• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ADVERTISEMENT
  • Home
  • Janamata
Friday, March 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಉತ್ತರ ಕನ್ನಡ ಉಳಿಸಿ: ಕಚ್ಚಾಟ ಬಿಟ್ಟು ಒಗ್ಗಟ್ಟು ಪ್ರದರ್ಶಿಸಿದ ನಾಯಕರು!

Achyutkumar by Achyutkumar
October 31, 2025
Save Uttara Kannada Leaders who showed unity by abandoning squabbles!
1.1k
VIEWS
Share on FacebookShare on WhatsappShare on Twitter
ADVERTISEMENT

ರಾಜಕೀಯ ಕಾರಣದಿಂದ ಕಚ್ಚಾಟದಲ್ಲಿ ತೊಡಗಿರುವ ನಾಯಕರು ಈ ದಿನ `ಉತ್ತರ ಕನ್ನಡ ಉಳಿಸಿ’ ಅಭಿಯಾನದ ಅಂಗವಾಗಿ ಒಂದಾಗಿದ್ದಾರೆ. ಜಿಲ್ಲೆಯ ಮಾರಕ ಯೋಜನೆಗಳ ವಿರುದ್ಧ ಶಾಸಕ-ಸಂಸದರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

Advertisement. Scroll to continue reading.
ADVERTISEMENT

`ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರಕ್ಕೆ ಮಾರಕವಾದ ಯೋಜನೆಗಳನ್ನು ಜಾರಿಗೆ ತರಬಾರದು’ ಎಂದು ಅವರೆಲ್ಲರೂ ಮನವಿ ಮಾಡಿದ್ದಾರೆ. ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರ ಜೊತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೈ ಜೋಡಿಸಿದ್ದು, ಶಾಸಕರಾದ ಶಿವರಾಮ್ ಹೆಬ್ಬಾರ್, ಶಾಂತರಾಮ್ ಸಿದ್ಧಿ ಸಹ ವಿವಿಧ ಯೋಜನೆಗಳಿಗೆ ವಿರೋಧವ್ಯಕ್ತಪಡಿಸಿದರು. ಅಘನಾಶಿನಿ ಕೊಳ್ಳ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಅಶಿಸರ, ಸ್ವರ್ಣವಲ್ಲಿ ಮಠದ ಅಧ್ಯಕ್ಷ ವಿ ಎನ್ ಹೆಗಡೆ ಅವರು ವಿವಿಧ ಯೋಜನೆಗಳಿಂದ ಆಗುವ ಹಾನಿ ವಿವರಿಸಿದರು. ಈ ಎಲ್ಲರೂ ಸೇರಿ ಪರಿಸರ ಮತ್ತು ಜನಜೀವನಕ್ಕೆ ತೀವ್ರ ಆತಂಕವನ್ನು ಸೃಷ್ಟಿಸಿರುವ ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆ ವಿರೋಧಿಸಿದರು. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ನಿಲ್ಲಿಸುವಂತೆ ಒತ್ತಾಯಿಸಿದರು.

ADVERTISEMENT

`ಈ ಯೋಜನೆಗಳ ಕುರಿತು ವಿಜ್ಞಾನಿಗಳ ಸಭೆ ನಡೆಸಬೇಕು. ಜಿಲ್ಲೆಯ ಧಾರಣಾ ಸಾಮರ್ಥ್ಯದ ಅಧ್ಯಯನವನ್ನು ನಡೆಸಬೇಕು’ ಎಂದು ಆಗ್ರಹಿಸಿದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಇದರಿಂದ ರೈತ ಸಮುದಾಯ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅವರ ನೆರವಿಗಾಗಿ ಬೆಳೆ ನಷ್ಟ ಪರಿಹಾರದ ಹಣವನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒತ್ತಾಯಿಸಿದರು.

ADVERTISEMENT

`ಹವಾಮಾನ ಆಧಾರಿತ ಬೆಳೆ ವಿಮೆಯು ಸಕಾಲದಲ್ಲಿ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಹವಾಮಾನ ಮಾಪನ ಯಂತ್ರಗಳನ್ನು ತುರ್ತಾಗಿ ದುರಸ್ತಿಗೊಳಿಸಿ, ವಿಮಾ ಪರಿಹಾರ ಸಕಾಲದಲ್ಲಿ ದೊರಕಲು ಅಗತ್ಯ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು. `ಜಿಲ್ಲೆಯಲ್ಲಿ ರಸ್ತೆಗಳ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಸಾರ್ವಜನಿಕ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಜನರ ಹಿತದೃಷ್ಟಿಯಿಂದ, ಈ ಹಾನಿಗೊಳಗಾದ ರಸ್ತೆಗಳ ದುರಸ್ತಿಗಾಗಿ ತಕ್ಷಣವೇ ಅಗತ್ಯ ಹಣವನ್ನು ಬಿಡುಗಡೆಗೊಳಿಸಿ’ ಎಂದು ಒತ್ತಾಯಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋