕ ವೆಂಕಟೇಶ ಆರ್ ಅವರು ಕಣ್ಮರೆಯಾಗಿದ್ದಾರೆ. ಇದಕ್ಕೂ ಮುನ್ನ ಅವರು ಅಕ್ರಮ-ಅವ್ಯವಹಾರಗಳ ಬಗ್ಗೆ ಪತ್ರ ಬರೆದಿದ್ದು, ಅದರಲ್ಲಿ ಶಾಸಕ ದಿನಕರ ಶೆಟ್ಟಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರ ಹೆಸರು ಉಲ್ಲೇಖಿಸಿದ್ದಾರೆ.

ADVERTISEMENT

ಪ್ರಾಥಮಿಕ ಮಾಹಿತಿಗಳ ಪ್ರಕಾರ, ವೆಂಕಟೇಶ ಆರ್ ಅವರು ಭಟ್ಕಳ ಮೂಲದವರಾಗಿದ್ದಾರೆ. ಅವರ ತಂದೆ ನಂತರ ಅನುಕಂಪದ ಆಧಾರದಲ್ಲಿ ಈ ಹುದ್ದೆಗೆ ಬಂದಿದ್ದರು. ರಾಷ್ಟಿಯ ಹೆದ್ದಾರಿ ಅಂಚಿನಲ್ಲಿರುವ ವಿನಾಯಕ ಹೊಟೇಲ್ ಅನಧಿಕೃತವಾಗಿದ್ದರೂ ಆ ಕಟ್ಟಡಕ್ಕೆ ಅಧಿಕೃತ ಮುದ್ರೆ ಒತ್ತುವಂತೆ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರು ಒತ್ತಡ ತಂದಿದ್ದರು. ಆದರೆ, ಇದಕ್ಕೆ ವೆಂಕಟೇಶ ಆರ್ ಅವರು ಒಪ್ಪಿರಲಿಲ್ಲ. ಹೀಗಾಗಿ ಎಂ ಆರ್ ಸ್ವಾಮಿ ಅವರು ವೆಂಕಟೇಶ್ ಆರ್ ಅವರನ್ನು ಸಾರ್ವಜನಿಕವಾಗಿ ನಿಂದಿಸಿದ್ದರು.

ADVERTISEMENT
ADVERTISEMENT

ವೆoಕಟೇಶ್ ಆರ್ ಅವರು ಬರೆದ ಪತ್ರದ ಪ್ರಕಾರ, ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರಿಗೆ ಆ ಕಟ್ಟಡವನ್ನು ಅಧಿಕೃತಗೊಳಿಸಲು ಶಾಸಕ ದಿನಕರ ಶೆಟ್ಟಿ ಅವರ ಒತ್ತಡವಿತ್ತು. ಜೊತೆಗೆ ಈ ಕೆಲಸ ಆದರೆ ಎಂ ಆರ್ ಸ್ವಾಮಿ ಅವರಿಗೆ 4 ಲಕ್ಷ ರೂ ಹಣ ಸಿಗುತ್ತಿತ್ತು. ಹೀಗಾಗಿ ಎಂ ಆರ್ ಸ್ವಾಮಿ ಅವರು ತಮ್ಮ ಅಧೀನ ಅಧಿಕಾರಿ ವೆಂಕಟೇಶ ಆರ್ ಅವರ ಮೂಲಕ ಆ ಕೆಲಸ ಮಾಡಿಸಲು ಮುಂದಾಗಿದ್ದರು. ಆದರೆ, ಇದಕ್ಕೆ ವೆಂಕಟೇಶ್ ಆರ್ ಅವರು ಒಪ್ಪದ ಕಾರಣ ಬೈಗುಳ ಸ್ವೀಕರಿಸುತ್ತಿದ್ದರು.

ಕಳೆದ ಎರಡು ತಿಂಗಳಿನಿAದ ವೆಂಕಟೇಶ್ ಆರ್ ಅವರು ಇದೇ ವಿಷಯವಾಗಿ ಮಾನಸಿಕ ಒತ್ತಡಕ್ಕೆ ಸಿಲುಕಿದ್ದರು. ಪುರಸಭೆಗೆ ಮುಖ್ಯಾಧಿಕಾರಿಯಾಗಿ ಎಂ ಆರ್ ಸ್ವಾಮಿ ಬಂದ ದಿನದಿಂದಲೂ ವೆಂಕಟೇಶ್ ಆರ್ ಅವರನ್ನು ಹಿಯಾಳಿಸುತ್ತಿದ್ದರು. ಅಕ್ಟೊಬರ್ 7ರಂದು ಸಂಜೆ ಎಲ್ಲರ ಮುಂದೆ ಕಾನೂನುಬಾಹಿರ ಕೆಲಸ ಮಾಡುವಂತೆ ಸೂಚನೆ ನೀಡಿದ್ದು, ಆಗಲೂ ವೆಂಕಟೇಶ್ ಆರ್ ಅವರು ಒಪ್ಪಲಿಲ್ಲ. ಆಗ, `ನೀನು ಕೀಳು ಜಾತಿಯವ’ ಎಂದು ಎಂ ಆರ್ ಸ್ವಾಮಿ ಅವರು ನಿಂದಿಸಿದರು. ಜೊತೆಗೆ `ನಿನ್ನ ತಂದೆಯ ಹಾಗೇ ನಿನ್ನ ಬುದ್ದಿ’ ಎಂದು ಹಿಯಾಳಿಸಿದರು.

ಈ ವೇಳೆ ಎಂ ಆರ್ ಸ್ವಾಮಿ ಅವರು ಮದ್ಯಪಾನ ಮಾಡಿದ ಆರೋಪವನ್ನು ಎದುರಿಸುತ್ತಿದ್ದು, `ಈ ಕೆಲಸ ಮಾಡದೇ ಇದ್ದರೆ ನೋಟಿಸ್ ಕೊಡುವೆ. ನಿನ್ನ ಕೆಲಸದಿಂದ ತೆಗೆಯುವೆ’ ಎಂದು ಬೆದರಿಸಿದ ಬಗ್ಗೆ ವೆಂಕಟೇಶ್ ಆರ್ ಅವರು ತಾವು ಬರೆದಿಟ್ಟ ಪತ್ರದಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ. `ತಂದೆ-ತಾಯಿ ಬಗ್ಗೆ ಕೆಟ್ಟದಾಗಿ ಬೈದಿರುವುದನ್ನು ಸಹಿಸಲಾಗುತ್ತಿಲ್ಲ. ತಮ್ಮನನ್ನು ಚನ್ನಾಗಿ ನೋಡಿಕೋ’ ಎಂದು ವೆಂಕಟೇಶ್ ಆರ್ ಅವರು ತಾಯಿಗೆ ಬರೆದ ಪತ್ರ ಹರಿದಾಡುತ್ತಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Murudeshwar Trouble for the man who made money in the name of God Luck runs out for 'Luckyman'!

ಮುರುಡೇಶ್ವರ | ದೇವರ ಹೆಸರಿನಲ್ಲಿ ದುಡ್ಡು ಮಾಡಿದವನಿಗೆ ಸಂಕಷ್ಟ: ಲಕ್ಕಿಮ್ಯಾನ್’ಗೆ ಕೈ ಕೊಟ್ಟ ಅದೃಷ್ಟ!

July 16, 2026

ಅಂಕೋಲಾ | ಪಚ್ಚಿಯ ಪ್ಲಾನ್ ಪಂಚರ್ ಮಾಡಿದ ಪಿಸೈ

July 16, 2026

ಸಿದ್ದಾಪುರ | ಭೀಮನಗುಡ್ಡಕ್ಕೆ ಬಂದವರಿಗೆ ಕಲ್ಲಿನ ಏಟು!

July 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!