• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT
  • Home
  • Janamata
Saturday, March 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

2025 ಅಕ್ಟೋಬರ್ 12ರ ದಿನ ಭವಿಷ್ಯ

mobiletime .in by mobiletime .in
October 11, 2025
828
VIEWS
Share on FacebookShare on WhatsappShare on Twitter
ADVERTISEMENT

ಮೇಷ ರಾಶಿ: ನಿಮ್ಮ ಆದಾಯ ಏರಿಕೆಯಾಗಲಿದ್ದು, ಸಾಮಾಜಿಕ ಕಾರ್ಯಕ್ರಮಗಳಲ್ಲಿಯೂ ನೀವು ಗಮನಸೆಳೆಯುವಿರಿ. ಅಧ್ಯಯನದ ವಿಷಯಗಳು ನಿಮ್ಮ ವೃತ್ತಿ ಜೀವನವನ್ನು ಸುರಳಿತವಾಗಿಸುತ್ತದೆ. ಯಾತ್ರೆ-ಪ್ರವಾಸಕ್ಕೆ ಸರಿಯಾದ ಸಮಯ.

Advertisement. Scroll to continue reading.
ADVERTISEMENT

ವೃಷಭ ರಾಶಿ: ಸಾಮಾಜಿಕ ಸಂಪರ್ಕ ಅಭಿವೃದ್ಧಿ ಆದಷ್ಟು ನಿಮ್ಮ ಬೆಳವಣಿಗೆ ಹೆಚ್ಚಾಗಲಿದೆ. ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಕಡಿಮೆ ಬೆಲೆಗೆ ಹೆಚ್ಚು ಖರೀದಿ ಎಂಬ ಮೋಸಕ್ಕೆ ಒಳಗಾಗಬೇಡಿ.

ADVERTISEMENT

ಮಿಥುನ ರಾಶಿ: ಕುಟುಂಬದವರ ಬೆಂಬಲದಿ0ದ ಎಲ್ಲಾ ಕೆಲಸಗಳು ಸರಾಗವಾಗಿ ಸಾಗಲಿದೆ. ಹೊಸ ವಿಷಯಗಳ ಕಲಿಕೆಗೆ ಯೋಗ್ಯ ಸಮಯ ಕೂಡಿಬರಲಿದೆ. ಹಣಕಾಸು ಪರಿಸ್ಥಿತಿ ಸರಿಯಾಗಿರಲಿದೆ.

ADVERTISEMENT

ಕರ್ಕ ರಾಶಿ: ಖರ್ಚು ವೆಚ್ಚಗಳ ಬಗ್ಗೆ ಗಮನಹರಿಸಿ. ಮೋಸ ಮಾಡುವವರ ಬಗ್ಗೆ ಎಚ್ಚರಿಕೆ ಇರಲಿ. ಉದ್ಯೋಗ ಶಾಂತ ರೀತಿಯಲ್ಲಿ ಸಾಗಲಿದೆ.

ಸಿಂಹ ರಾಶಿ: ವೃತ್ತಿ ಜೀವನದಲ್ಲಿ ಬದಲಾವಣೆಯ ಸಮಯ ಬರಲಿದೆ. ಹಣಕಾಸಿನ ಹರಿವು ಚನ್ನಾಗಿ ಆಗಲಿದೆ. ಹೊಸ ವಸ್ತು ಖರೀದಿಗೆ ಯೋಗ್ಯ ದಿನ.

ಕನ್ಯಾ ರಾಶಿ: ಕೆಲಸದ ಸ್ಥಳದಲ್ಲಿ ಪ್ರೀತಿಯ ವಾತಾವರಣ ಸಿಗಲಿದೆ. ಹಣಕಾಸು ಹೂಡಿಕೆ ಅಥವಾ ಹೊಸ ಯೋಜನೆಗಳಿಗೆ ಒಳ್ಳೆಯ ದಿನವಾಗಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ತುಲಾ ರಾಶಿ: ನೀವು ಕೈಗೊಂಡ ಕಾರ್ಯ ಯಶಸ್ವಿಯಾಗಿ ನಡೆಯಲಿದೆ. ಕೆಲಸದಲ್ಲಿ ಸಾಧನೆ ಸಾಧ್ಯವಿದೆ. ದೂರ ಪ್ರಯಾಣ ಈ ದಿನ ಒಳ್ಳೆಯದಲ್ಲ.

ವೃಶ್ಚಿಕ ರಾಶಿ: ಬಂಧು ಮಿತ್ರದಿಂದ ಒಳ್ಳೆಯ ಸುದ್ದಿಗಳು ಬರಲಿದೆ. ಆರೋಗ್ಯ ಸಮಸ್ಯೆ ಕಾಡಬಹುದು. ಉದ್ಯೋಗ ಹಾಗೂ ಹಣಕಾಸು ವಿಷಯದಲ್ಲಿ ಪ್ರಗತಿ ಆಗಲಿದೆ.

ಧನು ರಾಶಿ: ಹಣಕಾಸು ವಿಭಜನೆಗಳು ಸರಿಯಾಗಿ ಆಗಲಿದೆ. ಕುಟುಂಬದ ಒಳತಿಗಾಗಿ ನಿಮ್ಮ ಶ್ರಮ ಅನಿವಾರ್ಯವಾಗಲಿದೆ. ಆರೋಗ್ಯ ಚೇತರಿಕೆ ಆಗಲಿದೆ. ಹೊಸ ಕಾರ್ಯಗಳು ಯಶಸ್ವಿ ಆಗುತ್ತದೆ.

ಮಕರ ರಾಶಿ: ನಿಮ್ಮ ಕೆಲಸದಲ್ಲಿ ಹೊಸ ಜವಾಬ್ದಾರಿ ಬರಲಿದೆ. ಹಣಕಾಸು ವೆಚ್ಚದಲ್ಲಿ ನಿಯಂತ್ರಣ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಸೌಂದರ್ಯ ಹಾಳಾಗದಂತೆ ಗಮನಿಸಿ.

ಕುಂಭ ರಾಶಿ: ಉದ್ಯೋಗ ಸಮಸ್ಯೆಗಳಿಗೆ ಸ್ನೇಹಿತರಿಂದ ಪರಿಹಾರ ಸಿಗಲಿದೆ. ಪ್ರಯಾಣದ ಯೋಗ ಕೂಡಿ ಬರಲಿದೆ. ನಿಮ್ಮ ಗುರಿ ಸಾಧನೆ ಸಾಧ್ಯವಿದೆ.

ಮೀನ ರಾಶಿ: ಮಾನಸಿಕ ನೆಮ್ಮದಿಗಾಗಿ ಧ್ಯಾನ ಮಾಡಿ. ಆರ್ಥಿಕ ವಿಷಯಗಳು ಪ್ರಗತಿ ಆಗಲಿದೆ. ಕುಟುಂಬದಲ್ಲಿ ಉತ್ತಮ ವಾತಾವರಣ ಸಿಗಲಿದೆ. ಶೈಕ್ಷಣಿಕ ಕೆಲಸಗಳು ಸರಾಗವಾಗಿ ಸಾಗಲಿದೆ. ಪ್ರಯಾಣದ ವೇಳೆ ಎಚ್ಚರಿಕೆ ಅಗತ್ಯ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋