• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fire disaster Areca destroyed!

ಅಗ್ನಿ ಅವಘಡ: ಅಡಿಕೆ ನಾಶ!

June 27, 2026
The lover who refused to marry The lover who exploded the bomb!

ಮದುವೆಗೆ ಒಪ್ಪದ ಪ್ರೇಯಸಿ: ಬಾಂಬ್ ಸ್ಪೋಟಿಸಿದ ಪ್ರಿಯತಮ!

June 27, 2026
`ನನ್ನ ಸಾವಿಗೆ ನಾನೇ ಕಾರಣ’

ಮನೆಗೆ ಮರಳದ ಮಹಿಳೆ: ಪತಿ ಆತ್ಮಹತ್ಯೆ!

June 27, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fire disaster Areca destroyed!

ಅಗ್ನಿ ಅವಘಡ: ಅಡಿಕೆ ನಾಶ!

June 27, 2026
The lover who refused to marry The lover who exploded the bomb!

ಮದುವೆಗೆ ಒಪ್ಪದ ಪ್ರೇಯಸಿ: ಬಾಂಬ್ ಸ್ಪೋಟಿಸಿದ ಪ್ರಿಯತಮ!

June 27, 2026
`ನನ್ನ ಸಾವಿಗೆ ನಾನೇ ಕಾರಣ’

ಮನೆಗೆ ಮರಳದ ಮಹಿಳೆ: ಪತಿ ಆತ್ಮಹತ್ಯೆ!

June 27, 2026
  • Home
Sunday, June 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಇಲಿ ಕಾಟಕ್ಕೆ ಬೆದರಿದ ಯಲ್ಲಾಪುರ!

Achyutkumar by Achyutkumar
October 26, 2025
Yellapur threatened by rat menace!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಮ್ಮೆ ನಿಯಂತ್ರಣಕ್ಕೆ ಬಂದಿದ್ದ `ಇಲಿ ಜ್ವರ’ ಇದೀಗ ಮತ್ತೆ ಜನರನ್ನು ಕಾಡಿಸುತ್ತಿದೆ. ಯಲ್ಲಾಪುರದ ಕಿರವತ್ತಿ ಬಳಿಯ ಜೋಗಿಕೊಪ್ಪದಲ್ಲಿ ವ್ಯಕ್ತಿಯೊಬ್ಬರಿಗೆ ಈ ಜ್ವರ ಕಾಣಿಸಿದೆ. ಈ ವರ್ಷವೇ ಯಲ್ಲಾಪುರದಲ್ಲಿ ಒಟ್ಟು ಏಳು ಇಲಿ ಜ್ವರ ಪ್ರಕರಣಗಳು ವರದಿಯಾಗಿದೆ.

ಇಲಿಯ ಮೂತ್ರದಿಂದ ಈ ಜ್ವರ ಹರಡುತ್ತದೆ. ಈ ರೋಗಕ್ಕೆ ಒಳಗಾದವರು ಜ್ವರ, ತಲೆ ನೋವು, ಆಯಾಸ, ಮೈ-ಕೈ ನೋವಿನಿಂದ ಬಳಲುತ್ತಾರೆ. `ಸಕಾಲದಲ್ಲಿ ರೊಗಕ್ಕೆ ಚಿಕಿತ್ಸೆಪಡೆದರೆ ಯಾವುದೇ ಸಮಸ್ಯೆ ಇಲ್ಲ. ರೋಗ ಉಲ್ಬಣಿಸಿದರೆ ಅಪಾಯ ಖಚಿತ’ ಎನ್ನುತ್ತಾರೆ ವೈದ್ಯಾಧಿಕಾರಿ ಡಾ ನರೇಂದ್ರ ಪವಾರ್. `ಇಲಿ ಜ್ವರ ಮನುಷ್ಯರ ಜೊತೆ ಜಾನುವಾರುಗಳಿಗೆ ಸಹ ಬಾಧಿಸುತ್ತದೆ. `ಲೆಪ್ಟೊಸ್ಪೈರಾ ಎಂಬ ಬ್ಯಾಕ್ಟೀರಿಯಾ ರೋಹ ಹರಡುವಿಕೆಗೆ ಮುಖ್ಯ ಕಾರಣ. ರೋಗ ಲಕ್ಷಣ ಕಾಣಿಸಿದ ತಕ್ಷಣ ವೈದ್ಯರನ್ನು ಭೇಟಿ ಮಾಡುವುದು ಎಲ್ಲಾ ರೀತಿಯಲ್ಲಿಯೂ ಉತ್ತಮ ವಿಧಾನ’ ಎಂದು ಆರೋಗ್ಯ ಇಲಾಖೆಯ ಡಾ ಗಿರೀಶಗೌಡರ ತಿಮ್ಮನಗೌಡರ ಅರಿವು ಮೂಡಿಸಿದ್ದಾರೆ.

`ಕಲುಷಿತ ನೀರಿನ ಮೂಲಕವು ಈ ರೋಗ ಬರುತ್ತದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ನೀರು ನಿಲ್ಲುವ ಸ್ಥಳಗಳ ಬಗ್ಗೆಯೂ ಎಚ್ಚರಿಕೆವಹಿಸುವುದು ಅಗತ್ಯ. ಕಲುಷಿತ ನೀರು ಹಾಗೂ ಮಣ್ಣಿನೊಂದಿಗೆ ಕೆಲಸ ಮಾಡುವಾಗ ಕೈಗವಸು ಹಾಗೂ ಕಾಲಿಗೆ ಬೂಟು ಧರಿಸುವುದು ಉತ್ತಮ ಬೆಳವಣಿಗೆ’ ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜೊಸೆಫ್ ಯು ವಿವರಿಸಿದ್ದಾರೆ. `ಮನೆಯಿಂದ ಹೊರಹೋಗಿ ಬಂದ ನಂತರ ಕೈ-ಕಾಲುಗಳನ್ನು ತೊಳೆಯುವುದು ಒಳ್ಳೆಯ ಪದ್ಧತಿ. ಕುಡಿಯುವ ನೀರು ಹಾಗೂ ಆಹಾರ ಸೇವನೆ ವಿಷಯದಲ್ಲಿ ಶುದ್ಧತೆ ಅತೀ ಅಗತ್ಯ. ಇಲಿ ಬಾರದ ರೀತಿ ಮನೆಯನ್ನು ಸ್ವಚ್ಚವಾಗಿರಿಸಿಕೊಂಡರೆ ರೋಗದಿಂದ ದೂರವಿರಲು ಸಾಧ್ಯ. ಸಾಕು ಪ್ರಾಣಿಗಳು ವಾಸಿಸುವ ಪ್ರದೇಶಗಳು ಸ್ವಚ್ಛವಾಗಿರಬೇಕು’ ಎಂದು ಆರೋಗ್ಯ ಇಲಾಖೆಯ ಮಹೇಶ ತಾಳಿಕೋಟಿ ಮಾಹಿತಿ ನೀಡಿದರು.

ರೋಗ ಲಕ್ಷಣಗಳಿರುವ ಕಡೆ ಸಮುದಾಯ ಆರೋಗ್ಯ ಅಧಿಕಾರಿ ಶಿವನಗೌಡ ಪಾಟೀಲ ಹಾಗೂ ಆಶಾ ಮತು ಅಂಗನವಾಡಿ ಕಾರ್ಯಕರ್ತರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. `ಇಲಿ ಜ್ವರ ತಡೆಗೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಆರೋಗ್ಯಾಧಿಕಾರಿ ಡಾ ನರೇಂದ್ರ ಪವಾರ ಅವರು ಮನವಿ ಮಾಡಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Fire disaster Areca destroyed!

ಅಗ್ನಿ ಅವಘಡ: ಅಡಿಕೆ ನಾಶ!

June 27, 2026
The lover who refused to marry The lover who exploded the bomb!

ಮದುವೆಗೆ ಒಪ್ಪದ ಪ್ರೇಯಸಿ: ಬಾಂಬ್ ಸ್ಪೋಟಿಸಿದ ಪ್ರಿಯತಮ!

June 27, 2026
`ನನ್ನ ಸಾವಿಗೆ ನಾನೇ ಕಾರಣ’

ಮನೆಗೆ ಮರಳದ ಮಹಿಳೆ: ಪತಿ ಆತ್ಮಹತ್ಯೆ!

June 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383