• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ADVERTISEMENT
  • Home
  • Janamata
Friday, March 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಗಲ್ಲಿ ಗಲ್ಲಿಗೂ ಕಳ್ಳರು.. ಮನೆ ಮನೆಗೂ ಪೊಲೀಸರು!

Achyutkumar by Achyutkumar
October 6, 2025
Sirsi Thieves in every street.. Police in every house!
1.3k
VIEWS
Share on FacebookShare on WhatsappShare on Twitter
ADVERTISEMENT

ರಾಜ್ಯದ ಎಲ್ಲಡೆ `ಮನೆ ಮನೆಗೂ ಪೊಲೀಸ್’ ಅಭಿಯಾನ ನಡೆಯುತ್ತಿದೆ. ಅದಕ್ಕೆ ವಿರುದ್ಧ ಎಂಬoತೆ ಶಿರಸಿಯಲ್ಲಿ ಗಲ್ಲಿ ಗಲ್ಲಿಯೂ ಕಳ್ಳರ ಕಾಟ ಜೋರಾಗಿದೆ. ಕಳ್ಳರ ಕಾಟದಿಂದ ತಪ್ಪಿಸಿಕೊಳ್ಳುವುದು ಒಂಟಿ ಮನೆ ಮಾಲಕರಿಗೆ ದೊಡ್ಡ ಸವಾಲಾಗಿದೆ.

Advertisement. Scroll to continue reading.
ADVERTISEMENT

ಕಳೆದ ಕೆಲ ದಿನಗಳಿಂದ ಶಿರಸಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಮನೆಯ ಬೀಗ ಒಡೆದು ಒಳ ನುಗ್ಗುವ ಕಳ್ಳರು ಜೋಪಾನವಾಗಿರಿಸಿಕೊಂಡಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದಾರೆ. ಕಳೆದ ಎರಡು ದಿನದಲ್ಲಿ ಮೂರು ಕಡೆ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ.

ADVERTISEMENT

ಮಾರಿಕಾಂಬಾ ನಗರದ ಹಾಲೊಂಡ ಬಳಿಯ ಉದ್ಯಮಿ ಉದಯ ನಾಯ್ಕ ಅವರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಮನೆ ಬಾಗಿಲು ಮುರಿದು ಹಣ ಬಂಗಾರ ಕದ್ದು ಪರಾರಿಯಾಗಿದ್ದಾರೆ. ಲಯನ್ಸ ನಗರದ ಗುತ್ತಿಗೆದಾರ ವೆಂಕಟೇಶ ಆನಂದ ಕಡಿಮನೆ ಅವರ ಮನೆಗೂ ಕಳ್ಳರು ಆಗಮಿಸಿದ್ದು, ಅಲ್ಲಿಯೂ ಬೆಲೆ ಬಾಳುವ ಬಂಗಾರದ ಒಡವೆಗಳನ್ನು ದೋಚಿದ್ದಾರೆ. ಮಾರಿಕಾಂಬಾ ನಗರದ ಶಿಕ್ಷಕಿ ರಮಾ ಗೋವಿಂದ ನಾಯ್ಕ ಅವರು ಸಹ ಕಳ್ಳರ ಕಾಟಕ್ಕೆ ಬೇಸತ್ತು ಪೊಲೀಸರ ನೆರವು ಯಾಚಿಸಿದ್ದಾರೆ.

ADVERTISEMENT

ಶಿಕ್ಷಕಿ ರಮಾ ನಾಯ್ಕ ಅವರು ಅಕ್ಟೊಬರ್ 2ರಂದು ಸಿದ್ದಾಪುರದ ಮನಮನೆಗೆ ಹೊಗಿದ್ದರು. ಅಲ್ಲಿ ಅವರ ರೆಸಾರ್ಟ ಇದ್ದು, ಅಲ್ಲಿ ಹೋಗಿ ಬರುವುದರೊಳಗೆ ಕಳ್ಳರು ಅವರ ಮನೆಗೆ ನುಗ್ಗಿ ಹೊರ ಬಿದ್ದಿದ್ದರು. ಅಕ್ಟೊಬರ್ 5ರಂದು ಅವರು ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಅರಿವಿಗೆ ಬಂದಿತು. ಮನೆಯ ಬಾಗಿಲು ಭದ್ರಪಡಿಸಿದ್ದರೂ ಕಳ್ಳರು ಅದನ್ನು ಮುರಿದು ಒಳಗೆ ನುಗ್ಗಿದ್ದರು. ರಮಾ ನಾಯ್ಕ ಅವರ ಬೆಡ್ ರೂಮಿನಲ್ಲಿದ್ದ 48 ಸಾವಿರ ರೂ ಹಣ, 7 ಲಕ್ಷ ರೂ ಮೌಲ್ಯದ ಬಂಗಾರದ ಆಭರಣವನ್ನು ಕಳ್ಳರು ದೋಚಿದ್ದರು. ಜೊತೆಗೆ 50 ಸಾವಿರ ರೂ ಮೌಲ್ಯದ ಬೆಳ್ಳಿಯ ತಾಟುಗಳನ್ನು ಅವರು ಒಯ್ದಿದ್ದರು.

ಲಯನ್ಸ ನಗರದ 4ನೇ ಕ್ರಾಸಿನಲ್ಲಿರುವ ಸಿವಿಲ್ ಗುತ್ತಿಗೆದಾರ ವೆಂಕಟೇಶ ಕಡೆಮನೆ ಅವರಿಗೂ ಕಳ್ಳರು ಸಾಕಷ್ಟು ಕಾಟ ಕೊಟ್ಟಿದ್ದು, ಅವರು ವೈಕುಂಠ ಸಮಾರಾಧನೆಗೆ ಹೋಗಿ ಬರುವಷ್ಟರಲ್ಲಿ ಇಡೀ ಮನೆ ದೋಚಿದ್ದರು. ಅಕ್ಟೊಬರ್ 4ರಂದು ವೆಂಕಟೇಶ ಕಡೆಮನೆ ಅವರು ಮನೆಗೆ ಬೀಗ ಹಾಕಿ ಕುಮಟಾಗೆ ಹೋಗಿದ್ದರು. ಅಲ್ಲಿನ ಬೋಗ್ರಿಬೈಲಿನಲ್ಲಿ ಪತ್ನಿ ತಂದೆಯ ವೈಕುಂಠ ಸಮಾರಾಧನೆಯಲ್ಲಿ ಭಾಗವಹಿಸಿದ್ದರು. ಅಕ್ಟೊಬರ್ 5ರಂದು ಮರಳಿ ಬಂದಾಗ ಮನೆ ಬಾಗಿಲು ಚೌಕಟ್ಟು ವಿಕಾರವಾಗಿತ್ತು.

ಕಳ್ಳರು ಅವರ ಮನೆಯೊಳಗೆ ನುಗ್ಗಿ ಬೆಡ್ ರೂಮಿನಲ್ಲಿದ್ದ ಹಣ ಎಗರಿಸಿದ್ದರು. ಬಟ್ಟೆಗಳನ್ನು ಚಲ್ಲಾಪಿಲ್ಲಿಯಾಗಿಸಿದ್ದರು. 4 ಲಕ್ಷ ರೂ ಹಣ, 3 ಲಕ್ಷದ ಬಂಗಾರದ ಸರ, 2 ಲಕ್ಷದ ಮುತ್ತಿನ ಹಾರ, 1.5 ಲಕ್ಷ ರೂ ಮೌಲ್ಯದ ಉಂಗುರ, 3 ಲಕ್ಷ ರೂ ಮೌಲ್ಯದ ಕಿವಿಯೋಲೆಗಳನ್ನು ಕದ್ದಿದ್ದರು. ಈ ಎಲ್ಲಾ ಕಳ್ಳತನ ಪ್ರಕರಣದಲ್ಲಿಯೂ ಮನೆ ಮಾಲಕರು ಪೊಲೀಸರ ಮೊರೆ ಹೋಗಿದ್ದು, ಪೊಲೀಸರು ಸಹ ಕಳ್ಳರ ಹುಡುಕಾಟಕ್ಕೆ ನಾನಾ ಪ್ರಯತ್ನ ಮಾಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಅಂಕಲ್ ಮನೆಯಲ್ಲಿ ಅಡಗಿದ್ದ ಆರೋಪಿ!

ಆತ್ಮಹತ್ಯೆ ಪ್ರಕರಣ: ಅತ್ಯಾಚಾರ ಆರೋಪಿಗೆ ಜಾಮೀನು!

March 12, 2026
Wayward children!

ಐಟಿ ಉದ್ಯೋಗಿಯ ಗುಂಗೇರಿಸಿದ ಗೋಕರ್ಣ ಗಾಂಜಾ!

March 12, 2026

ಒಂದೇ ದಿನ ಹಲವು ದಾಳಿ: ಪೊಲೀಸ್ ಠಾಣೆಯಲ್ಲಿ ಬಾಲ್ ಪೆನ್ ರಾಶಿ!

March 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋