• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT
  • Home
  • Janamata
Friday, March 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಾಲ್ಮಲಾ ಉಳಿಸಿ | ಶ್ರೀಗಳ ಆಶೀರ್ವಾದ: ದೇವರ ಅನುಗ್ರಹ!

Achyutkumar by Achyutkumar
October 20, 2025
Save Shalmala Blessings of the Lord God's grace!
1.1k
VIEWS
Share on FacebookShare on WhatsappShare on Twitter
ADVERTISEMENT

ಸರ್ಕಾರದ ಅವೈಜ್ಞಾನಿಕ ಯೋಜನೆಗಳಲ್ಲಿ ಒಂದಾದ ಬೇಡ್ತಿ-ವರದಿ ಜೋಡಣೆ ವಿಷಯದ ಹೋರಾಟದ ಕಾವು ಜೋರಾಗಿದೆ. ಭಾನುವಾರದ ಸಮಾವೇಶ ಯಶಸ್ವಿಯಾದ ಬೆನ್ನಲ್ಲೆ ಸೋಮವಾರ ಮತ್ತೆರಡು ಬೆಳವಣಿಗೆ ನಡೆದಿದೆ.

Advertisement. Scroll to continue reading.
ADVERTISEMENT

`ನದಿ ಹರಿವು ಅರಿವು’ ಎಂಬ ವಿಷಯವಾಗಿ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಸಮಾನ ಮನಸ್ಕರು ಅಕ್ಟೊಬರ್ 25ರಿಂದ ಮೂರು ದಿನದ ಪಾದಯಾತ್ರೆ ಆಯೋಜಿಸಿದ್ದು, ಈ ದಿನ ಸ್ವರ್ಣವಲ್ಲಿ ಶ್ರೀಗಳ ಬಳಿ ಈ ವಿಷಯವಾಗಿ ಚರ್ಚಿಸಿದ್ದಾರೆ. ಅದರೊಂದಿಗೆ ಯಲ್ಲಾಪುರದ ಬೇಡ್ತಿ ನದಿ ಅಂಚಿನಲ್ಲಿರುವ ಹುಲಿಯಪ್ಪನ ಕಟ್ಟೆಯಲ್ಲಿ `ಈ ಹೋರಾಟ ಯಶಸ್ವಿಯಾಗಲಿ’ ಎಂದು ಪ್ರಾರ್ಥಿಸಿ ಸಾವಿರಕ್ಕೂ ಅಧಿಕ ಜನ ಪ್ರಾರ್ಥನೆ ಸಲ್ಲಿಸಿದ್ದಾರೆ.

ADVERTISEMENT

ಶ್ರೀಗಳ ಆಶೀರ್ವಾದ ಹಾಗೂ ದೇವರ ಅನುಗ್ರಹದಲ್ಲಿ ಈ ಹೋರಾಟ ಮುಂದುವರೆದಿದೆ. ಈ ದಿನ ಬೇಡ್ತಿ ಸೇತುವೆಯ ಬಳಿ ಇರುವ ಹೊಳೆ ಹುಲಿಯಪ್ಪ ದೇವರಿಗೆ ಸುತ್ತಮುತ್ತಲಿನ ಸಾವಿರಾರು ಜನರು ಭಕ್ತರು ಆಗಮಿಸಿ ಹಣ್ಣುಕಾಯಿ ಸೇವೆ ಸಲ್ಲಿಸಿದ್ದಾರೆ. ದೀಪಾವಳಿ ಹಬ್ಬದ ಅಂಗವಾಗಿ ಹೊಳೆ ಹುಲಿಯಪ್ಪ ದೇವರಿಗೆ ನೈವೇದ್ಯಕ್ಕೆಂದು ಸಾಲು ಸಾಲು ತೆಂಗಿನ ಕಾಯಿಗಳನ್ನು ಒಡೆದು ದನ-ಕರು ರಕ್ಷಣೆಗಾಗಿ ಪ್ರಾರ್ಥಿಸಿದ್ದಾರೆ. `ಪ್ರಸ್ತಾಪಿತ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಅನುಷ್ಠಾನ ಆಗದ ರೀತಿಯಲ್ಲಿ ಅನುಗ್ರಹ ಮಾಡು’ ಎಂದು ಆ ಭಗವಂತನಲ್ಲಿ ಅರ್ಚಕ ಶಿವರಾಮ ಭಾಗ್ವತ ಮಣ್ಕುಳಿ ಅವರು ಕೇಳಿಕೊಂಡಿದ್ದಾರೆ.

ADVERTISEMENT

ಜೊತೆಗೆ `ಪರಿಸರ ನಾಶವಾಗುವ ಯೋಜನೆಯ ಅನುಷ್ಠಾನ ಬೇಡ. ಅಧಿಕಾರದಲ್ಲಿರುವವರಿಗೆ ಇಂತಹ ಯೋಜನೆ ರದ್ಧು ಮಾಡುವ ಬುದ್ದಿ ಬರಲಿ’ ಎಂದು ನೆರೆದವರು ಬೇಡಿಕೊಂಡರು. ಅದೇ ವೇಳೆ ಹುಲಿಯಪ್ಪ ದೇವರಿಂದ ಪ್ರಸಾದ ಅನುಗ್ರಹವಾಗಿದ್ದು, ಭಕ್ತರು ಹರ್ಷವ್ಯಕ್ತಪಡಿಸಿದರು. ಯೋಜನೆ ಅನುಷ್ಠಾನಗೊಂಡರೆ ಆಗುವ ದುಷ್ಪರಿಣಾಮಗಳು, ಜನರಿಗೆ, ಪ್ರಕೃತಿಗೆ ಆಗುವ ತೊಂದರೆಗಳನ್ನು ಅಲ್ಲಿದ್ದ ಪರಿಸರ ತಜ್ಞರು ಜನರಿಗೆ ವಿವರಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋