• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025
  • Home
  • Janamata
Sunday, November 16, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

INS ವಿಕ್ರಾಂತನ ಗುಣಗಾನ: ಆಳ ಸಮುದ್ರದಲ್ಲಿ ಮೋಡಿ ಮಾಡಿದ ಮೋದಿ!

Achyutkumar by Achyutkumar
October 20, 2025
Praise for INS Vikrant: Modi cast a spell in the deep sea!
Share on FacebookShare on WhatsappShare on Twitter
ADVERTISEMENT

ಕಾರವಾರ-ಗೋವಾ ಗಡಿಯ ಆಳ ಸಮುದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೈನಿಕರ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೀಪಾವಳಿ ಹಬ್ಬಂದು ಸೈನಿಕರ ಜೊತೆ ಕಾಲ ಕಳೆಯುವ ನರೇಂದ್ರ ಮೋದಿ ಅವರು ಸೋಮವಾರ INS ವಿಕ್ರಾಂತದ ಮೇಲೆ ಸಂಚಾರ ನಡೆಸಿದ್ದಾರೆ.

ADVERTISEMENT

ನರೇಂದ್ರ ಮೋದಿ ಅವರು 2014ರಿಂದ ಸೈನಿಕರ ಜೊತೆ ದೀಪಾವಳಿ ಹಬ್ಬ ಆಚರಿಸುತ್ತಿದ್ದಾರೆ. ಈ ಬಾರಿ ಅವರು ಹೆಲಿಕಾಪ್ಟರ್ ಮೂಲಕ ಅರಬ್ಬಿ ಸಮುದ್ರಕ್ಕೆ ಆಗಮಿಸಿದ್ದು, ಆಳ ಸಮುದ್ರದಲ್ಲಿದ್ದ INS ವಿಕ್ರಾಂತದ ಮೇಲೆ ಕಾಲಿಟ್ಟರು. ನೌಕಾಪಡೆ ಸಿಬ್ಬಂದಿಗೆ ಸಿಹಿ ತಿನಿಸುವ ಮೂಲಕ ಹಬ್ಬದ ಶುಭಾಶಯ ಕೋರಿದರು. ಐಎನ್‌ಎಸ್ ವಿಕ್ರಾಂತ್ ಹಾಗೂ ಬ್ರಹ್ಮೋಸ್ ಕ್ಷಿಪಣಿಯ ಕಾರ್ಯಾಚರಣೆಯನ್ನು ಅವರು ಗಮನಿಸಿದರು. `ಐಎನ್‌ಎಸ್ ವಿಕ್ರಾಂತ್ ಕೇವಲ ಯುದ್ಧನೌಕೆಯಲ್ಲ, ಭಾರತದ ಪ್ರತಿಭೆಗೆ ಸಾಕ್ಷಿ’ ಎಂದು ಬಣ್ಣಿಸಿದರು. `ವಿಕ್ರಾಂತ ಕೇವಲ ಯುದ್ಧನೌಕೆಯಲ್ಲ. ಇದು 21 ನೇ ಶತಮಾನದಲ್ಲಿ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಪ್ರಭಾವ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ಇದು ಭಾರತದ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ವಿಕ್ರಾಂತ್ ವಿಶಾಲ, ಅಗಾಧ ಮತ್ತು ಭವ್ಯವಾದದ್ದು’ ಎಂದು ಶ್ಲಾಘಿಸಿದರು.

ADVERTISEMENT

`ಸಾಗರ ನೀರಿನ ಮೇಲೆ ಹೊಳೆಯುವ ಸೂರ್ಯನ ಕಿರಣಗಳು ವೀರ ಸೈನಿಕರು ಬೆಳಗಿದ ದೀಪಾವಳಿ ದೀಪಗಳ ಹಾಗೇ’ ಎಂದು ಪ್ರಧಾನಿ ನರೇಂದ್ರ ಮೋದಿ ಈ ವೇಳೆ ಹೇಳಿದರು. `ನೌಕಾಪಡೆಯ ಎಲ್ಲಾ ವೀರ ಸೈನಿಕರೊಂದಿಗೆ ಪವಿತ್ರ ಹಬ್ಬ ದೀಪಾವಳಿ ಆಚರಿಸುತ್ತಿರುವುದು ನನ್ನ ಅದೃಷ್ಟ’ ಎನ್ನುತ್ತ ಭಾವುಕರಾದರು. `ಭಾರತೀಯ ಸೇನೆಯ ಮೂರು ಪಡೆಗಳ ಅಸಾಧಾರಣ ಸಮನ್ವಯವೇ ಆಪರೇಷನ್ ಸಿಂಧೂರ’ ಎಂದವರು ಹೇಳಿದ್ದು, ಪಾಕಿಸ್ತಾನದ ವಿರುದ್ಧ ಭಾರತವು ಸಂಪೂರ್ಣ ಗೆಲುವಿಗೆ ಕಾರಣರಾದವರನ್ನು ಸ್ಮರಿಸಿದರು. ಕಾರವಾರ-ಗೋವಾ ಗಡಿಯ ಸಮುದ್ರದಲ್ಲಿದ್ದ ಸ್ವದೇಶಿ ನಿರ್ಮಿತ ಐಎನ್‌ಎಸ್ ವಿಕ್ರಾಂತ್ ಯುದ್ಧ ನೌಕೆಯಲ್ಲಿ ಅವರು ಸಂಚಾರ ನಡೆಸಿದರು. `ಕೆಲವೇ ತಿಂಗಳುಗಳ ಹಿಂದೆ, ಐಎನ್‌ಎಸ್ ವಿಕ್ರಾಂತ್ ಪಾಕಿಸ್ತಾನವನ್ನು ನಿದ್ದೆಗೆಡಿಸುವಂತೆ ಮಾಡಿತು ಎಂದು ನಾವೆಲ್ಲ ನೋಡಿದ್ದೇವೆ. ನೌಕಾಪಡೆಯು ಹುಟ್ಟುಹಾಕಿದ ಭಯ, ವಾಯುಪಡೆಯು ಪ್ರದರ್ಶಿಸಿದ ಅಸಾಧಾರಣ ಕೌಶಲ್ಯ ಮತ್ತು ಸೇನೆಯ ಶೌರ್ಯದ ಜೊತೆಗೆ, ಮೂರೂ ಸೇವೆಗಳ ನಡುವಿನ ಅಸಾಧಾರಣ ಸಮನ್ವಯವು ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನವನ್ನು ಕೆಲವೇ ದಿನಗಳಲ್ಲಿ ಮಂಡಿಯೂರುವ0ತೆ ಮಾಡಿತು’ ಎಂದವರು ಯುದ್ಧನೌಕೆಯ ಕೆಲಸವನ್ನು ಶ್ಲಾಘಿಸಿದರು.

ADVERTISEMENT

`ಆಪರೇಷನ್ ಸಿಂಧೂರ ಸಮಯದಲ್ಲಿ ಬ್ರಹ್ಮೋಸ್ ಮತ್ತು ಆಕಾಶ್‌ನಂತಹ ಕ್ಷಿಪಣಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿವೆ. ಈ ಕ್ಷಿಪಣಿಗಳನ್ನು ಖರೀದಿಸಲು ಈಗ ಜಗತ್ತಿನಾದ್ಯಂತ ಹಲವು ದೇಶಗಳು ಆಸಕ್ತಿ ತೋರಿಸುತ್ತಿವೆ’ ಎಂದರು. `ನಮ್ಮ ಸರ್ಕಾರವು ಭಾರತವನ್ನು ಜಗತ್ತಿನ ಅತಿದೊಡ್ಡ ಆಯುಧ ರಫ್ತು ದೇಶವನ್ನಾಗಿಸುವ ಗುರಿಯನ್ನು ಹೊಂದಿದೆ. 2014ರಿಂದ ಇಲ್ಲಿಯವರೆಗೆ 40ಕ್ಕೂ ಹೆಚ್ಚು ಯುದ್ಧ ನೌಕೆಗಳು ಹಾಗೂ ಜಲಾಂತರ್ಗಾಮಿ ನೌಕೆಗಳನ್ನು ದೇಶೀಯವಾಗಿ ನಿರ್ಮಿಸಲಾಗಿದೆ’ ಎಂದು ವಿವರಿಸಿದರು. `ಈ ದೊಡ್ಡ ಹಡಗುಗಳು, ವಿಮಾನಗಳು, ಜಲಾಂತರ್ಗಾಮಿ ನೌಕೆಗಳು ಪ್ರಭಾವಶಾಲಿಯಾಗಿವೆ. ಆದರೆ ಅವುಗಳನ್ನು ನಿಜವಾಗಿಯೂ ಪ್ರಭಾವಶಾಲಿಯಾನ್ನಾಗಿಸಿರುವುದು ಯೋಧರ ಧೈರ್ಯ’ ಎಂದರು.

ಸೈನಿಕರ ಜೊತೆ ಮೋದಿ ದೀಪಾವಳಿ ಆಚರಿಸಿದ ವಿಡಿಯೋ ಇಲ್ಲಿ ನೋಡಿ..

Share1033SendTweet646
ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋