ADVERTISEMENT
  • Home
Sunday, October 12, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪತ್ರ ಬರೆದ ಪುತ್ರ ಸುರಕ್ಷಿತ!

Achyutkumar by Achyutkumar
A A
The son who wrote the letter is safe!
Share on FacebookShare on WhatsappShare on Twitter
ADVERTISEMENT

ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸುವ ಒತ್ತಡಕ್ಕೆ ಮಣಿಯದ ಕುಮಟಾ ಪುರಸಭೆ ಕಂದಾಯ ನಿರೀಕ್ಷಕ ವೆಂಕಟೇಶ ಆರ್ ಅವರು ಮೊನ್ನೆ ನಾಪತ್ತೆಯಾಗಿದ್ದು, ಸದ್ಯ ಅವರು ಬೆಳಗಾವಿಯಲ್ಲಿ ಸುರಕ್ಷಿತವಾಗಿದ್ದಾರೆ.

Advertisement. Scroll to continue reading.
ADVERTISEMENT

ಕುಮಟಾ ಶಾಸಕ ದಿನಕರ ಶೆಟ್ಟಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರ ಹೆಸರು ಉಲ್ಲೇಖಿಸಿ ವೆಂಕಟೇಶ್ ಆರ್ ಅವರು ಪತ್ರ ಬರೆದಿದ್ದರು. ಕುಮಟಾ ರಾಷ್ಟಿಯ ಹೆದ್ದಾರಿ ಅಂಚಿನಲ್ಲಿರುವ ವಿನಾಯಕ ಹೊಟೇಲ್ ಅನಧಿಕೃತವಾಗಿದ್ದರೂ ಆ ಕಟ್ಟಡಕ್ಕೆ ಅಧಿಕೃತ ಮುದ್ರೆ ಒತ್ತುವಂತೆ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರು ಒತ್ತಡ ಹೇರಿದ ಬಗ್ಗೆ ವಿವರಿಸಿದ್ದರು. ಜೊತೆಗೆ ಮೇಲಧಿಕಾರಿಗಳ ಒತ್ತಡ, ಮಾನಸಿಕ ಹಿಂಸೆ ಹಾಗೂ ಜಾತಿ ನಿಂದನೆಯ ಬಗ್ಗೆ ಅವರು ಪತ್ರದಲ್ಲಿ ವಿವರವಾಗಿ ಬರೆದಿದ್ದರು. ಹಣಕಾಸು ವ್ಯವಹಾರದ ಬಗ್ಗೆಯೂ ಅವರು ಪತ್ರದಲ್ಲಿ ತಿಳಿಸಿದ್ದರು. ಅದಾದ ನಂತರ ವೆಂಕಟೇಶ್ ಆರ್ ಅವರು ಕಣ್ಮರೆಯಾಗಿದ್ದು, ಕುಟುಂಬದವರ ಜೊತೆ ಸಹದ್ಯೋಗಿಗಳಿಗೂ ಆತಂಕ ಶುರುವಾಗಿತ್ತು.

ADVERTISEMENT

ಈ ಎಲ್ಲಾ ಹಿನ್ನಲೆ ವೆಂಕಟೇಶ ಆರ್ ಅವರ ತಾಯಿ ಆಶಾ ಹರಿಜನ ಅವರು ಮಗ ನಾಪತ್ತೆಯಾದ ಬಗ್ಗೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಜೊತೆಗೆ ಕುಮಟಾ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರ ಅವರು ಎರಡು ತಿಂಗಳಿನಿAದ ಮಾನಸಿಕ ಹಿಂಸೆ ನೀಡಿದ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅರಿತ ವೆಂಕಟೇಶ್ ಆರ್ ಅವರು ತಾಯಿಗೆ ಫೋನ್ ಮಾಡಿದರು. `ತಾನು ಬೆಳಗಾವಿಗೆ ಬಂದಿದ್ದೇನೆ’ ಎಂದವರು ಮಾಹಿತಿ ನೀಡಿದರು. ಈ ಹಿನ್ನಲೆ ಪೊಲೀಸರು ಬೆಳಗಾವಿಗೆ ಹೋಗಿ ವೆಂಕಟೇಶ್ ಆರ್ ಅವರನ್ನು ಮನವೊಲೈಸಲು ಪ್ರಯತ್ನಿಸಿದರು.

ADVERTISEMENT

ತಮಗಾದ ಹಿಂಸೆ, ಅವಮಾನದ ಬಗ್ಗೆ ವೆಂಕಟೇಶ್ ಆರ್ ಅವರು ಪೊಲೀಸರ ಬಳಿ ಹೇಳಿದ್ದು, ಅವರನ್ನು ಜಿಲ್ಲೆಗೆ ಕರೆತರುವ ಪ್ರಯತ್ನ ನಡೆದಿದೆ. ವೆಂಕಟೇಶ್ ಆರ್ ಅವರು ಬರೆದ ಪತ್ರ ನೋಡಿದವರು ಅನಾಹುತ ನಡೆದ ಬಗ್ಗೆ ಅನುಮಾನವ್ಯಕ್ತಪಡಿಸಿದ್ದು, ಅವರೆಲ್ಲರೂ ಇದೀಗ ನಿರಾಳರಾಗಿದ್ದಾರೆ.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A terrifying baby that woke up its parents!

ಪಾಲಕರ ನಿದ್ದೆಗೆಡಿಸಿದ ಭಯಾನಕ ಶಿಶು!

October 4, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The hole in the hole is a lifesaver!

ಹೊಂಡದ ಗುಂಡಿಯೇ ಜೀವ ರಕ್ಷಕ!

October 12, 2025
This syrup is the reason for the deterioration of children's health!

ಸರ್ಕಾರವೇ ಹೇಳಿದ ಸತ್ಯ: ಮಕ್ಕಳ ಆರೋಗ್ಯ ಹದಗೆಡಲು ಈ ಸಿರಪ್ ಕಾರಣ!

October 11, 2025
2025 ಸೆಪ್ಟೆಂಬರ್ 30ರ ದಿನ ಭವಿಷ್ಯ

2025 ಅಕ್ಟೋಬರ್ 12ರ ದಿನ ಭವಿಷ್ಯ

October 11, 2025
ADVERTISEMENT
Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ‌

Copyright © 2025 MobileTime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋