• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Home
Saturday, May 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಂಬಳದಲ್ಲಿ ಏರಿಕೆ-ಖರೀದಿಯಲ್ಲಿ ಡಿಸ್ಕೋಂಟ್: ಈ ಸೌಲಭ್ಯ ಸರ್ಕಾರಿ ನೌಕರರಿಗೆ ಮಾತ್ರ!

Achyutkumar by Achyutkumar
October 20, 2025
Salary hike-discount on purchases This facility is only for government employees!

ಸಾಧಕ ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರರ ಸಂಘದಿAದ ಪುರಸ್ಕಾರ ಸಿಕ್ಕಿದೆ

736
VIEWS
Share on FacebookShare on WhatsappShare on Twitter

ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯದ ನೌಕರರಿಗೂ ಕೇಂದ್ರ ಸರ್ಕಾರದ ವೇತನ ಶ್ರೇಣಿ ಜಾರಿಗೆ ತರಲು ಶ್ರಮಿಸುತ್ತಿದೆ. `2026-27ರ ಅಂತ್ಯದೊಳಗೆ ಆ ಉದ್ದೇಶ ಈಡೇರಲಿದೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ.

ADVERTISEMENT

ಕಾರವಾರಕ್ಕೆ ಭೇಟಿ ನೀಡಿದ್ದ ಅವರು `ಸರ್ಕಾರಿ ನೌಕರರಿಗಾಗಿ ಮಿಲಿಟರಿ ಕ್ಯಾಂಟಿನ್ ಮಾದರಿಯ ಮಳಿಗೆ ನಿರ್ಮಿಸುತ್ತಿದ್ದು, ಅಲ್ಲಿ ಗೃಹಪಯೋಗಿ ವಸ್ತುಗಳು ಸೇರಿದಂತೆ ವಿವಿಧ ವಸ್ತುಗಳ ಖರೀದಿಗೆ ಶೇ 25ರಷ್ಟು ರಿಯಾಯತಿ ನೀಡಲಾಗುತ್ತದೆ. ಎಂಎಸ್‌ಐಎಲ್ ಮುಖಾಂತರ ಕ್ಯಾಂಟಿನ್ ಯೋಜನೆ ರೂಪಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಅದು ಜಾರಿಗೆ ಬರಲಿದೆ. ನಂತರ ಎಲ್ಲಾ ಜಿಲ್ಲೆಗಳಲ್ಲಿಯೂ ಕ್ಯಾಂಟಿನ್ ಯೋಜನೆ ವಿಸ್ತರಣೆ ಮಾಡುತ್ತೇವೆ’ ಎಂದು ಘೋಷಿಸಿದ್ದಾರೆ.

ADVERTISEMENT

`ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡವನ್ನು 25ಸಾವಿರದಿಂದ 50 ಸಾವಿರದವರೆಗೆ ಹೆಚ್ಚಳ, ಎನ್‌ಪಿಎಸ್ ಬದಲಾಗಿ ಒಪಿಎಸ್ ಜಾರಿಗೆ ತರುವ ಬಗ್ಗೆ ಸಂಘ ಸತತವಾಗಿ ಪ್ರಯತ್ನಿಸುತ್ತಿದೆ’ ಎಂದವರು ಹೇಳಿದ್ದಾರೆ. ಜೊತೆಗೆ `ರಾಜ್ಯದ ನೌಕರರು ನೆಮ್ಮದಿಯಂದ ಇರುವಂತೆ ಮಾಡುವುದು ಸಂಘದ ಕರ್ತವ್ಯವಾಗಿದೆ’ ಎಂದು ಪುನರುಚ್ಚರಿಸಿದ್ದಾರೆ. `ಸರ್ಕಾರಿ ನೌಕರರು ಕರ್ತವ್ಯದಲ್ಲಿರುವಾಗ ಮರಣ ಹೊಂದಿದರೆ 1 ಕೋಟಿ ರೂ ವಿಮೆ ದೊರೆಯುವ ಸ್ಯಾಲರಿ ಪ್ಯಾಕೇಜ್ ಜಾರಿಗೆ ತರಲಾಗಿದೆ. ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1ರಿಂದ ಜಾರಿಗೆ ತರಲಾಗಿದ್ದು, ಮೊದಲ ಹಂತದಲ್ಲಿ ಒಳರೋಗಿಗಳಾಗಿ ಹಾಗೂ ಮುಂದಿನ ದಿನಗಳಲ್ಲಿ ಹೊರ ರೋಗಿ ಸೌಲಭ್ಯ ಪಡೆಯಲು ಕ್ರಮವಹಿಸಲಾಗಿದೆ. ಮಹಿಳಾ ನೌಕರರು ತಮ್ಮ ತಂದೆ ತಾಯಿಗಳನ್ನು ಈ ಯೋಜನೆಗೆ ಸೇರಿಸಲು ಅವಕಾಶ ನೀಡಲಾಗಿದೆ’ ಎಂದವರು ಹೇಳಿದ್ದಾರೆ.

ADVERTISEMENT

`ಮಹಿಳೆಯರಿಗೆ ಋತುಚಕ್ರದ ಸಂದರ್ಭದಲ್ಲಿ ಪ್ರತಿ ತಿಂಗಳು 1 ರಂತೆ ವರ್ಷಕ್ಕೆ 12 ವಿಶೇಷ ಸಾಂದರ್ಭಿಕ ರಜೆಯನ್ನು ನೀಡುವಂತೆ ಕೋರಿದ ಸಂಘದ ಮನವಿಗೆ ಸ್ಪಂದಿಸಿದ ಸರ್ಕಾರವು ಸಚಿವ ಸಂಪುಟದಲ್ಲಿ ಇದಕ್ಕೆ ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಸರ್ಕಾರ ಹೊರಡಿಸಲಿದ್ದು, ಇದರಿಂದ ರಾಜ್ಯದಲ್ಲಿ 2 ಲಕ್ಷ 25 ಸಾವಿರ ಮಹಿಳಾ ನೌಕರರಿಗೆ ಅನುಕೂಲವಾಗಲಿದೆ’ ಎಂದವರು ವಿವರಿಸಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋