• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಡಿಕೆ ಅಟ್ಟದ ಅಡಿಗೆ ಬಿದ್ದವನ ತಲೆ ಹೋಳು!

November 16, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 17ರ ದಿನ ಭವಿಷ್ಯ

November 16, 2025
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಡಿಕೆ ಅಟ್ಟದ ಅಡಿಗೆ ಬಿದ್ದವನ ತಲೆ ಹೋಳು!

November 16, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 17ರ ದಿನ ಭವಿಷ್ಯ

November 16, 2025
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
  • Home
  • Janamata
Sunday, November 16, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಾಲ್ಮಲಾ ಉಳಿಸಿ | ಶ್ರೀಗಳ ಆಶೀರ್ವಾದ: ದೇವರ ಅನುಗ್ರಹ!

Achyutkumar by Achyutkumar
October 20, 2025
Save Shalmala Blessings of the Lord God's grace!
Share on FacebookShare on WhatsappShare on Twitter
ADVERTISEMENT

ಸರ್ಕಾರದ ಅವೈಜ್ಞಾನಿಕ ಯೋಜನೆಗಳಲ್ಲಿ ಒಂದಾದ ಬೇಡ್ತಿ-ವರದಿ ಜೋಡಣೆ ವಿಷಯದ ಹೋರಾಟದ ಕಾವು ಜೋರಾಗಿದೆ. ಭಾನುವಾರದ ಸಮಾವೇಶ ಯಶಸ್ವಿಯಾದ ಬೆನ್ನಲ್ಲೆ ಸೋಮವಾರ ಮತ್ತೆರಡು ಬೆಳವಣಿಗೆ ನಡೆದಿದೆ.

ADVERTISEMENT

`ನದಿ ಹರಿವು ಅರಿವು’ ಎಂಬ ವಿಷಯವಾಗಿ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಸಮಾನ ಮನಸ್ಕರು ಅಕ್ಟೊಬರ್ 25ರಿಂದ ಮೂರು ದಿನದ ಪಾದಯಾತ್ರೆ ಆಯೋಜಿಸಿದ್ದು, ಈ ದಿನ ಸ್ವರ್ಣವಲ್ಲಿ ಶ್ರೀಗಳ ಬಳಿ ಈ ವಿಷಯವಾಗಿ ಚರ್ಚಿಸಿದ್ದಾರೆ. ಅದರೊಂದಿಗೆ ಯಲ್ಲಾಪುರದ ಬೇಡ್ತಿ ನದಿ ಅಂಚಿನಲ್ಲಿರುವ ಹುಲಿಯಪ್ಪನ ಕಟ್ಟೆಯಲ್ಲಿ `ಈ ಹೋರಾಟ ಯಶಸ್ವಿಯಾಗಲಿ’ ಎಂದು ಪ್ರಾರ್ಥಿಸಿ ಸಾವಿರಕ್ಕೂ ಅಧಿಕ ಜನ ಪ್ರಾರ್ಥನೆ ಸಲ್ಲಿಸಿದ್ದಾರೆ.

ADVERTISEMENT

ಶ್ರೀಗಳ ಆಶೀರ್ವಾದ ಹಾಗೂ ದೇವರ ಅನುಗ್ರಹದಲ್ಲಿ ಈ ಹೋರಾಟ ಮುಂದುವರೆದಿದೆ. ಈ ದಿನ ಬೇಡ್ತಿ ಸೇತುವೆಯ ಬಳಿ ಇರುವ ಹೊಳೆ ಹುಲಿಯಪ್ಪ ದೇವರಿಗೆ ಸುತ್ತಮುತ್ತಲಿನ ಸಾವಿರಾರು ಜನರು ಭಕ್ತರು ಆಗಮಿಸಿ ಹಣ್ಣುಕಾಯಿ ಸೇವೆ ಸಲ್ಲಿಸಿದ್ದಾರೆ. ದೀಪಾವಳಿ ಹಬ್ಬದ ಅಂಗವಾಗಿ ಹೊಳೆ ಹುಲಿಯಪ್ಪ ದೇವರಿಗೆ ನೈವೇದ್ಯಕ್ಕೆಂದು ಸಾಲು ಸಾಲು ತೆಂಗಿನ ಕಾಯಿಗಳನ್ನು ಒಡೆದು ದನ-ಕರು ರಕ್ಷಣೆಗಾಗಿ ಪ್ರಾರ್ಥಿಸಿದ್ದಾರೆ. `ಪ್ರಸ್ತಾಪಿತ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಅನುಷ್ಠಾನ ಆಗದ ರೀತಿಯಲ್ಲಿ ಅನುಗ್ರಹ ಮಾಡು’ ಎಂದು ಆ ಭಗವಂತನಲ್ಲಿ ಅರ್ಚಕ ಶಿವರಾಮ ಭಾಗ್ವತ ಮಣ್ಕುಳಿ ಅವರು ಕೇಳಿಕೊಂಡಿದ್ದಾರೆ.

ADVERTISEMENT

ಜೊತೆಗೆ `ಪರಿಸರ ನಾಶವಾಗುವ ಯೋಜನೆಯ ಅನುಷ್ಠಾನ ಬೇಡ. ಅಧಿಕಾರದಲ್ಲಿರುವವರಿಗೆ ಇಂತಹ ಯೋಜನೆ ರದ್ಧು ಮಾಡುವ ಬುದ್ದಿ ಬರಲಿ’ ಎಂದು ನೆರೆದವರು ಬೇಡಿಕೊಂಡರು. ಅದೇ ವೇಳೆ ಹುಲಿಯಪ್ಪ ದೇವರಿಂದ ಪ್ರಸಾದ ಅನುಗ್ರಹವಾಗಿದ್ದು, ಭಕ್ತರು ಹರ್ಷವ್ಯಕ್ತಪಡಿಸಿದರು. ಯೋಜನೆ ಅನುಷ್ಠಾನಗೊಂಡರೆ ಆಗುವ ದುಷ್ಪರಿಣಾಮಗಳು, ಜನರಿಗೆ, ಪ್ರಕೃತಿಗೆ ಆಗುವ ತೊಂದರೆಗಳನ್ನು ಅಲ್ಲಿದ್ದ ಪರಿಸರ ತಜ್ಞರು ಜನರಿಗೆ ವಿವರಿಸಿದರು.

Share1056SendTweet660
ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಡಿಕೆ ಅಟ್ಟದ ಅಡಿಗೆ ಬಿದ್ದವನ ತಲೆ ಹೋಳು!

November 16, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 17ರ ದಿನ ಭವಿಷ್ಯ

November 16, 2025
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋