• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

August 4, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

August 4, 2026
  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಶಾಲಾ ಶಿಕ್ಷಕರಿಗೆ ಪಿಂಚಣಿ ಸಮಸ್ಯೆ: ಸೋಮವಾರ ಸಭೆ

Achyutkumar by Achyutkumar
October 5, 2025
Pension issue for school teachers Meeting on Monday
Share on FacebookShare on WhatsappShare on Twitter

ಶಿರಸಿ ಶೈಕ್ಷಣಿಕ ಜಿಲ್ಲೆಯ ಅನುದಾನಿತ ಶಾಲಾ ಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕಾಗಿ ಪಿಂಚಣಿ ವಂಚಿತ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷ ಜಿ ಹನುಮಂತಪ್ಪ ಅವರು ಜಿಲ್ಲೆಗೆ ಬರುತ್ತಿದ್ದಾರೆ. ಅಕ್ಟೊಬರ್ 6ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಅವರು ಯಲ್ಲಾಪುರದಲ್ಲಿ ಶಿಕ್ಷಕರ ಸಭೆ ನಡೆಸಲಿದ್ದಾರೆ.

ADVERTISEMENT

ಯಲ್ಲಾಪುರದ ಹೋಲಿ ರೋಜರಿ ಪ್ರೌಢಶಾಲೆಯ ಸಭಾ ಭವನದಲ್ಲಿ ಅನುದಾನಿತ ನೌಕರರ ಹಕ್ಕುಗಳು ಹಾಗೂ ಸಂಘದ ಬಲವರ್ಧನೆಗಾಗಿ ಈ ಸಭೆ ಆಯೋಜಿಸಲಾಗಿದೆ. ಅನುದಾನಿತ ಶಾಲೆಗಳಲ್ಲಿ ದುಡಿಯುವ ಶಿಕ್ಷಕರು ವಿವಿಧ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ಪಿಂಚಣಿ ವಿಷಯವಾಗಿ ಅವರೆಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಿದ್ದು, ಈ ವಿಷಯವಾಗಿ ನ್ಯಾಯಾಲಯದಲ್ಲಿ ಸಹ ಪ್ರಕರಣ ನಡೆಯುತ್ತಿದೆ. ಅಕ್ಟೋಬರ್ 17ರಂದು ನ್ಯಾಯಾಲಯದ ಆದೇಶ ಹೊರಬರುವ ಸಾಧ್ಯತೆ ಹಿನ್ನಲೆ ಯಲ್ಲಾಪುರದಲ್ಲಿ ಸಭೆ ಕರೆಯಲಾಗಿದೆ.

ADVERTISEMENT

ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಹೋರಾಟ, ನ್ಯಾಯಾಲಯದ ಆದೇಶದ ನಂತರ ಮಾಡಬೇಕಾದ ಕೆಲಸ, ಪಿಂಚಣಿ ವಿಷಯವಾಗಿ ಸರ್ಕಾರದ ಮಟ್ಟದಲ್ಲಿ ನಡೆದ ಬೆಳವಣಿಗೆ, ನಿವೃತ್ತಿ ಅಂಚಿನಲ್ಲಿರುವ ನೌಕರರ ಪರಿಸ್ಥಿತಿ ಹಾಗೂ ನಿವೃತ್ತಿ ಆಗಿರುವ ಶಿಕ್ಷಕರ ಆಗು-ಹೋಗುಗಳ ಮೇಲೆ ಈ ಸಭೆ ಬೆಳಕು ಚೆಲ್ಲಲಿದೆ. ಶಾಲೆಯಲ್ಲಿ ಮಕ್ಕಳ ದಾಖಲಾತಿ ಕೊರತೆ ಹಾಗೂ ಕಡಿಮೆ ಫಲಿತಾಂಶದ ನೆಪದಿಂದ ಶಿಕ್ಷಕರ ಸಂಬಳಕ್ಕೆ ಕತ್ತರಿ ಬಿದ್ದಿರುವ ವಿಷಯದ ಬಗ್ಗೆಯೂ ಚರ್ಚಿಸಲಾಗುತ್ತದೆ. ಇದರೊಂದಿಗೆ ಜ್ಯೋತಿ ಸಂಜೀವಿನಿ ಆರೋಗ್ಯ ಸೌಲಭ್ಯದ ಬಗ್ಗೆಯೂ ಸಭೆಯಲ್ಲಿ ಮಾಹಿತಿ ನೀಡಲಾಗುತ್ತದೆ.

ಸಂಘಟನೆಯ ಕಾನೂನು ಹೋರಾಟ ಸಮಿತಿಯ ನಾಗರಾಜಪ್ಪ ಬುಕ್ಕಾಂಬುದಿ, ರಾಜ್ಯ ಸಂಚಾಲಕ ಜಾಲಮಂಗಲ ನಾಗರಾಜ್ ಸಹ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಿರಸಿಯ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ, ಡಿಪ್ಲೊಮೊ, ಐಟಿಐ, ಬಿಇಡಿ, ಇಂಜಿನಿಯರಿoಗ್ ಕಾಲೇಜುಗಳ ಸಿಬ್ಬಂದಿಗಾಗಿ ಈ ಸಭೆ ಆಯೋಜಿಸಲಾಗಿದೆ. ಭಾಗವಹಿಸುವವರಿಗೆ ಇನ್ನೂ ಏನಾದರೂ ಗೊಂದಲವಿದ್ದರೆ ಇಲ್ಲಿ ಫೋನ್ ಮಾಡಿ: 9980959108 ಅಥವಾ 9449787901

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

August 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!