• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆತ್ಮಹತ್ಯೆ ಬೆದರಿಕೆ ಒಡ್ಡಿದವನ ಅನುಮಾನಾಸ್ಪದ ಸಾವು!

Achyutkumar by Achyutkumar
October 25, 2025
435
VIEWS
Share on FacebookShare on WhatsappShare on Twitter
ADVERTISEMENT

ಕಳೆದ ವರ್ಷ ಹಿರಿಯ ಅಧಿಕಾರಿಗಳ ಕಿರುಕುಳ ಹಿನ್ನಲೆ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದ ಶಿರಸಿ ಅಬಕಾರಿ ಇಲಾಖೆಯ ವಾಹನ ಚಾಲಕ ದುರ್ಗಪ್ಪ ಗಾಯಕವಾಡ ಅವರು ಅನುಮಾನಾಸ್ಪದ ರೀತಿ ಸಾವನಪ್ಪಿದ್ದಾರೆ. ಅವರ ಸಾವಿನ ತನಿಖೆಗಾಗಿ ಕುಟುಂಬದವರು ದೂರು ನೀಡಿದ್ದಾರೆ.

ADVERTISEMENT

ಶಿರಸಿಯ ಅಬಕಾರಿ ಇಲಾಖೆಯಲ್ಲಿ ದುರ್ಗಪ್ಪ ಗಾಯಕವಾಡ ಅವರು ವಾಹನ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ಮರಾಠಿಕೊಪ್ಪದಲ್ಲಿ ವಾಸವಾಗಿರುವ ಅವರು ಮದ್ಯ ಸೇವಿಸಿ ಕಚೇರಿಗೆ ಬರುತ್ತಿದ್ದ ಕಾರಣ ಮೇಲಧಿಕಾರಿಗಳು ಅವರಿಗೆ ಬುದ್ದಿ ಹೇಳಿದ್ದರು. ಆ ಅವಧಿಯಲ್ಲಿ ಅಬಕಾರಿ ಉಪಅಧೀಕ್ಷಕ ಶಿವಪ್ಪ ಎಚ್ ಎಸ್ ಅವರು ದುರ್ಗಪ್ಪ ಗಾಯಕವಾಡರ ವರ್ತನೆಯ ಬಗ್ಗೆ ಮೇಲಧಿಕಾರಿಗಳಿಗೆ ಸಹ ದೂರು ನೀಡಿದ್ದರು. ದುರ್ಗಪ್ಪ ಗಾಯಕವಾಡ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆ ವರದಿಯನ್ನು ಸಹ ಮೇಲಧಿಕಾರಿಗಳಿಗೆ ರವಾನಿಸಿದ್ದರು. ಈ ಹಿನ್ನಲೆ ಚಾಲಕನ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಪ್ರಾಧಿಕಾರದಿಂದ ಅಬಕಾರಿ ಉಪನಿರೀಕ್ಷಕರಿಗೆ ಸೂಚನೆ ಬಂದಿತ್ತು.

ADVERTISEMENT

2024ರ ಸೆ 19ರಂದು ಚಾಲಕ ದುರ್ಗಪ್ಪ ಎಂ ಗಾಯಕವಾಡ ಅವರಿಗೆ ಅಬಕಾರಿ ಉಪನಿರೀಕ್ಷಕ ಶಿವಪ್ಪ ಎಚ್ ಎಸ್ ಅವರು ನೋಟಿಸ್ ನೀಡಿದ್ದರು. ನೋಟಿಸ್ ನೋಡಿ ಸಿಟ್ಟಾದ ಚಾಲಕ `ನಾನು ಸಾವಿಗೆ ಶರಣಾಗುವೆ’ ಎಂದು ಕಾರವಾರ ವಿಳಾಸದೊಂದಿಗೆ ಅಬಕಾರಿ ಆಯುಕ್ತರಿಗೆ ಪತ್ರ ರವಾನಿಸಿದ್ದರು. `ಹಿರಿಯ ಅಧಿಕಾರಿಗಳ ಕಿರುಕುಳದಿಂದ ನಾನು ಸಾವನಪ್ಪುತ್ತೇನೆ. ನನ್ನ ಸಾವಿಗೆ ಹಿರಿಯ ಅಧಿಕಾರಿಗಳೇ ಕಾರಣ’ ಎಂದು ಪತ್ರದ ಮೂಲಕ ಬೆದರಿಕೆ ಒಡ್ಡಿದ್ದರು. ಇದನ್ನು ಅರಿತ ಶಿವಪ್ಪ ಅವರು ಅದೇ ದಿನ ರಾತ್ರಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ADVERTISEMENT

2025ರ ಅಕ್ಟೊಬರ್ 23ರಂದು ಮರಾಠಿಕೊಪ್ಪದ ಬಾಡಿಗೆ ಮನೆಯಲ್ಲಿ ದುರ್ಗಪ್ಪ ಗಾಯಕವಾಡ ಅವರು ಸಾವನಪ್ಪಿದ್ದಾರೆ. `ದುರ್ಗಪ್ಪ ಗಾಯಕವಾಡ ಅವರು ವಿಪರೀತ ಸರಾಯಿ ಕುಡಿಯುತ್ತಿದ್ದರು’ ಎಂದು ಅವರ ಧಾರವಾಡದಲ್ಲಿರುವ ಅವರ ಮಗ ಕಾರ್ತಿಕ ಗಾಯಕವಾಡ ಅವರು ಒಪ್ಪಿದ್ದಾರೆ. ಅದರೊಂದಿಗೆ ಅವರ ಸಾವಿನಲ್ಲಿ ಸಂಶಯವನ್ನು ವ್ಯಕ್ತಪಡಿಸಿದ್ದು, ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋