• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Skill-appropriate employment

ಉದ್ಯೋಗ ಅವಕಾಶ: ನಾಲ್ಕು ಹುದ್ದೆಗಳ ನೇಮಕಾತಿ ಪ್ರಕಟಣೆ

November 7, 2025

ಜನಗಣತಿ: ಪ್ರಾಯೋಗಿಕ ಪರೀಕ್ಷೆಗೆ ಜೊಯಿಡಾ ಆಯ್ಕೆ

November 7, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 8ರ ದಿನ ಭವಿಷ್ಯ

November 7, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Skill-appropriate employment

ಉದ್ಯೋಗ ಅವಕಾಶ: ನಾಲ್ಕು ಹುದ್ದೆಗಳ ನೇಮಕಾತಿ ಪ್ರಕಟಣೆ

November 7, 2025

ಜನಗಣತಿ: ಪ್ರಾಯೋಗಿಕ ಪರೀಕ್ಷೆಗೆ ಜೊಯಿಡಾ ಆಯ್ಕೆ

November 7, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 8ರ ದಿನ ಭವಿಷ್ಯ

November 7, 2025
  • Home
  • Janamata
Saturday, November 8, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಡಕಾಯಿತರಿಗೆ ದಕ್ಕಲಿಲ್ಲ ದೇವರ ದುಡ್ಡು!

Achyutkumar by Achyutkumar
October 18, 2025
Share on FacebookShare on WhatsappShare on Twitter

ಶಿರಸಿ ಹುಲೆಕಲ್ ಬಳಿಯ ಚೌಡೇಶ್ವರಿ ದೇವಿ ದೇವಾಲಯಕ್ಕೆ ನುಗ್ಗಿ ದೇವರ ಒಡವೆ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣ ಕದ್ದವರು ಸಿಕ್ಕಿಬಿದ್ದಿದ್ದಾರೆ. ಪರಶುರಾಮ ಶೆಟ್ಟಿ ಅವರ ದೂರಿನ ಮೇರೆಗೆ ಪಿಐ ಶಶಿಕಾಂತ ವರ್ಮ ಅವರ ತಂಡಕ್ಕೆ ತನಿಖೆ ನಡೆಸಿದ್ದು, ಕಳ್ಳತನವನ್ನೇ ಕಾಯಕವನ್ನಾಗಿಸಿಕೊಂಡಿದ್ದ ಆರೋಪಿಗಳಿಬ್ಬರು ಜೈಲು ಸೇರಿದ್ದಾರೆ.

ADVERTISEMENT

ಶಿವಮೊಗ್ಗದ ಭದ್ರಾವತಿ ಅಂತರಗoಗೆಯ ಬಾಲಕುಮಾರ ವಾಸು ಕೆ ಹಾಗೂ ಮಹಮ್ಮದ್ ಅಲಿಕಾಕಾ ಬಾಲ್ಯ ಸ್ನೇಹಿತರಾಗಿದ್ದರು. ದೊಡ್ಡವರಾದ ಮೇಲೆ ಬಾಲಕುಮಾರ ಅವರು ಬೆಂಗಳೂರು ಸೇರಿದ್ದರು. ಮಹಮದ್ ಅಲಿ ಅವರು ಶಿವಮೊಗ್ಗದಲ್ಲಿಯೇ ವಾಸವಾಗಿದ್ದರು. ಕೆಲ ವರ್ಷದ ನಂತರ ಅವರಿಬ್ಬರು ಒಟ್ಟಿಗೆ ಸೇರಿ ಕಳ್ಳತನದ ವೃತ್ತಿ ಶುರು ಮಾಡಿದರು. ರಾಜ್ಯದ ನಾನಾ ಭಾಗಗಳಿಗೆ ಸಂಚರಿಸಿ ಕಳ್ಳತನ ಮಾಡುವುದನ್ನು ಕಾಯಕವನ್ನಾಗಿಸಿಕೊಂಡರು. ಅದರoತೆ 2025ರ ಸೆಪ್ಟೆಂಬರ್ 10ರ ರಾತ್ರಿ ಅವರಿಬ್ಬರು ಶಿರಸಿಗೆ ಬಂದಿದ್ದರು. ಆ ದಿನ ರಾತ್ರಿ 1.15ರ ಆಸುಪಾಸಿನಲ್ಲಿ ಹುಲೇಕಲ್’ಗೆ ಹೋದ ಅವರು ಹಂಚರ್ತ ಬಳಿಯ ಚೌಡೇಶ್ವರಿ ದೇವಾಲಯದ ಬಾಗಿಲು ಬಡಿದಿದ್ದರು. ದೇವಾಲಯದ ಬಳಿ ಯಾರೂ ಇಲ್ಲದಿರುವುದನ್ನು ಗಮನಿಸಿ ಸ್ಟೀಲ್ ಬಾಗಿಲನ್ನು ಒಡೆದಿದ್ದರು. ದೇವರ ಮೂರ್ತಿ ಮೇಲಿದ್ದ ಬಂಗಾರ ಹಾಗೂ ಬೆಳ್ಳಿ ಆಭರಣಕ್ಕೆ ಅವರಿಬ್ಬರು ಕೈ ಹಾಕಿದ್ದರು. 2.31 ಲಕ್ಷ ರೂ ಮೌಲ್ಯದ ಆಭರಣದ ಜೊತೆ ಕಾಣಿಕೆ ಹುಂಡಿಯಲ್ಲಿದ್ದ 80 ಸಾವಿರ ರೂ ಹಣವನ್ನು ದೋಚಿದ್ದರು. ಕಳ್ಳತನದ ನಂತರ ಸಾಕ್ಷಿನಾಶಕ್ಕೂ ಪ್ರಯತ್ನಿಸಿದ್ದರು.

ADVERTISEMENT

ಶಿರಸಿ ಭೂತಪ್ಪನಕಟ್ಟೆ ಬಳಿಯ ವ್ಯಾಪಾರಿ ಪರಶುರಾಮ ಶೆಟ್ಟಿ ಅವರ ಕುಟುಂಬದವರು ಅನಾದಿಕಾಲದಿಂದಲೂ ಚೌಡೇಶ್ವರಿ ದೇವಿಯ ಆರಾಧಕರಾಗಿದ್ದು, ತಮ್ಮ ಕುಟುಂಬದ ದೇವಾಲಯದಲ್ಲಿ ಕಳ್ಳತನ ನಡೆದಿರುವುದನ್ನು ನೋಡಿ ಆಘಾತಕ್ಕೆ ಒಳಗಾದರು. ದೇವರ ದುಡ್ಡು-ಒಡವೆ ಕಳ್ಳತನವಾದ ಬಗ್ಗೆ ಅವರು ಶಿರಸಿ ಗ್ರಾಮೀಣ ಠಾಣೆ ಪೊಲೀಸರಿಗೆ ದೂರು ನೀಡಿದರು. ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ ಕೃಷ್ಣಮೂರ್ತಿ, ಜಗದೀಶ್ ಎಂ ಅವರು ಪ್ರಕರಣದ ಬಗ್ಗೆ ಡಿವೈಎಸ್ಪಿ ಗೀತಾ ಪಾಟೀಲ ಅವರ ಬಳಿ ವರದಿ ಕೇಳಿದರು. ಕಳ್ಳರ ಪತ್ತೆಗೆ ಕಾರ್ಯತಂತ್ರ ರೂಪಿಸಿ ಬೆಂಗಳೂರು, ಶಿವಮೊಗ್ಗ, ಭದ್ರಾವತಿ ಸೇರಿ ರಾಜ್ಯದ ನಾನಾ ಕಡೆ ಹುಡುಕಾಟ ನಡೆಸಿದರು. ಶಿರಸಿ ಪಿಐ ಶಶಿಕಾಂತ ವರ್ಮ ಅವರ ತನಿಖಾ ತಂಡಕ್ಕೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಸಂತೋಷಕುಮಾರ ಎಮ್, ಅಶೋಕ ಆರ್ ರಾಠೋಡ ಅವರು ಸೇರಿದರು. ಪೊಲೀಸ್ ಸಿಬ್ಬಂದಿ ಪ್ರಕಾಶ ತಳವಾರ, ಮಹಾದೇವ ನಾಯ್ಕ, ವಿಘ್ನೇಶ್ವರ ಹೆಗಡೆ, ಮಹಾಂತೇಶ್, ಅರುಣಕುಮಾರ್, ದಾವುಲ್ಸಾಬ, ಲಕ್ಷ್ಮಣ, ಚೇತನ, ರವಿಕುಮಾರ್, ಗದಿಗೆಪ್ಪ ಅವರು ವಿವಿಧ ಆಯಾಮಗಳಲ್ಲಿ ಕಳ್ಳರ ಹುಡುಕಾಟ ನಡೆಸಿದರು. ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಹಾಗೂ ಬಬನ್ ಕದಂ ಅವರು ಡಕಾಯಿತರ ಸಂಚಲನದ ಬಗ್ಗೆ ತಮ್ಮ ಚಾಣಾಕ್ಷತನದಿಂದ ಮಾಹಿತಿ ಸಂಗ್ರಹಿಸಿದರು.

ADVERTISEMENT

ಈ ಎಲ್ಲಾ ಪೊಲೀಸ್ ಅಧಿಕಾರಿ-ಸಿಬ್ಬಂದಿ ಪ್ರಯತ್ನದಿಂದ ದೇವರ ದುಡ್ಡು ಕದ್ದಿದ್ದ ಬಾಲಕುಮಾರ ವಾಸು ಕೆ ಹಾಗೂ ಮಹಮ್ಮದ್ ಅಲಿಕಾಕಾ ಸಿಕ್ಕಿಬಿದ್ದರು. ಪೊಲೀಸರು ಅವರ ಬಳಿಯಿದ್ದ 1.50 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣದ ಜೊತೆ 60 ಸಾವಿರ ರೂ ಹಣವನ್ನು ಜಪ್ತು ಮಾಡಿದರು. ಕಳ್ಳರಿಬ್ಬರನ್ನು ನ್ಯಾಯಾಲಯಕ್ಕೆ ಒಪ್ಪಿಸಿದರು.

Share1139SendTweet712
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Skill-appropriate employment

ಉದ್ಯೋಗ ಅವಕಾಶ: ನಾಲ್ಕು ಹುದ್ದೆಗಳ ನೇಮಕಾತಿ ಪ್ರಕಟಣೆ

November 7, 2025

ಜನಗಣತಿ: ಪ್ರಾಯೋಗಿಕ ಪರೀಕ್ಷೆಗೆ ಜೊಯಿಡಾ ಆಯ್ಕೆ

November 7, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 8ರ ದಿನ ಭವಿಷ್ಯ

November 7, 2025
ADVERTISEMENT
  • Home
  • Janamata

Copyright © 2025 MobileTime.in Owned By: Mobile Media Network LLP Maintained By: Naik and Co.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌

Copyright © 2025 MobileTime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋