• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Skill-appropriate employment

ಉದ್ಯೋಗ ಅವಕಾಶ: ನಾಲ್ಕು ಹುದ್ದೆಗಳ ನೇಮಕಾತಿ ಪ್ರಕಟಣೆ

November 7, 2025

ಜನಗಣತಿ: ಪ್ರಾಯೋಗಿಕ ಪರೀಕ್ಷೆಗೆ ಜೊಯಿಡಾ ಆಯ್ಕೆ

November 7, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 8ರ ದಿನ ಭವಿಷ್ಯ

November 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Skill-appropriate employment

ಉದ್ಯೋಗ ಅವಕಾಶ: ನಾಲ್ಕು ಹುದ್ದೆಗಳ ನೇಮಕಾತಿ ಪ್ರಕಟಣೆ

November 7, 2025

ಜನಗಣತಿ: ಪ್ರಾಯೋಗಿಕ ಪರೀಕ್ಷೆಗೆ ಜೊಯಿಡಾ ಆಯ್ಕೆ

November 7, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 8ರ ದಿನ ಭವಿಷ್ಯ

November 7, 2025
  • Home
  • Janamata
Saturday, November 8, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆದಾಯ ದಾಖಲೆ ಹೆಚ್ಚಳ: ವೃದ್ಧೆಗೆ ಅನ್ಯಾಯ!

Achyutkumar by Achyutkumar
October 6, 2025
Record increase in income Injustice for the elderly!
Share on FacebookShare on WhatsappShare on Twitter

ಕುಮಟಾದ ಉಪ್ಪಾರಕೇರಿಯಲ್ಲಿ ವಾಸವಾಗಿರುವ 72ವರ್ಷದ ರಾಧಾ ಆಚಾರಿ ಅವರು ಆದಾಯ ಪ್ರಮಾಣ ಪತ್ರಕ್ಕಾಗಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರ ಆದಾಯ ಮಿತಿ ಹೆಚ್ಚಾಗಿರುವ ಕಾರಣ ಪ್ರಮಾಣ ಪತ್ರ ಸಿಕ್ಕಿಲ್ಲ. ಹೀಗಾಗಿ ವೃದ್ಧೆಗೆ ಅನ್ಯಾಯವಾಗಿದೆ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ದೂರಿದ್ದಾರೆ.

ADVERTISEMENT

`ರಾಧಾ ಆಚಾರಿ ಅವರ ಮಕ್ಕಳಿಗೆ ಮದುವೆಯಾಗಿದೆ. ಮಗ ಪ್ರತ್ಯೇಕವಾಗಿ ವಾಸವಾಗಿದ್ದು, 80 ವರ್ಷದ ಗಂಡನ ಆರೈಕೆಯಲ್ಲಿ ರಾಧಾ ಆಚಾರಿ ಅವರಿದ್ದಾರೆ. ಸರ್ಕಾರದಿಂದ ಸಿಗುವ ಪಡಿತರ ಅಕ್ಕಿ ಹಾಗೂ ಗೃಹಲಕ್ಷ್ಮಿ ಹಣವೇ ಈ ಕುಟುಂಬಕ್ಕೆ ಆಧಾರವಾಗಿದೆ. ವಯೋಸಹಜ ರೋಗದಿಂದ ಬಳಲುತ್ತಿರುವ ಅವರ ಕುಟುಂಬಕ್ಕೆ ಸಂದ್ಯಾ ಸುರಕ್ಷಾ ಯೋಜನೆ ಅಡಿ ಅರ್ಜಿ ಹಾಕಲು ಆದಾಯ ಪ್ರಮಾಣ ಪತ್ರ ಅಗತ್ಯವಿದ್ದು, ಅದು ಸಿಗುತ್ತಿಲ್ಲ’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಅವರು ದೂರಿದ್ದಾರೆ.

ADVERTISEMENT

`ಸಂದ್ಯಾ ಸುರಕ್ಷಾ ಯೋಜನೆ ಅಡಿ ರಾಧಾ ಆಚಾರಿ ಅವರಿಗೆ 1200ರೂ ಸಿಕ್ಕರೆ ಅದು ಅವರ ಕುಟುಂಬಕ್ಕೆ ಆಧಾರವಾಗುತ್ತಿತ್ತು. ಆದರೆ, ಅಧಿಕಾರಿಗಳು ಲಂಚಕ್ಕಾಗಿ ಅವರಿಗೆ ಅನ್ಯಾಯ ಮಾಡಿದ್ದಾರೆ. ಹಿರಿಯ ನಾಗರಿಕರಿಗೆ ಟಾಸ್ಕ್ ಫೋರ್ಸ್ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿದ್ದು, ಅಧಿಕಾರಿಗಳ ವಿರುದ್ಧ ಅವರಿಗೆ ದೂರು ನೀಡಲಾಗಿದೆ’ ಎಂದು ಆಗ್ನೇಲ್ ರೋಡ್ರಿಗಸ್ ವಿವರಿಸಿದ್ದಾರೆ.

ADVERTISEMENT

`ಈ ಮೊದಲು ಪಿಂಚಣಿ ವಂಚಿತರಾದವರ ಬಗ್ಗೆ ಸಹ ಜಿಲ್ಲಾಧಿಕಾರಿ ಹಾಗೂ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. ಅದಾದ ನಂತರ ಅವರ ಸಮಸ್ಯೆ ಬಗೆಹರಿದಿತ್ತು’ ಎಂಬ ವಿಷಯದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ಅವರು ಗಮನಸೆಳೆದಿದ್ದಾರೆ.

Share1052SendTweet658
ADVERTISEMENT
  • Home
  • Janamata

Copyright © 2025 MobileTime.in Owned By: Mobile Media Network LLP Maintained By: Naik and Co.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌

Copyright © 2025 MobileTime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋