• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

June 21, 2026
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

June 21, 2026
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026
  • Home
Sunday, June 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪತ್ರ ಬರೆದ ಪುತ್ರ ಸುರಕ್ಷಿತ!

Achyutkumar by Achyutkumar
October 9, 2025
The son who wrote the letter is safe!
Share on FacebookShare on WhatsappShare on Twitter

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT

ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸುವ ಒತ್ತಡಕ್ಕೆ ಮಣಿಯದ ಕುಮಟಾ ಪುರಸಭೆ ಕಂದಾಯ ನಿರೀಕ್ಷಕ ವೆಂಕಟೇಶ ಆರ್ ಅವರು ಮೊನ್ನೆ ನಾಪತ್ತೆಯಾಗಿದ್ದು, ಸದ್ಯ ಅವರು ಬೆಳಗಾವಿಯಲ್ಲಿ ಸುರಕ್ಷಿತವಾಗಿದ್ದಾರೆ.

ADVERTISEMENT

ಕುಮಟಾ ಶಾಸಕ ದಿನಕರ ಶೆಟ್ಟಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರ ಹೆಸರು ಉಲ್ಲೇಖಿಸಿ ವೆಂಕಟೇಶ್ ಆರ್ ಅವರು ಪತ್ರ ಬರೆದಿದ್ದರು. ಕುಮಟಾ ರಾಷ್ಟಿಯ ಹೆದ್ದಾರಿ ಅಂಚಿನಲ್ಲಿರುವ ವಿನಾಯಕ ಹೊಟೇಲ್ ಅನಧಿಕೃತವಾಗಿದ್ದರೂ ಆ ಕಟ್ಟಡಕ್ಕೆ ಅಧಿಕೃತ ಮುದ್ರೆ ಒತ್ತುವಂತೆ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರು ಒತ್ತಡ ಹೇರಿದ ಬಗ್ಗೆ ವಿವರಿಸಿದ್ದರು. ಜೊತೆಗೆ ಮೇಲಧಿಕಾರಿಗಳ ಒತ್ತಡ, ಮಾನಸಿಕ ಹಿಂಸೆ ಹಾಗೂ ಜಾತಿ ನಿಂದನೆಯ ಬಗ್ಗೆ ಅವರು ಪತ್ರದಲ್ಲಿ ವಿವರವಾಗಿ ಬರೆದಿದ್ದರು. ಹಣಕಾಸು ವ್ಯವಹಾರದ ಬಗ್ಗೆಯೂ ಅವರು ಪತ್ರದಲ್ಲಿ ತಿಳಿಸಿದ್ದರು. ಅದಾದ ನಂತರ ವೆಂಕಟೇಶ್ ಆರ್ ಅವರು ಕಣ್ಮರೆಯಾಗಿದ್ದು, ಕುಟುಂಬದವರ ಜೊತೆ ಸಹದ್ಯೋಗಿಗಳಿಗೂ ಆತಂಕ ಶುರುವಾಗಿತ್ತು.

ADVERTISEMENT

ಈ ಎಲ್ಲಾ ಹಿನ್ನಲೆ ವೆಂಕಟೇಶ ಆರ್ ಅವರ ತಾಯಿ ಆಶಾ ಹರಿಜನ ಅವರು ಮಗ ನಾಪತ್ತೆಯಾದ ಬಗ್ಗೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಜೊತೆಗೆ ಕುಮಟಾ ಪುರಸಭೆ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರ ಅವರು ಎರಡು ತಿಂಗಳಿನಿAದ ಮಾನಸಿಕ ಹಿಂಸೆ ನೀಡಿದ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅರಿತ ವೆಂಕಟೇಶ್ ಆರ್ ಅವರು ತಾಯಿಗೆ ಫೋನ್ ಮಾಡಿದರು. `ತಾನು ಬೆಳಗಾವಿಗೆ ಬಂದಿದ್ದೇನೆ’ ಎಂದವರು ಮಾಹಿತಿ ನೀಡಿದರು. ಈ ಹಿನ್ನಲೆ ಪೊಲೀಸರು ಬೆಳಗಾವಿಗೆ ಹೋಗಿ ವೆಂಕಟೇಶ್ ಆರ್ ಅವರನ್ನು ಮನವೊಲೈಸಲು ಪ್ರಯತ್ನಿಸಿದರು.

ತಮಗಾದ ಹಿಂಸೆ, ಅವಮಾನದ ಬಗ್ಗೆ ವೆಂಕಟೇಶ್ ಆರ್ ಅವರು ಪೊಲೀಸರ ಬಳಿ ಹೇಳಿದ್ದು, ಅವರನ್ನು ಜಿಲ್ಲೆಗೆ ಕರೆತರುವ ಪ್ರಯತ್ನ ನಡೆದಿದೆ. ವೆಂಕಟೇಶ್ ಆರ್ ಅವರು ಬರೆದ ಪತ್ರ ನೋಡಿದವರು ಅನಾಹುತ ನಡೆದ ಬಗ್ಗೆ ಅನುಮಾನವ್ಯಕ್ತಪಡಿಸಿದ್ದು, ಅವರೆಲ್ಲರೂ ಇದೀಗ ನಿರಾಳರಾಗಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

ನೇರಳೆ ಹಣ್ಣು ಹೆಚ್ಚು ಬಿಟ್ಟರೆ ಬರಗಾಲದ ಮುನ್ಸೂಚನೆಯೇ ??

June 21, 2026
Grandmother dies in accident on way to hospital!

ಆಸ್ಪತ್ರೆಗೆ ಹೊರಟಿದ್ದ ಅಜ್ಜಿಗೆ ಅಪಘಾತ: ಸಾವು!

June 20, 2026

ಲೈನ್‌ಮೆನ್’ಗೆ ಕಚ್ಚಿದ ನಾಗರ ಹಾವು: ಸಾವು!

June 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383