• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಡಿಕೆ ಅಟ್ಟದ ಅಡಿಗೆ ಬಿದ್ದವನ ತಲೆ ಹೋಳು!

November 16, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 17ರ ದಿನ ಭವಿಷ್ಯ

November 16, 2025
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಡಿಕೆ ಅಟ್ಟದ ಅಡಿಗೆ ಬಿದ್ದವನ ತಲೆ ಹೋಳು!

November 16, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 17ರ ದಿನ ಭವಿಷ್ಯ

November 16, 2025
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025
  • Home
  • Janamata
Sunday, November 16, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜನರೇ ಘೋಷಿಸಿದ ಶಿರಸಿ ಜಾತ್ರೆ!

mobiletime .in by mobiletime .in
October 13, 2025
The Sirsi Fair was announced by the people themselves!
Share on FacebookShare on WhatsappShare on Twitter
ADVERTISEMENT

ಫೆಬ್ರವರಿ 24ರಿಂದ ಮಾರ್ಚ ಮಾರ್ಚ 4ರವರೆಗೆ ಶಿರಸಿ ಜಾತ್ರೆ ನಡೆಯುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಗೆ ಬಗೆಯ ಪೋಸ್ಟರ್ ಸಿದ್ದಪಡಿಸಿದ ಸೋಶಿಯಲ್ ಮಿಡಿಯಾ ಶೂರರು ಅದನ್ನು ಎಲ್ಲಾ ಕಡೆ ಹಬ್ಬಿಸುತ್ತಿದ್ದಾರೆ. ಹೀಗಾಗಿ `ಜಾತ್ರೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ’ ಎಂದು ಮಾರಿಕಾಂಬಾ ದೇವಾಲಯ ಆಡಳಿತ ಮಂಡಳಿಯವರೇ ಹೇಳಿದರೂ ಜನ ಅದನ್ನು ನಂಬುವ ಸ್ಥಿತಿಯಲ್ಲಿಲ್ಲ!

ADVERTISEMENT

ಶಿರಸಿ ಜಾತ್ರೆ ದಿನಾಂಕ ಘೋಷಣೆಗೆ ಅದರದ್ದೇ ಆದ ರೀತಿ-ನೀತಿಗಳಿವೆ. ಸಾವಿರಾರು ಜನರಿಗೆ ಸಾಕ್ಷಿಯಾಗಿ ಮಾರಿಕಾಂಬಾ ದೇವಿ ಸಮ್ಮುಖದಲ್ಲಿಯೇ ಜಾತ್ರೆ ದಿನಾಂಕ ಘೋಷಣೆಯಾಗುತ್ತದೆ. ಕನಿಷ್ಟ ಮೂರು ತಿಂಗಳ ಮುಂದೆ ಜಾತ್ರೆ ದಿನಾಂಕ ಘೋಷಣೆ ಆಗಲಿದ್ದು, ಅದರೊಂದಿಗೆ ಪೂಜೆ, ಕಾರ್ಯಕ್ರಮ, ವಿವಾಹ ಮಹೋತ್ಸವ, ರಥೋತ್ಸವ, ವಿಸರ್ಜನೆಯಿಂದ ಪುನರ್ ಪ್ರತಿಷ್ಠೆಯವರೆಗೆ ಪ್ರತಿಯೊಂದು ಮುಹೂರ್ತವನ್ನು ನಿಗದಿ ಮಾಡಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆ ನಡೆಯುವ ಮೊದಲು ಮೂಲ ದೇವಸ್ಥಾನದ ಅರ್ಚಕರು `ರಾಯಸ ಪತ್ರ’ ಸಿದ್ಧಪಡಿಸುತ್ತಾರೆ.

ADVERTISEMENT

ಆ ಪತ್ರವನ್ನು ದೇವಿ ಮುಂದಿರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಭಕ್ತರು ಹಾಗೂ ಸಾರ್ವಜನಿಕರ ಮುಂದೆ ತುಂಬಿದ ಸಭೆಯಲ್ಲಿ ಆ ರಾಯಸ ಪತ್ರವನ್ನು ಓದಿದ ನಂತರ ಅಧಿಕೃತವಾಗಿ ಜಾತ್ರೆ ಕೆಲಸಗಳು ಶುರುವಾಗುತ್ತದೆ. ಆದರೆ, ಇದ್ಯಾವುದರ ಬಗ್ಗೆ ಮಾಹಿತಿಯೇ ಇಲ್ಲದ ಸೋಶಿಯಲ್ ಮೀಡಿಯಾ ಶೂರರು ಅವರೇ ಜಾತ್ರೆ ದಿನಾಂಕ ಘೋಷಿಸಿದ್ದಾರೆ. ದೇವಾಲಯದ ಆಡಳಿತ ಮಂಡಳಿಯನ್ನು ಹೊರಗಿಟ್ಟು ಸೋಶಿಯಲ್ ಮಿಡಿಯಾದಲ್ಲಿಯೇ ಜಾತ್ರೆ ನಡೆಸುವ ಸಿದ್ಧತೆಯಲ್ಲಿದ್ದಾರೆ!

ADVERTISEMENT

ವಿವಿಧ ಮಾಧ್ಯಮಗಳಲ್ಲಿಯೂ `ಜಾತ್ರೆ ದಿನಾಂಕ ಘೋಷಣೆ ಆಗಿಲ್ಲ’ ಎಂದು ಆಡಳಿತ ಮಂಡಳಿಯವರು ಸ್ಪಷ್ಠನೆ ನೀಡಿದ್ದಾರೆ. ಆದರೆ, ಅಧಿಕೃತ ಮಾಧ್ಯಮಗಳಲ್ಲಿ ಪ್ರಕಟವಾದ ಸತ್ಯ ಸಂದೇಶಕ್ಕಿAತಲೂ ಸಾಮಾಜಿಕ ಜಾಲತಾಣದಲ್ಲಿನ ಸುಳ್ಳು ಸುದ್ದಿ ವ್ಯಾಪಕ ಪ್ರಮಾಣದಲ್ಲಿ ಹರಿದಾಡುತ್ತಿದೆ. ಸೋಮವಾರ ಸಹ ಸತ್ಯಕ್ಕಿಂತಲೂ ಪ್ರಭಾವಶಾಲಿಯಾಗಿ ಜಾತ್ರೆಯ ಸುಳ್ಳು ಸುದ್ದಿ ಬರುತ್ತಿದೆ. ಫೇಸ್ಬುಕ್, ಇನಸ್ಟಾಗ್ರಾಮ್, ವಾಟ್ಸಪ್ ಸೇರಿ ಹಲವು ಕಡೆ ಇದೀಗ ಶಿರಸಿ ಜಾತ್ರೆಯ ವಿಷಯ ಹರಿದಾಡುತ್ತಿದೆ. ಸುಳ್ಳು ಸುದ್ದಿಯ ಬಗ್ಗೆ ಅರಿಯದ ಜನ ಅದನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ತಮ್ಮ ಬಳಗದ ಜೊತೆ ಹಂಚಿಕೊಳ್ಳುತ್ತಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಶಿರಸಿ ಜಾತ್ರೆಯ ಪೋಸ್ಟರ್ ಹರಿದಾಡುತ್ತಿದೆ. ಅದರೊಂದಿಗೆ ಮಾರಿಕಾಂಬಾ ದೇವಿ ಭಕ್ತಿಗೀತೆಗಳನ್ನು ಪ್ರಸಾರ ಮಾಡಲಾಗುತ್ತಿದೆ. ಮೊದಲು ಒಂದೆರಡು ಪೇಜ್’ಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಜಾತ್ರೆ ಪೋಸ್ಟರ್ ಇದೀಗ ಮತ್ತೆ ಹಲವು ಕಡೆ ಹರಿದಾಡುತ್ತಿದೆ. ಶಿರಸಿ ಮಾರಿಕಾಂಬಾ ಆಡಳಿತ ಮಂಡಳಿಯವರೇ ಅಧಿಕೃತವಾಗಿ `ಜಾತ್ರೆ ದಿನಾಂಕ ಘೋಷಣೆ ಆಗಿಲ್ಲ’ ಎಂದು ಹೇಳಿದ್ದಾರೆ. ಆದರೆ, ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೆಯಾದ ಸುಳ್ಳು ಸುದ್ದಿ ಮಾತ್ರ ಡಿಲಿಟ್ ಆಗಿಲ್ಲ!

Share1101SendTweet688
ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಡಿಕೆ ಅಟ್ಟದ ಅಡಿಗೆ ಬಿದ್ದವನ ತಲೆ ಹೋಳು!

November 16, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ನವೆಂಬರ್ 17ರ ದಿನ ಭವಿಷ್ಯ

November 16, 2025
Transport to Karwar's Kona Kiravatti Unprepared people caught the thieves who lied!

ಕಾರವಾರದ ಕೋಣ ಕಿರವತ್ತಿಗೆ ಸಾಗಾಟ: ಸುಳ್ಳು ಹೇಳಿದ ಕಳ್ಳರನ್ನು ಹಿಡಿದ ಸಿದ್ದರದ ಜನ!

November 16, 2025

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋