• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025
  • Home
  • Janamata
Sunday, November 16, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆತ್ಮಹತ್ಯೆ ಬೆದರಿಕೆ ಒಡ್ಡಿದವನ ಅನುಮಾನಾಸ್ಪದ ಸಾವು!

Achyutkumar by Achyutkumar
October 25, 2025
Share on FacebookShare on WhatsappShare on Twitter
ADVERTISEMENT

ಕಳೆದ ವರ್ಷ ಹಿರಿಯ ಅಧಿಕಾರಿಗಳ ಕಿರುಕುಳ ಹಿನ್ನಲೆ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದ ಶಿರಸಿ ಅಬಕಾರಿ ಇಲಾಖೆಯ ವಾಹನ ಚಾಲಕ ದುರ್ಗಪ್ಪ ಗಾಯಕವಾಡ ಅವರು ಅನುಮಾನಾಸ್ಪದ ರೀತಿ ಸಾವನಪ್ಪಿದ್ದಾರೆ. ಅವರ ಸಾವಿನ ತನಿಖೆಗಾಗಿ ಕುಟುಂಬದವರು ದೂರು ನೀಡಿದ್ದಾರೆ.

ADVERTISEMENT

ಶಿರಸಿಯ ಅಬಕಾರಿ ಇಲಾಖೆಯಲ್ಲಿ ದುರ್ಗಪ್ಪ ಗಾಯಕವಾಡ ಅವರು ವಾಹನ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ಮರಾಠಿಕೊಪ್ಪದಲ್ಲಿ ವಾಸವಾಗಿರುವ ಅವರು ಮದ್ಯ ಸೇವಿಸಿ ಕಚೇರಿಗೆ ಬರುತ್ತಿದ್ದ ಕಾರಣ ಮೇಲಧಿಕಾರಿಗಳು ಅವರಿಗೆ ಬುದ್ದಿ ಹೇಳಿದ್ದರು. ಆ ಅವಧಿಯಲ್ಲಿ ಅಬಕಾರಿ ಉಪಅಧೀಕ್ಷಕ ಶಿವಪ್ಪ ಎಚ್ ಎಸ್ ಅವರು ದುರ್ಗಪ್ಪ ಗಾಯಕವಾಡರ ವರ್ತನೆಯ ಬಗ್ಗೆ ಮೇಲಧಿಕಾರಿಗಳಿಗೆ ಸಹ ದೂರು ನೀಡಿದ್ದರು. ದುರ್ಗಪ್ಪ ಗಾಯಕವಾಡ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆ ವರದಿಯನ್ನು ಸಹ ಮೇಲಧಿಕಾರಿಗಳಿಗೆ ರವಾನಿಸಿದ್ದರು. ಈ ಹಿನ್ನಲೆ ಚಾಲಕನ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಪ್ರಾಧಿಕಾರದಿಂದ ಅಬಕಾರಿ ಉಪನಿರೀಕ್ಷಕರಿಗೆ ಸೂಚನೆ ಬಂದಿತ್ತು.

ADVERTISEMENT

2024ರ ಸೆ 19ರಂದು ಚಾಲಕ ದುರ್ಗಪ್ಪ ಎಂ ಗಾಯಕವಾಡ ಅವರಿಗೆ ಅಬಕಾರಿ ಉಪನಿರೀಕ್ಷಕ ಶಿವಪ್ಪ ಎಚ್ ಎಸ್ ಅವರು ನೋಟಿಸ್ ನೀಡಿದ್ದರು. ನೋಟಿಸ್ ನೋಡಿ ಸಿಟ್ಟಾದ ಚಾಲಕ `ನಾನು ಸಾವಿಗೆ ಶರಣಾಗುವೆ’ ಎಂದು ಕಾರವಾರ ವಿಳಾಸದೊಂದಿಗೆ ಅಬಕಾರಿ ಆಯುಕ್ತರಿಗೆ ಪತ್ರ ರವಾನಿಸಿದ್ದರು. `ಹಿರಿಯ ಅಧಿಕಾರಿಗಳ ಕಿರುಕುಳದಿಂದ ನಾನು ಸಾವನಪ್ಪುತ್ತೇನೆ. ನನ್ನ ಸಾವಿಗೆ ಹಿರಿಯ ಅಧಿಕಾರಿಗಳೇ ಕಾರಣ’ ಎಂದು ಪತ್ರದ ಮೂಲಕ ಬೆದರಿಕೆ ಒಡ್ಡಿದ್ದರು. ಇದನ್ನು ಅರಿತ ಶಿವಪ್ಪ ಅವರು ಅದೇ ದಿನ ರಾತ್ರಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ADVERTISEMENT

2025ರ ಅಕ್ಟೊಬರ್ 23ರಂದು ಮರಾಠಿಕೊಪ್ಪದ ಬಾಡಿಗೆ ಮನೆಯಲ್ಲಿ ದುರ್ಗಪ್ಪ ಗಾಯಕವಾಡ ಅವರು ಸಾವನಪ್ಪಿದ್ದಾರೆ. `ದುರ್ಗಪ್ಪ ಗಾಯಕವಾಡ ಅವರು ವಿಪರೀತ ಸರಾಯಿ ಕುಡಿಯುತ್ತಿದ್ದರು’ ಎಂದು ಅವರ ಧಾರವಾಡದಲ್ಲಿರುವ ಅವರ ಮಗ ಕಾರ್ತಿಕ ಗಾಯಕವಾಡ ಅವರು ಒಪ್ಪಿದ್ದಾರೆ. ಅದರೊಂದಿಗೆ ಅವರ ಸಾವಿನಲ್ಲಿ ಸಂಶಯವನ್ನು ವ್ಯಕ್ತಪಡಿಸಿದ್ದು, ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share1024SendTweet640
ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
Farmers' interest in Kagga paddy Paddy cultivation in a hundred acres of land!

ಕಗ್ಗ ಭತ್ತಕ್ಕೆ ಕೃಷಿಕರ ಆಸಕ್ತಿ: ನೂರು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ!

November 16, 2025
Government grant-contractor's campaign!

ಸರ್ಕಾರಿ ಅನುದಾನ-ಗುತ್ತಿಗೆದಾರನ ಅದ್ವಾನ!

November 16, 2025

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋