• Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಪಘಾತ: ಆರು ದಿನದ ನಂತರ ಸಾವು!

December 6, 2025

ದೇವರ ದುಡ್ಡು ದೋಚಿದ ದುಷ್ಟಕೂಟ!

December 6, 2025

ಗೊಬ್ಬರ ವ್ಯಾಪಾರ: ಸರ್ಕಾರಕ್ಕೆ ಮೋಸ!

December 6, 2025
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಪಘಾತ: ಆರು ದಿನದ ನಂತರ ಸಾವು!

December 6, 2025

ದೇವರ ದುಡ್ಡು ದೋಚಿದ ದುಷ್ಟಕೂಟ!

December 6, 2025

ಗೊಬ್ಬರ ವ್ಯಾಪಾರ: ಸರ್ಕಾರಕ್ಕೆ ಮೋಸ!

December 6, 2025
  • Home
  • Janamata
Sunday, December 7, 2025
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೊನೆಗೂ ಸಿಕ್ಕಿಬಿದ್ದ ಹಾಸಣಗಿಯ ಕಳ್ಳ!

Achyutkumar by Achyutkumar
October 17, 2025
The thief from Hassan is finally caught!
Share on FacebookShare on WhatsappShare on Twitter
ADVERTISEMENT

ಯಲ್ಲಾಪುರ ಹಾಗೂ ಸುತ್ತಲಿನ ಪ್ರದೇಶದಲ್ಲಿ ನಿರಂತರ ಕಳ್ಳತನ ಮಾಡುತ್ತಿದ್ದ ಈಶ್ವರ ಸಿದ್ದಿ ಕೊನೆಗೂ ಸಿಕ್ಕಿಬಿದ್ದಿದ್ದು, ಆತನ ಬಳಿಯಿದ್ದ ಲಕ್ಷಾಂತರ ರೂ ಮೌಲ್ಯದ ಒಡವೆಗಳನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ.

ADVERTISEMENT

ಯಲ್ಲಾಪುರದ ಹಾಸಣಗಿಯ ಮಡಿವಾಳಕೇರಿಯ ಈಶ್ವರ ಮಂಜುನಾಥ ಸಿದ್ಧಿ ಅವರು ಅನೇಕ ಮನೆಗಳಿಗೆ ಕನ್ನ ಹಾಕಿದ್ದರು. ಊರಿನ ಎಲ್ಲರಿಗೂ ಕಳ್ಳತನ ಮಾಡಿದ ವ್ಯಕ್ತಿಯ ಬಗ್ಗೆ ಅರಿವಿದ್ದರೂ ಕಳ್ಳನನ್ನು ಮಾತ್ರ ಹಿಡಿಯಲು ಸಾಧ್ಯವಾಗಿರಲಿಲ್ಲ. ಪೊಲೀಸರು ಈಶ್ವರ ಸಿದ್ದಿ ಹಿಡಿಯುವ ಪ್ರಯತ್ನ ಮಾಡಿದರೂ ಅದು ಫಲ ಕೊಟ್ಟಿರಲಿಲ್ಲ. ಹೀಗಾಗಿ ಮಂಚಿಕೇರಿ ಹಾಗೂ ಸುತ್ತಲಿನ ಭಾಗದ ಜನ ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದರು. ಕಳ್ಳನನ್ನು ಹಿಡಿಯದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಸಿದ್ದರು.

ADVERTISEMENT

ಪ್ರತಿ ಬಾರಿ ಪೊಲೀಸರು ಹಿಡಿಯಲು ಹೋದಾಗಲು ಈಶ್ವರ ಸಿದ್ದಿ ಕಾಡಿನ ಕಡೆ ಓಡುತ್ತಿದ್ದರು. ಇಲ್ಲವೇ ಊರು ಬಿಟ್ಟು ಹೊರಡುತ್ತಿದ್ದರು. ನಾನಾ ತಂತ್ರಗಳನ್ನು ಪ್ರಯೋಗಿಸಿದರೂ ಅದು ಪ್ರಯೋಜನಕ್ಕೆ ಬಂದಿರಲಿಲ್ಲ. ಈಶ್ವರ ಸಿದ್ದಿ ವಿರುದ್ಧ ನಾಲ್ಕು ಕಳ್ಳತನ ಪ್ರಕರಣಗಳಿದ್ದು, ಅವೆಲ್ಲವೂ ಹಗಲಿನಲ್ಲಿಯೇ ನಡೆದದ್ದಾಗಿದ್ದವು. ಪೊಲೀಸ್ ಠಾಣೆಯ ಸಮೀಪವೇ ನಡೆದ ಕಳ್ಳತನ ಪ್ರಕರಣದಲ್ಲಿಯೂ ಈಶ್ವರ ಸಿದ್ಧಿ ಅವರ ಬಂಧನ ಸಾಧ್ಯವಾಗಿರಲಿಲ್ಲ.

ADVERTISEMENT

ಈ ಎಲ್ಲಾ ವಿಷಯ ಪೊಲೀಸರನ್ನು ಮುಜುಗರಕ್ಕೆ ಸಿಲುಕಿಸಿತ್ತು. ಒಳ್ಳೆಯ ಅಧಿಕಾರಿಗಳು ಎಂದು ಗುರುತಿಸಿಕೊಂಡವರ ಒಳ್ಳೆಯತನಕ್ಕೆ ಈಶ್ವರ ಸಿದ್ದಿ ಪ್ರಕರಣ ಕಪ್ಪು ಚುಕ್ಕೆ ಆಗಿತ್ತು. ಈ ಎಲ್ಲಾ ಹಿನ್ನಲೆ ಪೊಲೀಸರು ಈಶ್ವರ ಸಿದ್ದಿ ಬಂಧನಕ್ಕೆ ವಿಶೇಷ ತಂಡ ರಚಿಸಿದರು. ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರು ತಮ್ಮ ತಂಡ ಸಿದ್ಧಪಡಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ಎಂ ಹಾಗೂ ಡಿವೈಎಸ್ಪಿ ಗೀತಾ ಪಾಟೀಲ್ ಅವರು ಈಶ್ವರ ಸಿದ್ದಿ ಬಂಧನಕ್ಕೆ ಕಾರ್ಯತಂತ್ರ ರಚಿಸಿದರು.

ಅಕ್ಟೊಬರ್ 17ರಂದು ಈಶ್ವರ ಸಿದ್ದಿ ಅಂಕೋಲಾದ ಬಾಳೆಗುಳಿ ಕ್ರಾಸಿನ ಬಳಿ ಅಲೆದಾಡುತ್ತಿದ್ದರು. ಯಲ್ಲಾಪುರ ಪಿಐ ರಮೇಶ ಹಾನಾಪುರ, ಪಿಎಸ್‌ಐ ರಾಜಶೇಖರ ವಂದಲಿ, ಮಹಾವೀರ ಕಾಂಬಳೆ. ಸಿದ್ದಪ್ಪ ಗುಡಿ ಹಾಗೂ ಶೇಡಜಿ ಚೌಹಾಣ್ ಅವರ ಜೊತೆ ಪೊಲೀಸ್ ಸಿಬ್ಬಂದಿ ಬಸವರಾಜ ಹಗೇರಿ, ಮಹಮದ್ ಶಫಿ, ಶೋಭಾ ನಾಯ್ಕ, ಗಿರೀಶ ಲಮಾಣಿ, ಪರಮೇಶ್ವರ, ರೇಖಾ ಎಂ ಸೇರಿ ಈಶ್ವರ ಸಿದ್ದಿ ಮೇಲೆ ದಾಳಿ ಮಾಡಿದರು. ಅಲ್ಲಿಯೇ ಈಶ್ವರ ಸಿದ್ದಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದರು. ಈ ವೇಳೆ ಈಶ್ವರ ಸಿದ್ದಿ ಅವರ 18 ಲಕ್ಷ ರೂ ಮೌಲ್ಯದ 137 ಗ್ರಾಂ ಚಿನ್ನದ ಆಭರಣಗಳು ಸಿಕ್ಕಿದವು. ಅದರೊಂದಿಗೆ 80 ಸಾವಿರ ರೂ ಮೌಲ್ಯದ ಸ್ಕೂಟಿಯೊಂದನ್ನು ಪೊಲೀಸರು ವಶಕ್ಕೆಪಡೆದರು.

ADVERTISEMENT
  • Trending
  • Comments
  • Latest

ಆಕ್ಷೆಪಣೆ ಹಿನ್ನಲೆ ಈ ವರದಿ ಪ್ರಸಾರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ

October 3, 2025
A life-threatening birthday party!

ಬದುಕಿಗೆ ಮಾರಕವಾದ ಬರ್ತಡೆ ಪಾರ್ಟಿ!

October 7, 2025
A man who earned three paise a month looted three crores!

ಮೂರು ಕಾಸಿನ ಸಂಬಳಕ್ಕಿದ್ದವ ಮೂರು ಕೋಟಿ ಕೊಳ್ಳೆಹೊಡೆದ!

October 25, 2025
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಪಘಾತ: ಆರು ದಿನದ ನಂತರ ಸಾವು!

December 6, 2025

ದೇವರ ದುಡ್ಡು ದೋಚಿದ ದುಷ್ಟಕೂಟ!

December 6, 2025

ಗೊಬ್ಬರ ವ್ಯಾಪಾರ: ಸರ್ಕಾರಕ್ಕೆ ಮೋಸ!

December 6, 2025
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋